ಸಚಿವರ ಉಸ್ತುವಾರಿಯಲ್ಲಿಂದು ಜನತಾ ದರ್ಶನ! ಹೇಗೆ ಸಲ್ಲಿಸಬಹುದು ಅಹವಾಲು! ಇಲ್ಲಿದೆ ವಿವರ

KARNATAKA NEWS/ ONLINE / Malenadu today/ Sep 25, 2023 SHIVAMOGGA NEWS’ ಶಿವಮೊಗ್ಗ: ಜಿಲ್ಲೆಯ ಜನರ ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲಿಯೇ ಆಲಿಸಿ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್. ಬಂಗಾರಪ್ಪ ಅವರ ನೇತೃತ್ವದಲ್ಲಿ ಸೆಪ್ಟೆಂಬರ್ 25ರ ಬೆಳಿಗ್ಗೆ 10.30ರಿಂದ ನಗರದ ಕುವೆಂಪು ರಂಗಮಂದಿರದಲ್ಲಿ ಜನತಾದರ್ಶನ ಆಯೋಜಿಸಲಾಗಿದೆ ಎಂದು ಜಿಲ್ಲಾಕಾರಿ ಡಾ. ಆರ್.ಸೆಲ್ವಮಣಿ ತಿಳಿಸಿದ್ದಾರೆ.  ರಾಜ್ಯದ ವಿವಿಧ ಭಾಗಗಳಿಂದ ನಾಗರೀಕರು ರಾಜಧಾನಿ ಬೆಂಗಳೂರಿಗೆ ಹೋಗಿ ಹಲವಾರು ರೀತಿಯ ಸಮಸ್ಯೆಗಳ ಕುರಿತು … Read more

ಕಾಗೋಡು ತಿಮ್ಮಪ್ಪನವರಿಗೆ ಅಭಿನಂದನಾ ಕಾರ್ಯಕ್ರಮ! ಜಿಲ್ಲೆಯ ಪಕ್ಷಾತೀತ ರಾಜಕಾರಣಕ್ಕೆ ಸಾಕ್ಷಿಯಾಗುತ್ತಾ ಸಮಾರಂಭ

KARNATAKA NEWS/ ONLINE / Malenadu today/ Sep 13, 2023 SHIVAMOGGA NEWS  ಮಾಜಿ ಸಚಿವ , ಹಿರಿಯ ಮುಖಂಡ ದೇವರಾಜು ಅರಸು ಪ್ರಶಸ್ತಿ ವಿಜೇತ ಕಾಗೋಡು ತಿಮ್ಮಪ್ಪನವರಿಗೆ ಅಭಿನಂದನಾ ಸಮಾರಂಭವನ್ನು ಇದೇ ಸೆಪ್ಟೆಂಬರ್ 16 ರಂದು ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಪಕ್ಷಾತೀತವಾಗಿ , ಜಾತ್ಯಾತೀತವಾಗಿ ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದು ಕಾಗೋಡು ತಿಮ್ಮಪ್ಪ ಅಭಿನಂದನಾ ಸಮಿತಿ ತಿಳಿಸಿದೆ. ಶಿವಮೊಗ್ಗ ಪ್ರೆಸ್ ಟ್ರಸ್ಟ್​ನಲ್ಲಿ ಈ ಸಂಬಂಧ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಸಮಿತಿ ಸದಸ್ಯರು … Read more