ಸಚಿವರ ಉಸ್ತುವಾರಿಯಲ್ಲಿಂದು ಜನತಾ ದರ್ಶನ! ಹೇಗೆ ಸಲ್ಲಿಸಬಹುದು ಅಹವಾಲು! ಇಲ್ಲಿದೆ ವಿವರ
KARNATAKA NEWS/ ONLINE / Malenadu today/ Sep 25, 2023 SHIVAMOGGA NEWS’ ಶಿವಮೊಗ್ಗ: ಜಿಲ್ಲೆಯ ಜನರ ಅಹವಾಲುಗಳನ್ನು ಜಿಲ್ಲಾ ಮಟ್ಟದಲ್ಲಿಯೇ ಆಲಿಸಿ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್. ಬಂಗಾರಪ್ಪ ಅವರ ನೇತೃತ್ವದಲ್ಲಿ ಸೆಪ್ಟೆಂಬರ್ 25ರ ಬೆಳಿಗ್ಗೆ 10.30ರಿಂದ ನಗರದ ಕುವೆಂಪು ರಂಗಮಂದಿರದಲ್ಲಿ ಜನತಾದರ್ಶನ ಆಯೋಜಿಸಲಾಗಿದೆ ಎಂದು ಜಿಲ್ಲಾಕಾರಿ ಡಾ. ಆರ್.ಸೆಲ್ವಮಣಿ ತಿಳಿಸಿದ್ದಾರೆ. ರಾಜ್ಯದ ವಿವಿಧ ಭಾಗಗಳಿಂದ ನಾಗರೀಕರು ರಾಜಧಾನಿ ಬೆಂಗಳೂರಿಗೆ ಹೋಗಿ ಹಲವಾರು ರೀತಿಯ ಸಮಸ್ಯೆಗಳ ಕುರಿತು … Read more