ತೀರ್ಥಹಳ್ಳಿ ತಾಲ್ಲೂಕು ನಲ್ಲಿ ಕೆರೆಗೆ ಕಾಲುಜಾರಿ ಬಿದ್ದು ಯುವಕ ದುರ್ಮರಣ!

SHIVAMOGGA  |  Dec 22, 2023  | ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ನಲ್ಲಿ ಯುವಕನೊಬ್ಬ ಕಾಲು ಜಾರಿಗೆ ಕೆರೆಗೆ ಬಿದ್ದು ಸಾವನ್ನಪ್ಪಿದ್ದಾರೆ.  ಪಂಪ್​ ಸೆಟ್ ಹಾಕಲು ಕೆರೆ ಬಳಿಗೆ ತೆರಳಿದ್ದ ಯುವಕ ಮೋಟಾರ್​ಗೆ ನೀರು ಹಾಕಲು ಮುಂದಾಗಿದ್ದ. ಈ ವೇಳೆ ದುರ್ಘಟನೆ ಸಂಭವಿಸಿದೆ. ಮೃತನನ್ನ 19 ವರ್ಷದ ಪೃತ್ವಿನ್ ಎಂದು ಗುರುತಿಸಲಾಗಿದದು ಇಲ್ಲಿನ ಉಬ್ಬೂರು ಹತ್ತಿರ ಹಾರ್ಕೋಡದಲ್ಲಿ ಘಟನೆ ನಡೆದಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿದೆ.  READ : ಶಿವಮೊಗ್ಗ ಭದ್ರಾವತಿ-ಮಸರಹಳ್ಳಿ ರೈಲ್ವೆ ಮಾರ್ಗದಲ್ಲಿ … Read more

ಬೇಸಿಗೆಯ ಬಿಸಿ ತಣಿಸಿದ ಕೆರೆಬೇಟೆ/ ಹೇಗಿರುತ್ತೆ ನೋಡಿ ಮೀನು ಹಿಡಿಯುವ ಆಟ

ಮಲೆನಾಡಿನ ಅಪ್ಪಟ ಗ್ರಾಮೀಣ ಕ್ರೀಡೆಗಳಲ್ಲೊಂದಾದ ಕೆರೆಬೇಟೆಯು ಚಂದ್ರಗುತ್ತಿ ಗ್ರಾಮದ ಮಲ್ಲೇಕೆರೆಯಲ್ಲಿ ಭಾನುವಾರ ನೂರಾರು ಮೀನು ಪ್ರಿಯರ  ಪಾಲ್ಗೊಳ್ಳುವಿಕೆಯ ಜೊತೆಗೆ ಸಂಭ್ರಮದಿಂದ ನಡೆಯಿತು.  ಚಂದ್ರಗುತ್ತಿ ಸೇರಿದಂತೆ  ಜೋಳದಗುಡ್ಡೆ, ಚಿಕ್ಕಮಾಕೊಪ್ಪ, ಯಡಗೊಪ್ಪ, ಚನ್ನಪಟ್ಟಣ, ಬೆನ್ನೂರು, ಹರೀಶಿ, ಗುಡುವಿ, ಅಂದವಳ್ಳಿ, ತಾಲೂಕಿನ ವಿವಿಧ ಭಾಗಗಳಿಂದ ಮೀನು ಪ್ರಿಯರು ಗ್ರಾಮೀಣ  ಕ್ರೀಡೆ ಕೆರೆ ಬೇಟೆಯಲ್ಲಿ  ಪಾಲ್ಗೊಳ್ಳುವ ಜೊತೆಗೆ ಮನರಂಜನೆ ಪಡೆದುಕೊಂಡರು. ಚಂದ್ರಗುತ್ತಿ ಗ್ರಾಮದ ವ್ಯಾಪ್ತಿಗೆ ಒಳಪಡುವ ಕೆರೆಗಳನ್ನು ಸ್ಥಳೀಯ ಗ್ರಾಮ ಪಂಚಾಯಿತಿಯವರು  ಮೀನು ಸಾಕಾಣಿಕೆ ಉದ್ದೇಶದಿಂದ 2 ವರ್ಷದ ಅವಧಿಗೆ ಕೆರೆ ಹರಾಜು ಪ್ರಕ್ರಿಯೆ … Read more