ಬಿಕ್ಕೋನಹಳ್ಳಿಯಲ್ಲಿ ಸಿಕ್ಕಿದ್ದು ನರಭಕ್ಷಕ ಚಿರತೆ ಎಂದು ಗೊತ್ತಾಗಿದ್ದು ಹೇಗೆ? MAN EATER ಸಿಕ್ಕಿಬಿದ್ದಿದ್ದೇಗೆ?

KARNATAKA NEWS/ ONLINE / Malenadu today/ Aug 20, 2023 SHIVAMOGGA NEWS ಶಿವಮೊಗ್ಗ ಜಿಲ್ಲೆಯ ಬಿಕ್ಕೋನಹಳ್ಳಿಯಲ್ಲಿ ಮಹಿಳೆಯೊಬ್ಬರನ್ನ ಸಾಯಿಸಿದ್ದ ಚಿರತೆಯನ್ನ ಅರಣ್ಯ ಅಧಿಕಾರಿಗಳು ಸೆರೆಹಿಡಿದಿದ್ದಾರೆ. ರೈತ ಮಹಿಳೆಯನ್ನು ಕೊಂದು ತಿಂದಿದ್ದ ನರ ಭಕ್ಷಕ ಚಿರತೆಯನ್ನ ಹಿಡಿಯುವುದು ಅನಿವಾರ್ಯವಾಗಿತ್ತು.  ನರಭಕ್ಷಕನನ್ನ ಹಿಡಿದ ಇಲಾಖೆ ಮ್ಯಾನ್​ ಈಟರ್​ ವನ್ಯಜೀವಿಯನ್ನು ಹಿಡಿಯುವುದಕ್ಕೆ ಕಾನೂನಿನ ಅಡೆತಡೆಯು ಇರಲಿಲ್ಲ. ಈ ನಿಟ್ಟಿನಲ್ಲಿ ಚಿರತೆ ಸೆರೆ ಹಿಡಿಯುವ ಸಂಬಂಧ  ಅರಣ್ಯ ಇಲಾಖೆ ಕ್ಷಿಪ್ರ ಕಾರ್ಯಾಚರಣೆಯನ್ನು ಆರಂಭಿಸಿತ್ತು. ಕಾರ್ಯಾಚರಣೆಗಾಗಿ ಮೈಸೂರಿನಿಂದ ಚಿರತೆ ಟಾಸ್ಕ್ ಪೂರ್ಸ್ … Read more

BREAKING NEWS/ ಶಿವಮೊಗ್ಗದಲ್ಲಿ ಮಹಿಳೆ ಮೇಲೆ ಚಿರತೆ ದಾಳಿ ಶಂಕೆ/ ಹೊಲದಲ್ಲಿಯೇ ಸಾವನ್ನಪ್ಪಿದ ಮಹಿಳೆ

BREAKING NEWS/ ಶಿವಮೊಗ್ಗದಲ್ಲಿ ಮಹಿಳೆ ಮೇಲೆ ಚಿರತೆ ದಾಳಿ ಶಂಕೆ/ ಹೊಲದಲ್ಲಿಯೇ ಸಾವನ್ನಪ್ಪಿದ ಮಹಿಳೆ

KARNATAKA NEWS/ ONLINE / Malenadu today/ Aug 8, 2023 SHIVAMOGGA NEWS ಶಿವಮೊಗ್ಗ ತಾಲ್ಲೂಕಿನ ಬಿಕೋನಹಳ್ಳಿಯಲ್ಲಿ ಚಿರತೆಯೊಂದು ಮಹಿಳೆ ಮೇಲೆ ದಾಳಿ ಮಾಡಿದೆ. ಇಂದು ಸಂಜೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.  42 ವರ್ಷದ ಯಶೋದಮ್ಮ ಚಿರತೆ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ.  ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಬಿಕ್ಕೋನಹಳ್ಳಿಯಲ್ಲಿ ಹೊಲದಲ್ಲಿ ಕೆಲಸ ಮಾಡುತ್ತಿದ್ದ ಯಶೋದಮ್ಮರವರ ಮನೆಗೆ ವಾಪಸ್ ಆಗದ ಹಿನ್ನೆಲೆಯಲ್ಲಿ ಅವರಿಗಾಗಿ ಕುಟುಂಬಸ್ಥರು ಹುಡುಕಾಟ ನಡೆಸಿದ್ದಾರೆ. ಈ ವೇಳೆ ಅವರ ಮೃತದೇಹ ಹೊಲದಲ್ಲಿ ಪತ್ತೆಯಾಗಿದೆ.   ಯಶೋದಮ್ಮರವರ ದೇಹದ … Read more

ನಾಯಿ ಹಿಡಿಯುವ ಆಸೆಯಲ್ಲಿ ಬೋನಿಗೆ ಬಿದ್ದ ಚಿರತೆ

ಶಿವಮೊಗ್ಗ : ತಾಲ್ಲೂಕಿನ ಹರಮಘಟ್ಟದಲ್ಲಿ ಜನರ ಆತಂಕಕ್ಕೆ ಕಾರಣವಾಗಿದ್ದ ಚಿರತೆಯೊಂದನ್ನ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿ ಹಿಡಿದಿದೆ. ವಿ.ಹೆಚ್.ಪಿ ಮುಖಂಡನಿಗೆ ಸೆಂಟ್ರಲ್ ಜೈಲಿನಿಂದ ಹಣಕ್ಕಾಗಿ ಬೆದರಿಕೆ ಕರೆ! ಹಣ ಕೇಳಲು ಬಂದು ಸಿಕ್ಕಿಬಿದ್ದ ಕಟ್ಟಪ್ಪ !  ರೌಡಿಗಳಿಗೆ ಜೈಲುಗಳೇ ಹಣ ಸುಲಿಗೆಗೆ ರಾಜಮಾರ್ಗವಾಗುತ್ತಿದೆಯಾ?  BREAKING NEWS ಕಳೆದ ಹದಿನೈದು ದಿನಗಳಿಂದ ಚಿರತೆಯು ಗ್ರಾಮದಲ್ಲಿ ಆತಂಕ ಮೂಡಿಸಿತ್ತು. ಪದೇಪದೇ ದಾಳಿ ನಡೆಸ್ತಿದ್ದ ಚಿರತೆ ಈಗಾಗಲೇ ಮೂರು ಹಸುಗಳನ್ನ ಕೊಂದಿತ್ತು. ಇನ್ನೂ ಈ ಘಟನೆಯಿಂದ ಬೇಸತ್ತ ಗ್ರಾಮಸ್ಥರು ಅರಣ್ಯ ಇಲಾಖೆಗೆ ದೂರಿದ್ದರು.  … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು