ಹುಲಿ ಉಗುರು | ಮಲೆನಾಡು ಗಢಗಢ |ಕಿಮ್ಮನೆ ರತ್ನಾಕರ್​ & ಆರಗ ಜ್ಞಾನೇಂದ್ರರಿಂದ ಒಂದೇ ಮಾತು!

KARNATAKA NEWS/ ONLINE / Malenadu today/ Oct 28, 2023 SHIVAMOGGA NEWS THIRTHAHALLI | ಹುಲಿ ಉಗುರಿನ ನಡುವೆಯೇ ಎದ್ದ ನವಿಲು ಗರಿಯ ವಿಚಾರ ಅಲ್ಲಿಯೇ ತಣ್ಣಗಾಯ್ತು. ಆದರೆ ಹುಲಿ ಉಗುರು ಸಮಾಚಾರ ಮಾತ್ರ ತಣ್ಣಗಾಗುವ ಸಾಧ್ಯತೆ ಕಾಣುತ್ತಿಲ್ಲ. ಮೇಲಾಗಿ ಇದು ಮಲೆನಾಡಲ್ಲಿಯೇ ಒಂಥರಾ ನಡುಕ ಹುಟ್ಟುವಂತೆ ಮಾಡಿದೆ. ಎಂತೆಂಥದ್ದು ಹುಡುಕ್ತಾರೋ ಎಂಬಂತಹ ಒಂಟಿ ಮನೆಗಳ ಮಾತು ಪೇಟೆಯವರಿಗೆ ಕೇಳುತ್ತಿದೆ.  ಈ ನಿಟ್ಟಿನಲ್ಲಿ ಪಕ್ಷಾತೀತವಾಗಿ ತೀರ್ಥಹಳ್ಳಿಯಲ್ಲಿ ಅಭಿಪ್ರಾಯಗಳು ವ್ಯಕ್ತವಾಗಿದೆ. ಒಂದು ಕಡೆ ಮಾಜಿ ಗೃಹಸಚಿವ … Read more

ಬೆಂಗಳೂರಿನಲ್ಲಿಯೇ ಠಿಕಾಣಿ ಹೂಡಿರುವ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್​!ಕುತೂಹಲ ಮೂಡಿಸಿದ ನಡೆ

ಬೆಂಗಳೂರಿನಲ್ಲಿಯೇ ಠಿಕಾಣಿ ಹೂಡಿರುವ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್​!ಕುತೂಹಲ ಮೂಡಿಸಿದ ನಡೆ

KARNATAKA NEWS/ ONLINE / Malenadu today/ Jun 11, 2023 SHIVAMOGGA NEWS ಭದ್ರಾವತಿ/ ಸಚಿವಸ್ಥಾನಕ್ಕಾಗಿ ರಾಜ್ಯರಾಜಧಾನಿ ಬೆಂಗಳೂರಲ್ಲಿಯೇ ಇದ್ದು ಶತ ಪ್ರಯತ್ನ ನಡೆಸಿದ್ದ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್​  ಸಚಿವಸ್ಥಾನ ಸಿಗದಿದ್ದರೂ ಸಹ ಬೆಂಗಳೂರಿನಲ್ಲಿಯೇ ಕಳೆ 26 ದಿನಗಳಿಂದ ಠಿಕಾಣಿ ಹೂಡಿದ್ದಾರೆ. ಇದಕ್ಕೆ ಕಾರಣವೇ ಕುತೂಹಲವಾಗಿದೆ. ಭದ್ರಾವತಿಯ ಜನರು ಸಂಘಟನೆಗಳು ಶಾಸಕರ ದಾರಿ ಕಾಯುತ್ತಿದ್ದಾರೆ. ಆದರೆ ಸಂಗಮೇಶ್ವರ್​ ಬೆಂಗಳೂರಿನಲ್ಲಿಯೇ ತಮ್ಮ ಕ್ಷೇತ್ರದ ಜನರನ್ನ ಭೇಟಿಯಾಗುತ್ತಿದ್ದಾರೆ.  ಮೇ.13ರಂದು ಫಲಿತಾಂಶ ಹೊರಬಿದ್ದ ನಂತರ ಬೆಂಗಳೂರಿಗೆ ತೆರಳಿದ್ದ ಸಂಗಮೇಶ್ವರ್​ ಮತ್ತೆ, … Read more

ಸಿಎಂ ಸಿದ್ದರಾಮಯ್ಯರನ್ನ ಭೇಟಿಯಾದ ಬಿ.ಕೆ. ಸಂಗಮೇಶ್​! ಕಾರಣ?

KARNATAKA NEWS/ ONLINE / Malenadu today/ Jun 9, 2023 SHIVAMOGGA NEWS  ಶಿವಮೊಗ್ಗ/ ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ (visl ) ಪುನಶ್ಚೇತನಗೊಳಿಸಿ ಬಂಡವಾಳ ತೊಡಗಿಸುವಂತೆ ಭದ್ರಾವತಿ ಶಾಸಕ ಬಿ.ಕೆ ಸಂಗಮೇಶ್ವರ್​ ನೇತ್ರತ್ವದ ನಿಯೋಗದ ಸಿಎಂ ಸಿದ್ದರಾಮಯ್ಯ ರನ್ನ ಭೇಟಿಯಾಗಿ ಮನವಿ ಸಲ್ಲಿಸಿದೆ. ಈ ಸಂಬಂಧ  ಕೇಂದ್ರ ಸರ್ಕಾರಕ್ಕೆ ಒತ್ತಡ ಹೇರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನ  ಶಾಸಕ ಬಿ.ಕೆ ಸಂಗಮೇಶ್ವರ್  ಒತ್ತಾಯಿಸಿದ್ದಾರೆ.  ಬೆಂಗಳೂರಿನ ಶಕ್ತಿ ಭವನದಲ್ಲಿ ನಡೆದ ಸಭೆಯಲ್ಲಿ … Read more