ಮೆಸ್ಕಾಂ ಪ್ರಕಟಣೆ | ನ.05 ರಂದು ಶಿವಮೊಗ್ಗದ 20 ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಪವರ್ ಕಟ್

ಮೆಸ್ಕಾಂ ಪ್ರಕಟಣೆ | ನ.05 ರಂದು ಶಿವಮೊಗ್ಗದ 20 ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಪವರ್ ಕಟ್

KARNATAKA NEWS/ ONLINE / Malenadu today/ Nov 3, 2023 SHIVAMOGGA NEWS SHIVAMOGGA |   ನ.05 ರಂದು ವಿದ್ಯುತ್ ವ್ಯತ್ಯಯ ಶಿವಮೊಗ್ಗ ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-1, 2, 4 ಮತ್ತು 5 ರಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ಕೆಳಕಂಡ ಪ್ರದೇಶಗಳಲ್ಲಿ ನ.05 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 06 ಗಂಟೆಯವರೆಗೆ ವಿದ್ಯುತ್ ವ್ಯತ್ಯವಾಗಲಿದೆ. READ : ತೀರ್ಥಹಳ್ಳಿ ಹೆದ್ದಾರಿಯಲ್ಲಿ ಉರುಳಿ ಬಿದ್ದ ಕರೆಂಟ್ … Read more

ಮಾರಾಮಾರಿ ಕೇಸ್/ 5 ಗಂಟೆಯಲ್ಲಿ 9 ಆರೋಪಿಗಳು ಅರೆಸ್ಟ್! ಅರೆಸ್ಟ್ ಆದವರು ಯಾರು ಗೊತ್ತಾ? ಘಟನೆಗೆ ಕಾರಣವೇನು?

ಮಾರಾಮಾರಿ ಕೇಸ್/ 5 ಗಂಟೆಯಲ್ಲಿ 9 ಆರೋಪಿಗಳು ಅರೆಸ್ಟ್! ಅರೆಸ್ಟ್ ಆದವರು ಯಾರು ಗೊತ್ತಾ? ಘಟನೆಗೆ ಕಾರಣವೇನು?

KARNATAKA NEWS/ ONLINE / Malenadu today/ Sep 24, 2023 SHIVAMOGGA NEWS’ ಶಿವಮೊಗ್ಗ ನಗರದ ಆಲ್ಕೋಳ ಬಳಿಯಲ್ಲಿ ನಡೆದಿದ್ದ ಮಾರಾಮಾರಿ ಪ್ರಕರಣ ಸಂಬಂಧ ಶಿವಮೊಗ್ಗ ಪೊಲೀಸರು ಒಂಬತ್ತು ಮಂದಿಯನ್ನ ಪೊಲೀಸರು ಬಂಧಿಸಿದ್ದಾರೆ. ಬಂಧಿತರ ವಿವರ ಪ್ರಕಟವಾಗಿದ್ದು, ಪವನ್ , ಮಂಜುನಾಥ್,  ಚಂದನ್, ರಂಗನಾಥ್, ಮನೋಜ್, ಶ್ರೀನಿವಾಸ, ರಾಜಶೇಖರ್, ವಿಶ್ವನಂದನ್, ಶ್ಯಾಮ್ ರಾಬಿನ್ ಬಂಧಿತರಾಗಿದ್ದಾರೆ.  ಇವರ ವಿರುದ್ಧ ತುಂಗಾನಗರ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ತುಂಗಾ ನಗರ ಪೊಲೀಸ್ ಠಾಣೆ ಗುನ್ನೆ ಸಂಖ್ಯೆ 362/2023 ಕಲಂ 143, … Read more

ಬಾಲ್ಯ ಸ್ನೇಹಿತರ ನಡುವೆ ನಡೆದಿದ್ದೇನು? ತುಂಗಾ ನಗರ ಪೊಲೀಸ್ ಸ್ಟೇಷನ್​ ಲಿಮಿಟ್ಸ್​ ನಲ್ಲಿ ನಡೆದ ಮಾರಾಮಾರಿ ಘಟನೆ ಬಗ್ಗೆ ಎಸ್​ಪಿ ಮಿಥುನ್ ಕುಮಾರ್ ಹೇಳಿದ್ದೇನು?

KARNATAKA NEWS/ ONLINE / Malenadu today/ Sep 23, 2023 SHIVAMOGGA NEWS’   ತುಂಗಾನಗರ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ನಡೆದ ಮಾರಾಮಾರಿ ಪ್ರಕರಣ ಸಂಬಂಧ ಶಿವಮೊಗ್ಗ ಪೊಲೀಸರು ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ. ಕಿರಣ್ ಹಾಗೂ ಪವನ್ ಎಂಬ ಬಾಲ್ಯಸ್ನೇಹಿತರ ನಡುವಿನ ದ್ವೇಷದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದ್ದು, ಘಟನೆ ಸಂಬಂಧ ಎಂಟು ಮಂದಿಯನ್ನ ಅರೆಸ್ಟ್ ಮಾಡಲಾಗಿದೆ.  ಇನ್ನೂ ಪ್ರಕರಣದ  ಬಗ್ಗೆ ಇವತ್ತು ಎಸ್​ಪಿ ಮಿಥುನ್​ ಕುಮಾರ್​ (SP Mithun Kumar) ಮಾತನಾಡಿದ್ದು, ಘಟನೆ … Read more

BREAKING NEWS / ಶಿವಮೊಗ್ಗದ ಆಲ್ಕೋಳ ಸಮೀಪ ಎರಡು ಗುಂಪುಗಳ ಮಾರಾಮಾರಿ! ಐವರಿಗೆ ಇರಿತ! ಮೆಗ್ಗಾನ್​ಗೆ ದಾಖಲು

BREAKING NEWS / ಶಿವಮೊಗ್ಗದ ಆಲ್ಕೋಳ ಸಮೀಪ  ಎರಡು ಗುಂಪುಗಳ ಮಾರಾಮಾರಿ! ಐವರಿಗೆ ಇರಿತ! ಮೆಗ್ಗಾನ್​ಗೆ ದಾಖಲು

KARNATAKA NEWS/ ONLINE / Malenadu today/ Sep 22, 2023 SHIVAMOGGA NEWS’ ಶಿವಮೊಗ್ಗ ನಗರದ ಆಲ್ಕೋಳ ಸರ್ಕಲ್​ ಸಮೀಪ ಎರಡು ಗುಂಪುಗಳ ನಡುವೆ ಮಾರಾಮಾರಿಯಾಗಿದೆ.  ಆಲ್ಕೋಳ ಸಮೀಪ ಇರುವ ವಿಶಾಲ್​ ಮಾರ್ಟ್ ಬಳಿಯಲ್ಲಿ ಎಲ್​ಐಸಿ ಆಫೀಸ್​  ಹಿಂಭಾಗದಲ್ಲಿ ಎರಡು ಗುಂಪುಗಳು ಪರಸ್ಪರ ಮಾರಾಮಾರಿಯಾಗಿದೆ. ಘಟನೆಯಲ್ಲಿ ಐದು ಮಂದಿಗೆ ಚಾಕುವಿಗೆ ಇರಿಯಲಾಗಿದೆ ಒಬ್ಬರ ಸೀರಿಯಸ್ ಇದ್ದಾರೆ, ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಾಗಿದೆ.  ಈ ಭಾಗದಲ್ಲಿರುವ ಪವನ್​ ಮತ್ತು ಕಿರಣ್ ಎಂಬಿಬ್ಬರು ಸ್ನೇಹಿತರಾಗಿದ್ದು, ಇವರ ನಡುವೆ ಕಳೆದ … Read more

ಶಿವಮೊಗ್ಗದಲ್ಲಿ ಇವತ್ತು ಬಹುತೇಕ ಪ್ರದೇಶದಲ್ಲಿ ಪವರ್ ಕಟ್! ಎಲ್ಲೆಲ್ಲಿ? ವಿವರ ಇಲ್ಲಿದೆ

KARNATAKA NEWS/ ONLINE / Malenadu today/ Sep 3, 2023 SHIVAMOGGA NEWS  ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-1, 2, 4 ಮತ್ತು 5ರಲ್ಲಿ ಸೆ.3 ರಂದು ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಬೆಳ್ಳಗ್ಗೆ 10 ಗಂಟೆಯಿಂದ ಸಂಜೆ 06 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ  (Mescom,)ಪ್ರಕಟಣೆಯಲ್ಲಿ ತಿಳಿಸಿದೆ.  ಮೆಗ್ಗಾನ್ ಆಸ್ಪತ್ರೆ, ಶರಾವತಿನಗರ ಎ ಮತ್ತು ಬಿ ಬ್ಲಾಕ್, ಹೊಸಮನೆ, ಜೈಲ್ ರಸ್ತೆ, … Read more