ಕುಡುಗೋಲಿನಿಂದ ಹಲ್ಲೆ ಮಾಡಿ ಮಹಿಳೆಯ ಕೊ*ಲೆ, ಆರೋಪಿಗೆ ಜೀವಾವಧಿ ಶಿಕ್ಷೆ
ಶಿವಮೊಗ್ಗ: ಹಣ ನೀಡಲು ನಿರಾಕರಿಸಿದ 68 ವರ್ಷದ ವೃದ್ಧೆಯೊಬ್ಬರ ಮೇಲೆ ಕಬ್ಬಿಣದ ಕೊಳವೆ ಮತ್ತು ಕುಡುಗೋಲಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿ, ಆಭರಣ ಕಸಿದು ಪರಾರಿಯಾಗಿದ್ದ ಆರೋಪಿಗೆ ಶಿವಮೊಗ್ಗದ ಹೆಚ್ಚುವರಿ ಮತ್ತು ಜಿಲ್ಲಾ ನ್ಯಾಯಾಲಯವು ಜೀವಾವಧಿ ಕಾರಾವಾಸ ಶಿಕ್ಷೆ ಮತ್ತು ₹20,000 ದಂಡ ವಿಧಿಸಿ ತೀರ್ಪು ನೀಡಿದೆ. ಇವತ್ತಿನಿಂದ 3 ದಿನ ಕರೆಂಟ್ ಇರಲ್ಲ! ಶಿವಮೊಗ್ಗ, ಭದ್ರಾವತಿ, ಆನವಟ್ಟಿಯಲ್ಲಿ ಪವರ್ ಕಟ್ ಎಲ್ಲೆಲ್ಲಿ! 21-01-2021 ರಂದು ತೀರ್ಥಹಳ್ಳಿ ತಾಲ್ಲೂಕಿನ ಲಿಂಗಾಪುರ ಗ್ರಾಮದ ನಿವಾಸಿ ಕಿರಣ್ (27) ಎಂಬಾತನು … Read more