ಭದ್ರಾವತಿ ಕಾರೇಹಳ್ಳಿಯಲ್ಲಿ ದೈತ್ಯ ಚಿರತೆ ಸೆರೆ! ನಾಯಿಯು ಸೇಫ್​! ಹೇಗಿದೆ ನೋಡಿ

SHIVAMOGGA NEWS / ONLINE / Malenadu today/ Nov 24, 2023 NEWS KANNADA Shivamogga   |  Malnenadutoday.com  ದೈತ್ಯಾಕಾರದ ಚಿರತೆ ಸೆರೆ ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಮನೆಯಂತಿದ್ದ ಕೇಜ್ ನಲ್ಲಿ ಸೆರೆಯಾಗಿದ್ದು ಹೇಗೆ ಗೊತ್ತಾ? ಭದ್ರಾವತಿಯ ಕಾರೆಹಳ್ಳಿಯಲ್ಲಿ ಇಂದು ಬಹುದೊಡ್ಡ ಚಿರತೆಯನ್ನೇ ಅರಣ್ಯಇಲಾಖೆ ಅಧಿಕಾರಿಗಳು ಖೆಡ್ಡಾಗೆ ಬೀಳಿಸಿದ್ದಾರೆ. READ :ಕಬಾಬ್​ ಕರಿದ ಎಣ್ಣೆ ಎರಚಿದ! ಜೀಪ್​ನಡಿ ಬಿದ್ದು ಹೊರಳಾಡಿದ! ಬಿ.ಹೆಚ್​.ರೋಡ್​ನಲ್ಲಿ ಜೋರಿತ್ತು ಕುಡುಕನ ಹೈಡ್ರಾಮಾ! ಇತ್ತಿಚ್ಚಗೆ ಕಾರೆಹಳ್ಳಿ ಭಾಗದಲ್ಲಿ ಚಿರತೆ ಕಾಣಿಸಿಕೊಂಡು ಗ್ರಾಮಸ್ಥರ … Read more

ಲಯನ್ ಸಫಾರಿ ಬಳಿ ಪಲ್ಟಿಯಾಗಿ ನಡುರಸ್ತೆಯಲ್ಲಿ ಉಲ್ಟಾ ನಿಂತ ಕಾರು!

KARNATAKA NEWS/ ONLINE / Malenadu today/ Nov 9, 2023 SHIVAMOGGA NEWS Shivamogga  |  ಶಿವಮೊಗ್ಗದ ಲಯನ್ ಸಫಾರಿ ಸಮೀಪ ಕಾರೊಂದು ಪಲ್ಟಿಯಾಗಿ ನಡು ರಸ್ತೆಯಲ್ಲಿ ಉಲ್ಟಾ ನಿಂತಿರುವ ಘಟನೆ ಸಂಭವಿಸಿದೆ. ಘಟನೆಯ ಯಾವಾಗ ಆಯ್ತು ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿಯಿಲ್ಲ.  READ : ಹೊಳೆಹೊನ್ನೂರು ಸಮೀಪ ಪಲ್ಟಿಯಾಗಿ ಗದ್ದೆಗೆ ಉರುಳಿದ ಖಾಸಗಿ ಬಸ್! ಮೂಲಗಳ ಪ್ರಕಾರ, ಈ ಘಟನೆ ನಿನ್ನೆ ನಡೆದಿದೆ ಎನ್ನಲಾಗಿದೆ. ಸ್ವಿಫ್ಟ್ ಕಾರೊಂದು ಸಾಗರ ಕಡೆಗೆ ಹೋಗುತ್ತಿದ್ದ ವೇಳೆ ಪಲ್ಟಿಯಾಗಿದೆ. … Read more

ಪ್ರವಾಸ ಫಿಕ್ಸ್​ ಮಾಡಂಗಿಲ್ಲ! ಶಿವಮೊಗ್ಗದಲ್ಲಿ ಮತದಾನದ ದಿನ ಯಾವೆಲ್ಲಾ ಟೂರಿಸ್ಟ್​ ಪ್ಲೇಸ್ ಬಂದ್ ಆಗುತ್ತೆ ಗೊತ್ತಾ?

Do you know which tourist places will be closed on polling day in Shimoga?/ ಮತದಾನದ ದಿನ ಜನರು ಮತಗಟ್ಟೆಗೆ ಹೋಗಿ ಮತದಾನ ಮಾಡಲಿ, ಇದಕ್ಕೆ ಬದಲಾಗಿ ಪ್ರವಾಸಕ್ಕೆ ಹೋಗದಿರಲಿ, ಅದರಿಂದ ಬೇರೆಯವರು ಮತದಾನದಿಂದ ವಂಚಿತರಾಗುವ ಸಾಧ್ಯತೆ ಇರುತ್ತದೆ. ಈ ಕಾರಣಕ್ಕೆ ಪ್ರಸಿದ್ಧ ಪ್ರವಾಸಿ ಸ್ಥಳಗಳು ಮತದಾನದ ದಿನ ಬಂದ್ ಆಗಿರಲಿವೆ.

ಪ್ರವಾಸ ಫಿಕ್ಸ್​ ಮಾಡಂಗಿಲ್ಲ! ಶಿವಮೊಗ್ಗದಲ್ಲಿ ಮತದಾನದ ದಿನ ಯಾವೆಲ್ಲಾ ಟೂರಿಸ್ಟ್​ ಪ್ಲೇಸ್ ಬಂದ್ ಆಗುತ್ತೆ ಗೊತ್ತಾ?

KARNATAKA NEWS/ ONLINE / Malenadu today/ May 7, 2023 GOOGLE NEWS  ಶಿವಮೊಗ್ಗ/  ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಅತಿಹೆಚ್ಚು ಮತದಾನವಾಗಿಸುವ ನಿಟ್ಟಿನಲ್ಲಿ ಅಧಿಕಾರಿ ವರ್ಗ ವಿಶೇಷವಾಗಿ ಕೆಲಸ ಮಾಡುತ್ತಿದೆ. ಇದಕ್ಕೆ ಪೂರಕವಾಗಿ ಪ್ರವಾಸಿ ಸ್ಥಳಗಳಲ್ಲಿಯು ಮತದಾನಕ್ಕೆ ಗಮನಾರ್ಹ ಸಹಕಾರ ಸಿಗುತ್ತಿದೆ. ಪೂರಕವಾಗಿ ಹೇಳುವುದಾದರೆ, ಶಿವಮೊಗ್ಗ ಜಿಲ್ಲೆ ವಿವಿಧ ಪ್ರವಾಸಿ ತಾಣಗಳು ಮತದಾನದ ದಿನದಂದು ಬಂದ್ ಇರಲಿದೆ.  SSLC  ಶಿವಮೊಗ್ಗದಲ್ಲಿ 624 ಅಂಕ ತೆಗೆದವರು ಯಾರು ಗೊತ್ತಾ? ಜಿಲ್ಲೆಯ Rank  ಕುಸಿಯಲು  ಕಾರಣ ಏನು? ಯಾವ … Read more

Shivamogga Crime News : ತೀರ್ಥಹಳ್ಳಿ ತುಂಗಾನದಿಯಲ್ಲಿ ಯುವಕ ಸಾವು!, ಟ್ರೈನ್​ನಿಂದ ಬಿದ್ದು ಡಾಕ್ಟರ್​ ದುರ್ಮರಣ!, ಚೆಕ್​ಡ್ಯಾಂನಲ್ಲಿ ಈಜಲು ಹೋದಾಗ ದುರಂತ, ಕಾಂಬೋಡಿಯಾದಲ್ಲಿ ಟೆಕ್ಕಿ ಒತ್ತೆಯಾಳು! ಇನ್ನಷ್ಟು ಕ್ರೈಂ ಸುದ್ದಿಗಳು

Shivamogga Crime News :  ತೀರ್ಥಹಳ್ಳಿ ತುಂಗಾನದಿಯಲ್ಲಿ ಯುವಕ ಸಾವು!,

ತೀರ್ಥಹಳ್ಳಿಯಲ್ಲಿ ಯುವಕ ನೀರು ಪಾಲು/ಸಾವು ಅನುಮಾನ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ  ಹೊನ್ನಾನಿ ಬಳಿಯಲ್ಲಿ ಹರಿಯುವ ತುಂಗಾ ನದಿಯಲ್ಲಿ ತೀರ್ಥಹಳ್ಳಿ ಹೊಸಮನ ತೆಂಗಿನಕೊಪ್ಪದ ಪ್ರಜತ್​ ಎಂಬ ಯುವಕ ಸಾವನ್ನಪ್ಪಿದ್ದಾನೆ.  ಕಾಲು ಜಾರಿ  ಬಿದ್ದು ಯುವಕ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗುತ್ತಿದೆ. ನಿನ್ನೆ ಭಾನುವಾರ ದೇವಸ್ಥಾನಕ್ಕೆ ಹೋಗಿ ಬರುತ್ತೇನೆ ಎಂದು ಹೊರಟವನು ತುಂಗಾ ನದಿಯ ಹಳ್ಳ ದಾಟಲು ಹೋಗಿರುವ ಸಾಧ್ಯತೆ ಇದೆ. ಆದರೆ ಎಷ್ಟೊತ್ತಾದರೂ ವಾಪಸ್ ಬಾರದ ಹಿನ್ನೆಲೆಯಲ್ಲಿ ಆತನಿಗಾಗಿ ಹುಡುಕಾಟ ನಡೆಸಲಾಗಿತ್ತು. ಬಳಿಕ ಆತನ ಮೃತದೇಹ ನದಿಯಲ್ಲಿ ಪತ್ತೆಯಾಗಿದೆ.ಪ್ರಜತ್​ ಸೊಪ್ಪುಗುಡ್ಡೆಯಲ್ಲಿ … Read more

Shivamogga Crime News : ತೀರ್ಥಹಳ್ಳಿ ತುಂಗಾನದಿಯಲ್ಲಿ ಯುವಕ ಸಾವು!, ಟ್ರೈನ್​ನಿಂದ ಬಿದ್ದು ಡಾಕ್ಟರ್​ ದುರ್ಮರಣ!, ಚೆಕ್​ಡ್ಯಾಂನಲ್ಲಿ ಈಜಲು ಹೋದಾಗ ದುರಂತ, ಕಾಂಬೋಡಿಯಾದಲ್ಲಿ ಟೆಕ್ಕಿ ಒತ್ತೆಯಾಳು! ಇನ್ನಷ್ಟು ಕ್ರೈಂ ಸುದ್ದಿಗಳು

Shivamogga Crime News :  ತೀರ್ಥಹಳ್ಳಿ ತುಂಗಾನದಿಯಲ್ಲಿ ಯುವಕ ಸಾವು!,

ತೀರ್ಥಹಳ್ಳಿಯಲ್ಲಿ ಯುವಕ ನೀರು ಪಾಲು/ಸಾವು ಅನುಮಾನ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ  ಹೊನ್ನಾನಿ ಬಳಿಯಲ್ಲಿ ಹರಿಯುವ ತುಂಗಾ ನದಿಯಲ್ಲಿ ತೀರ್ಥಹಳ್ಳಿ ಹೊಸಮನ ತೆಂಗಿನಕೊಪ್ಪದ ಪ್ರಜತ್​ ಎಂಬ ಯುವಕ ಸಾವನ್ನಪ್ಪಿದ್ದಾನೆ.  ಕಾಲು ಜಾರಿ  ಬಿದ್ದು ಯುವಕ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗುತ್ತಿದೆ. ನಿನ್ನೆ ಭಾನುವಾರ ದೇವಸ್ಥಾನಕ್ಕೆ ಹೋಗಿ ಬರುತ್ತೇನೆ ಎಂದು ಹೊರಟವನು ತುಂಗಾ ನದಿಯ ಹಳ್ಳ ದಾಟಲು ಹೋಗಿರುವ ಸಾಧ್ಯತೆ ಇದೆ. ಆದರೆ ಎಷ್ಟೊತ್ತಾದರೂ ವಾಪಸ್ ಬಾರದ ಹಿನ್ನೆಲೆಯಲ್ಲಿ ಆತನಿಗಾಗಿ ಹುಡುಕಾಟ ನಡೆಸಲಾಗಿತ್ತು. ಬಳಿಕ ಆತನ ಮೃತದೇಹ ನದಿಯಲ್ಲಿ ಪತ್ತೆಯಾಗಿದೆ.ಪ್ರಜತ್​ ಸೊಪ್ಪುಗುಡ್ಡೆಯಲ್ಲಿ … Read more

ಮಲೆನಾಡಿನ ಹೆಮ್ಮೆಯ ತಾಣ ಲಯನ್​ ಸಫಾರಿ ! ಮಕ್ಕಳಂತೆ ಆಡುತ್ತವೆ ವನ್ಯಜೀವಿಗಳು ! ಈ ದೃಶ್ಯ ನೋಡಿದರೆ ಬೆರೆಗಾಗುತ್ತೀರಿ

ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮ, ಮಲೆನಾಡಿನ ಸೆರಗಿಗೆ ಅಂಟಿಕೊಂಡಂತಿರುವ ಪ್ರಮುಖ ಹಾಗೂ ವಿಶಿಷ್ಟ ತಾಣ, ಶಿವಮೊಗ್ಗದಿಂದ ಸಾಗರ ಮಾರ್ಗವಾಗಿ ಹೋದರೆ,  9 ಕಿಲೋಮೀಟರ್ ಅಂತರದಲ್ಲಿ ಎಡಭಾಗದಲ್ಲಿ ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮ ಎಂಬ ಬೋರ್ಡ್​ ಕಾಣುತ್ತದೆ. ಅಲ್ಲಿಂದ ಒಳಕ್ಕೆ ಸಾಗಿದರೆ,  ಪ್ರಾಣಿಗಳ ಲೋಕ ಕಣ್ಮುಂದೆ ಅನಾವರಣಗೊಳ್ಳುತ್ತದೆ. ಇದನ್ನು ಸಹ ಓದಿ : ಎಸ್.ಬಂಗಾರಪ್ಪ ನೆನಪು | ಜೀವದ ಗೆಳೆಯರಂತಿದ್ದ ಬೇಳೂರು ಗೋಪಾಲಕೃಷ್ಣ ಮತ್ತು ಹರತಾಳು ಹಾಲಪ್ಪ ವಿಶೇಷ ಸೌಲಭ್ಯಗಳು ಹಾಗೂ ಅಧಿಕಾರಿಗಳು ಮತ್ತು ಶಿವಮೊಗ್ಗ ಜಿಲ್ಲೆಯ ಜನಪ್ರತಿನಿಧಿಗಳ ಶ್ರಮದಿಂದಾಗಿ … Read more