ಸಾಗರ ತಾಲ್ಲೂಕು ನಾಗರಿಕರಿಗಾಗಿ ಈ ಮಹತ್ವದ ಮಾಹಿತಿ!

Lokayukta ಪ್ರಕಾಶ್‌ ರಾವ್‌ ಮಂಚಾಲೆ, ಆಯುರ್ವೇದ ಸಸ್ಯಗಳು, ಪ್ರಕಾಶ್‌ ರಾವ್‌ ಮಂಚಾಲೆ, ತ್ಯಾಗರ್ತಿ, ಆಯುರ್ವೇದ ಸಸ್ಯಗಳು, ಸ್ವಾತಂತ್ರ್ಯೋತ್ಸವ, ಕೆಂಪುಕೋಟೆ, ಆಯುಷ್ ಇಲಾಖೆ, ಪ್ರಗತಿಪರ ಕೃಷಿಕ, Prakash Rao Manchalale, Thyagarathi, #PrakashRao #IndependenceDay  Sagara Land Case Sagar Tahsildar Transferred Rashmi H. J. Takes Charge, Couple Assaulted Three Arrested in sagara 09Vehicle Document Renewal akshara Habba Sagara sagara news

ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 13, 2025 :  ಶಿವಮೊಗ್ಗ ಜಿಲ್ಲೆ ಸಾಗರದ ತಾಲ್ಲೂಕಿನಲ್ಲಿ ಲೋಕಾಯುಕ್ತ ಪೊಲೀಸ್ ವಿಭಾಗವು ಸೆಪ್ಟೆಂಬರ್ 19ರಂದು ಕುಂದುಕೊರತೆಗಳ ಸಭೆ ಏರ್ಪಡಿಸಿದೆ. ಈ ಸಂಬಂಧ ವಾರ್ತಾ ಇಲಾಖೆಯಿಂದ ಪ್ರಕಟಣೆಯನ್ನು ನೀಡಲಾಗಿದೆ.  ಸಾಗರ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಈ ಸಭೆ ನಡೆಯಲಿದೆ ಸಾರ್ವಜನಿಕರು ಭಾಗವಹಿಸಿ ತಮ್ಮ ದೂರುಗಳನ್ನು ಸಲ್ಲಿಸಬಹುದು. ಸರ್ಕಾರಿ ಅಧಿಕಾರಿಗಳು ಅಥವಾ ಸಿಬ್ಬಂದಿಗಳ ವಿರುದ್ಧ ಲಂಚ, ಕರ್ತವ್ಯ ನಿರ್ಲಕ್ಷ್ಯ, ಕಳಪೆ ಕಾಮಗಾರಿ, ಅಧಿಕಾರ ದುರುಪಯೋಗ … Read more

ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮುದ್ದಿನಕೊಪ್ಪ ಪಂಚಾಯಿತಿ ಕಾರ್ಯದರ್ಶಿ  

Lokayukta Traps Mudinakoppa Panchayat Secretary for Bribe in Shivamogga

Lokayukta Traps Mudinakoppa Panchayat Secretary for Bribe in Shivamogga ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಮುದ್ದಿನಕೊಪ್ಪ ಪಂಚಾಯಿತಿ ಕಾರ್ಯದರ್ಶಿ   Lokayukta Traps Mudinakoppa ಮಲೆನಾಡು ಟುಡೆ ಸುದ್ದಿ, ಶಿವಮೊಗ್ಗ, ಜುಲೈ 17, 2025: ಇ-ಸ್ವತ್ತು ಮಾಡಿಕೊಡಲು ₹3,000 ಲಂಚಕ್ಕೆ (Bribe) ಬೇಡಿಕೆ ಇಟ್ಟಿದ್ದ ಶಿವಮೊಗ್ಗ ತಾಲ್ಲೂಕು, ಮುದ್ದಿನಕೊಪ್ಪ ಗ್ರಾಮ ಪಂಚಾಯಿತಿಯ ಕಾರ್ಯದರ್ಶಿ ಕುಮಾರ್​ ನಾಯ್ಕ್​ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಈ ಸಂಬಂದ ಪ್ರಕರಣ ದಾಖಲಿಸಿಕೊಂಡಿದ್ದ ಲೋಕಾಯುಕ್ತ … Read more

ಮಹಿಳೆಯಿಂದ ಲಂಚ ಪಡೆಯುತ್ತಿರುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

KARNATAKA NEWS / ONLINE / Malenadu today/ Nov 16, 2023 SHIVAMOGGA NEWS Shivamogga | Malnenadutoday.com |  ಲಂಚಕ್ಕೆ ಬೇಡಿಕೆಯಿತ್ತ ಬಗನಕಟ್ಟೆ ಗ್ರಾ.ಪಂ. ಪಿಡಿಓ ಮಂಜುನಾಥ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕು ಸಂಕ್ಲಾಪುರ ವಾಸಿ ಸಾಕಮ್ಮ ಕೋಂ ವೆಂಕಟೇಶಪ್ಪ ಎಂಬುವವರ ಮನೆಯ ಮೇಲ್ಚಾವಣಿ ಮತ್ತು ಗೋಡೆ 2021ರಲ್ಲಿ ಸುರಿದ ಮಳೆಯಿಂದ  ಕುಸಿದು ಬಿದ್ದಿತ್ತು. ಈ ಹಿನ್ನೆಲೆಯಲ್ಲಿ ರಾಜೀವ್ ಗಾಂಧಿ ವಸತಿ ಯೋಜನೆಯಡಿ ಪುನರ್ ನಿರ್ಮಾಣಕ್ಕಾಗಿ ಪರಿಹಾರ ಧನಕ್ಕೆ ಅರ್ಜಿ … Read more

shivamogga lokayukta number ಲೋಕಾಯುಕ್ತರನ್ನು ಸಂಪರ್ಕಿಸುವುದು ಹೇಗೆ? ಫೋನ್​ ನಂಬರ್​ ಏನು? ಇಲ್ಲಿದೆ ಡಿಟೇಲ್ಸ್​ ಬರೆದಿಟ್ಟುಕೊಳ್ಳಿ!

MALENADUTODAY.COM/ SHIVAMOGGA / KARNATAKA WEB NEWS   ಸದ್ಯ ಲೋಕಾಯುಕ್ತ ಇಲಾಖೆ ಎಲ್ಲೆಡೆ ಘರ್ಜಿಸುತ್ತಿದ್ದು, ಇಲಾಖೆಯ ಕಾರ್ಯಾಚರಣೆಗಳು ಗಮನಸೆಳೆಯುತ್ತಿದೆ ಮೊನ್ನೆ ಮೊನ್ನೆ ಕೂಡ ಶಿವಮೊಗ್ಗದಲ್ಲಿ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತರು,, ಲಂಚ ಪಡೆಯುತ್ತಿರುವಾಗಲೇ ಆರ್​ ಐ ಒಬ್ಬರನ್ನು ಟ್ರ್ಯಾಪ್ ಮಾಡಿತ್ತು. ಇನ್ನೂ ಲೋಕಾಯುಕ್ತರಿಗೆ ಕಂಪ್ಲೇಂಟ್ ಮಾಡುವುದು ಹೇಗೆ? ಲೋಕಾಯುಕ್ತ ಇಲಾಖೆಯನ್ನು ಸಂರ್ಪಕಿಸುವುದು ಹೇಗೆ/ ದೂರು ಕೊಡುವುದು ಹೇಗೆ? ಎಂಬಿತ್ಯಾದಿ ಪ್ರಶ್ನೆಗಳು ಜನರ ಮನಸ್ಸಲ್ಲಿ ಸಾಮಾನ್ಯವಾಗಿ ಮೂಡಿಬರುತ್ತದೆ. ಅಂತಹ ಪ್ರಶ್ನೆಗಳಿಗೆ ಉತ್ತರವಾಗಿ ಲೋಕಾಯುಕ್ತರು  ತಮ್ಮ ಇಲಾಖೆಯ ಅಧಿಕಾರಿಗಳ ಫೋನ್​ ನಂಬರ್​ಗಳನ್ನು ನೀಡಿದ್ದಾರೆ.   … Read more

shivamogga lokayukta number ಲೋಕಾಯುಕ್ತರನ್ನು ಸಂಪರ್ಕಿಸುವುದು ಹೇಗೆ? ಫೋನ್​ ನಂಬರ್​ ಏನು? ಇಲ್ಲಿದೆ ಡಿಟೇಲ್ಸ್​ ಬರೆದಿಟ್ಟುಕೊಳ್ಳಿ!

MALENADUTODAY.COM/ SHIVAMOGGA / KARNATAKA WEB NEWS   ಸದ್ಯ ಲೋಕಾಯುಕ್ತ ಇಲಾಖೆ ಎಲ್ಲೆಡೆ ಘರ್ಜಿಸುತ್ತಿದ್ದು, ಇಲಾಖೆಯ ಕಾರ್ಯಾಚರಣೆಗಳು ಗಮನಸೆಳೆಯುತ್ತಿದೆ ಮೊನ್ನೆ ಮೊನ್ನೆ ಕೂಡ ಶಿವಮೊಗ್ಗದಲ್ಲಿ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತರು,, ಲಂಚ ಪಡೆಯುತ್ತಿರುವಾಗಲೇ ಆರ್​ ಐ ಒಬ್ಬರನ್ನು ಟ್ರ್ಯಾಪ್ ಮಾಡಿತ್ತು. ಇನ್ನೂ ಲೋಕಾಯುಕ್ತರಿಗೆ ಕಂಪ್ಲೇಂಟ್ ಮಾಡುವುದು ಹೇಗೆ? ಲೋಕಾಯುಕ್ತ ಇಲಾಖೆಯನ್ನು ಸಂರ್ಪಕಿಸುವುದು ಹೇಗೆ/ ದೂರು ಕೊಡುವುದು ಹೇಗೆ? ಎಂಬಿತ್ಯಾದಿ ಪ್ರಶ್ನೆಗಳು ಜನರ ಮನಸ್ಸಲ್ಲಿ ಸಾಮಾನ್ಯವಾಗಿ ಮೂಡಿಬರುತ್ತದೆ. ಅಂತಹ ಪ್ರಶ್ನೆಗಳಿಗೆ ಉತ್ತರವಾಗಿ ಲೋಕಾಯುಕ್ತರು  ತಮ್ಮ ಇಲಾಖೆಯ ಅಧಿಕಾರಿಗಳ ಫೋನ್​ ನಂಬರ್​ಗಳನ್ನು ನೀಡಿದ್ದಾರೆ.   … Read more

ಮಾಡಾಳ್ ವಿರುದ್ಧ ಲೋಕಾ ರೇಡ್​​ ಪ್ರಕರಣ! ಗೃಹಸಚಿವರು ಮತ್ತು ಸರ್ಕಾರದ ಮೇಲೆ ತೀರ್ಥಹಳ್ಳಿ ಕಾಂಗ್ರೆಸ್​ನ ಐದು ಡೌಟ್ಸ್​!

MALENADUTODAY.COM  |SHIVAMOGGA| #KANNADANEWSWEB ಮಾಡಾಳ್​ ವಿರೂಪಾಕ್ಷ ಮತ್ತು ಮತ್ತವರ ಮಗನ ವಿರುದ್ಧದ ಲೋಕಾಯುಕ್ತ ರೇಡ್ ವಿಚಾರ ಮತ್ತಷ್ಟು ರಾಜಕೀಯ ಪ್ರಹಸನಕ್ಕೆ ಸಾಕ್ಷಿಯಾಗಿದೆ. ಇದ್ದಕ್ಕಿದ್ದ ಹಾಗೆ ಬೇಲ್ ಪಡೆದು ಪ್ರತ್ಯಕ್ಷವಾದ ಮಾಡಾಳ್ ವಿರೂಪಾಕ್ಷಪ್ಪ, ಮನೆಯಲ್ಲಿ ಸಿಕ್ಕಿದ್ದು ಅಡಿಕೆಯ ಹಣ ಎಂದಿದ್ದು ವಿಪಕ್ಷಗಳ ಟೀಕೆಗೆ ಗುರಿಯಾಗಿದೆ. ಈ ಸಂಬಂಧ ಅಡಿಕೆ ಮರದಲ್ಲಿ ವಿಮಲ್ ಚೀಲಗಳೊಂದಿಗೆ ಹಣ  ಹುಟ್ಟುತ್ತದೆ ಎಂಬಂತಹ ವ್ಯಂಗ್ಯಚಿತ್ರಗಳು ಎಲ್ಲೆಡೆ ಹರಿದಾಡುತ್ತಿದ್ದು, ಬಿಜೆಪಿ ವಿರುದ್ಧದ ಟೀಕೆಗೆ ಬಳಕೆಯಾಗುತ್ತಿದೆ.  ಇನ್ನೂ ಮಾಡಾಳ್​ ವಿರೂಪಾಕ್ಷಪ್ಪರಿಗೆ ಸಿಕ್ಕ ಬೇಲ್​ನ ಬಗ್ಗೆಯೇ ಕಾಂಗ್ರೆಸ್​  ನಾಯಕರು … Read more

ಶಿವಮೊಗ್ಗ ಜಿಲ್ಲೆಯಲ್ಲಿ ಲಂಚ ಕೇಳ್ತಿದ್ದಾರಾ? ಲೋಕಾಯುಕ್ತಕ್ಕೆ ದೂರು ಕೊಡಬೇಕಾ!? ನಿಮ್ಮೂರಿಗೆ ಬರ್ತಿದ್ದಾರೆ ಅಧಿಕಾರಿಗಳು! ಯಾವಾಗ? ಎಲ್ಲೆಲ್ಲಿ? ವಿವರ ಓದಿ

MALENADUTODAY.COM  |SHIVAMOGGA| #KANNADANEWSWEB ಕರ್ನಾಟಕ ಲೋಕಾಯುಕ್ತ (karnataka lokayukta) ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿಈ ತಿಂಗಳಲ್ಲಿ ಶಿವಮೊಗ್ಗದ ವಿವಿಧ ತಾಲ್ಲೂಕುಗಳಲ್ಲಿ ಸಾರ್ವಜನಿಕ ಕುಂದು ಕೊರತೆ ಸಭೆ ನಡೆಸ್ತಿದ್ದಾರೆ. ಈ ಸಭೆಯಲ್ಲಿ ತಮ್ಮ ಅಳಲನ್ನ ತೋಡಿಕೊಂಡು ಅಹವಾಲು ನೀಡಬಹುದಾಗಿದೆ.  ಎಲ್ಲೆಲ್ಲಿ? ಯಾವಾಗ?  ಮಾ.09 ರಂದು ಹೊಸನಗರ ತಾಲೂಕು ಕಚೇರಿ ಸಭಾಂಗಣ, ಮಾ.13 ರಂದು ಭದ್ರಾವತಿ ತಾಲೂಕು ಕಚೇರಿ ಸಭಾಂಗಣ, ಮಾ.15 ರಂದು  ಶಿವಮೊಗ್ಗ ಮಹಾನಗರ ಪಾಲಕೆ ಸಭಾಂಗಣ, ಮಾ.18 ರಂದು ತೀರ್ಥಹಳ್ಳಿ ತಾಲೂಕು ಕಚೇರಿ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಲಂಚ ಕೇಳ್ತಿದ್ದಾರಾ? ಲೋಕಾಯುಕ್ತಕ್ಕೆ ದೂರು ಕೊಡಬೇಕಾ!? ನಿಮ್ಮೂರಿಗೆ ಬರ್ತಿದ್ದಾರೆ ಅಧಿಕಾರಿಗಳು! ಯಾವಾಗ? ಎಲ್ಲೆಲ್ಲಿ? ವಿವರ ಓದಿ

MALENADUTODAY.COM  |SHIVAMOGGA| #KANNADANEWSWEB ಕರ್ನಾಟಕ ಲೋಕಾಯುಕ್ತ (karnataka lokayukta) ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿಈ ತಿಂಗಳಲ್ಲಿ ಶಿವಮೊಗ್ಗದ ವಿವಿಧ ತಾಲ್ಲೂಕುಗಳಲ್ಲಿ ಸಾರ್ವಜನಿಕ ಕುಂದು ಕೊರತೆ ಸಭೆ ನಡೆಸ್ತಿದ್ದಾರೆ. ಈ ಸಭೆಯಲ್ಲಿ ತಮ್ಮ ಅಳಲನ್ನ ತೋಡಿಕೊಂಡು ಅಹವಾಲು ನೀಡಬಹುದಾಗಿದೆ.  ಎಲ್ಲೆಲ್ಲಿ? ಯಾವಾಗ?  ಮಾ.09 ರಂದು ಹೊಸನಗರ ತಾಲೂಕು ಕಚೇರಿ ಸಭಾಂಗಣ, ಮಾ.13 ರಂದು ಭದ್ರಾವತಿ ತಾಲೂಕು ಕಚೇರಿ ಸಭಾಂಗಣ, ಮಾ.15 ರಂದು  ಶಿವಮೊಗ್ಗ ಮಹಾನಗರ ಪಾಲಕೆ ಸಭಾಂಗಣ, ಮಾ.18 ರಂದು ತೀರ್ಥಹಳ್ಳಿ ತಾಲೂಕು ಕಚೇರಿ … Read more

BREAKING NEWS : ಏಳು ಕೋಟಿಯ ರೇಡ್​ ಬೆನ್ನಲ್ಲೆ ಅಲರ್ಟ್ ಆದ ಜನ! ಇವತ್ತೆ ದಾಖಲಾಯ್ತು ದೂರು

lokayukta,lokayukta raid,

MALENADUTODAY.COM  |SHIVAMOGGA| #KANNADANEWSWEB ರಾಜ್ಯದಲ್ಲಿ ಲೋಕಾಯುಕ್ತ ರೇಡ್ ದೊಡ್ಡ ಸದ್ದು ಮಾಡುತ್ತಿರುವಂತೆ ಶಿವಮೊಗ್ಗದಲ್ಲಿಯು ಲೋಕಾಯುಕ್ತ ರೇಡ್ ನಡೆದಿದೆ.  30 ಸಾವಿರ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ರೇಡ್ ನಡೆದಿದೆ. ಅಲ್ಲದೆ ಲಂಚ ಪಡೆದ ಕಾರ್ಖಾನೆ ಮತ್ತು ಬಾಯ್ಲರುಗಳ ಇಲಾಖೆಯ ಕಾರ್ಯನಿರ್ವಾಹಕ ವಿಠಲ್ ನಾಯ್ಕ್ರನ್ನ ಬಂಧಿಸಲಾಗಿದೆ.  ಶಿವಮೊಗ್ಗ  ನಗರದ ವಿನೋಬನಗರ ವಾಸಿ ರಾಕೇಶ್ ಪಟೇಲ್ ಎಂಬುವವರ ಪಟೇಲ್ ಟೆಕ್ ಇಂಜಿನಿಯರಿಂಗ್ ಪ್ರೈ.ಲಿ ಎಂಬ ಕಾರ್ಖಾನೆಯ ಲೈಸನ್ಸ್‍ನ್ನು ರದ್ದುಪಡಿಸಲು ಶಿವಮೊಗ್ಗ ಕಾರ್ಖಾನೆ ಮತ್ತು ಬಾಯ್ಲರುಗಳ ಇಲಾಖೆ, ಸಹಾಯಕ ನಿರ್ದೇಶಕರ ಕಚೇರಿಯ ಕಾರ್ಯನಿರ್ವಾಹಕ … Read more

BREAKING NEWS : ಏಳು ಕೋಟಿಯ ರೇಡ್​ ಬೆನ್ನಲ್ಲೆ ಅಲರ್ಟ್ ಆದ ಜನ! ಇವತ್ತೆ ದಾಖಲಾಯ್ತು ದೂರು

lokayukta,lokayukta raid,

MALENADUTODAY.COM  |SHIVAMOGGA| #KANNADANEWSWEB ರಾಜ್ಯದಲ್ಲಿ ಲೋಕಾಯುಕ್ತ ರೇಡ್ ದೊಡ್ಡ ಸದ್ದು ಮಾಡುತ್ತಿರುವಂತೆ ಶಿವಮೊಗ್ಗದಲ್ಲಿಯು ಲೋಕಾಯುಕ್ತ ರೇಡ್ ನಡೆದಿದೆ.  30 ಸಾವಿರ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ರೇಡ್ ನಡೆದಿದೆ. ಅಲ್ಲದೆ ಲಂಚ ಪಡೆದ ಕಾರ್ಖಾನೆ ಮತ್ತು ಬಾಯ್ಲರುಗಳ ಇಲಾಖೆಯ ಕಾರ್ಯನಿರ್ವಾಹಕ ವಿಠಲ್ ನಾಯ್ಕ್ರನ್ನ ಬಂಧಿಸಲಾಗಿದೆ.  ಶಿವಮೊಗ್ಗ  ನಗರದ ವಿನೋಬನಗರ ವಾಸಿ ರಾಕೇಶ್ ಪಟೇಲ್ ಎಂಬುವವರ ಪಟೇಲ್ ಟೆಕ್ ಇಂಜಿನಿಯರಿಂಗ್ ಪ್ರೈ.ಲಿ ಎಂಬ ಕಾರ್ಖಾನೆಯ ಲೈಸನ್ಸ್‍ನ್ನು ರದ್ದುಪಡಿಸಲು ಶಿವಮೊಗ್ಗ ಕಾರ್ಖಾನೆ ಮತ್ತು ಬಾಯ್ಲರುಗಳ ಇಲಾಖೆ, ಸಹಾಯಕ ನಿರ್ದೇಶಕರ ಕಚೇರಿಯ ಕಾರ್ಯನಿರ್ವಾಹಕ … Read more