ಸಾಗರ ತಾಲ್ಲೂಕು ನಾಗರಿಕರಿಗಾಗಿ ಈ ಮಹತ್ವದ ಮಾಹಿತಿ!

Lokayukta ಪ್ರಕಾಶ್‌ ರಾವ್‌ ಮಂಚಾಲೆ, ಆಯುರ್ವೇದ ಸಸ್ಯಗಳು, ಪ್ರಕಾಶ್‌ ರಾವ್‌ ಮಂಚಾಲೆ, ತ್ಯಾಗರ್ತಿ, ಆಯುರ್ವೇದ ಸಸ್ಯಗಳು, ಸ್ವಾತಂತ್ರ್ಯೋತ್ಸವ, ಕೆಂಪುಕೋಟೆ, ಆಯುಷ್ ಇಲಾಖೆ, ಪ್ರಗತಿಪರ ಕೃಷಿಕ, Prakash Rao Manchalale, Thyagarathi, #PrakashRao #IndependenceDay  Sagara Land Case Sagar Tahsildar Transferred Rashmi H. J. Takes Charge, Couple Assaulted Three Arrested in sagara 09Vehicle Document Renewal akshara Habba Sagara sagara news

ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 13, 2025 :  ಶಿವಮೊಗ್ಗ ಜಿಲ್ಲೆ ಸಾಗರದ ತಾಲ್ಲೂಕಿನಲ್ಲಿ ಲೋಕಾಯುಕ್ತ ಪೊಲೀಸ್ ವಿಭಾಗವು ಸೆಪ್ಟೆಂಬರ್ 19ರಂದು ಕುಂದುಕೊರತೆಗಳ ಸಭೆ ಏರ್ಪಡಿಸಿದೆ. ಈ ಸಂಬಂಧ ವಾರ್ತಾ ಇಲಾಖೆಯಿಂದ ಪ್ರಕಟಣೆಯನ್ನು ನೀಡಲಾಗಿದೆ.  ಸಾಗರ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಈ ಸಭೆ ನಡೆಯಲಿದೆ ಸಾರ್ವಜನಿಕರು ಭಾಗವಹಿಸಿ ತಮ್ಮ ದೂರುಗಳನ್ನು ಸಲ್ಲಿಸಬಹುದು. ಸರ್ಕಾರಿ ಅಧಿಕಾರಿಗಳು ಅಥವಾ ಸಿಬ್ಬಂದಿಗಳ ವಿರುದ್ಧ ಲಂಚ, ಕರ್ತವ್ಯ ನಿರ್ಲಕ್ಷ್ಯ, ಕಳಪೆ ಕಾಮಗಾರಿ, ಅಧಿಕಾರ ದುರುಪಯೋಗ … Read more

ಮೆಗ್ಗಾನ್​ ಆಸ್ಪತ್ರೆಯಲ್ಲಿಯೇ ಲೋಕಾಯುಕ್ತ ಪೊಲೀಸರ ಸೀಕ್ರೆಟ್ ಟ್ರ್ಯಾಪ್! ಸಿಕ್ಕಿಬಿದ್ದವರು ಯಾರು ಗೊತ್ತಾ!?

New Super Speciality Services at McGann Hospital, including Plastic, Cancer, Neuro, and Pediatric surgery, offering free treatment for BPL cardholders under the AB-ARK scheme woman arrested in meggan hospital child case Shivamogga is Malnad Regional Health Hub july 24 Unidentified Body Found in Shivamogga: Police Seek Public Help

ಶಿವಮೊಗ್ಗ, malenadu today news : ಲಂಚ.. ಲಂಚ..ಲಂಚ .. ಯಾವ ಮಟ್ಟಿಗೆ ಎಂದರೆ, ವಿಕಲಚೇತನ ವ್ಯಕ್ತಿಗೆ ಪ್ರಮಾಣ ಪತ್ರ ಕೊಡೋದಕ್ಕೆ ಲಂಚ ಕೇಳಿದ್ದ ಕ್ಲರ್ಕ್​ ಒಬ್ಬ ಇದೀಗ ಲೋಕಾಯುಕ ಪೊಲೀಸರ ಬಲೆಗೆ ಬಿದ್ದಿದೆ.  ಶಿವಮೊಗ್ಗದ ಮೆಗ್ಗಾನ್ ಜಿಲ್ಲಾ ಬೋಧನಾ ಆಸ್ಪತ್ರೆಯ ಆಡಳಿತ ವಿಭಾಗದ ಕ್ಲರ್ಕ್ ಸದ್ಯ ಲೋಕಾಯುಕ್ತರ ಅತಿಥಿಯಾಗಿದ್ದಾರೆ.  ₹1,500 ಲಂಚ ಪಡೆಯುತ್ತಿರುವಾಗಲೇ ಲೋಕಾಯುಕ್ತರ ಕೈಯಲ್ಲಿ ಟ್ರ್ಯಾಪ್ ಆಗಿದ್ದಾರೆ.  ಲೋಕಾಯುಕ್ತ ಪೊಲೀಸ್ ಪ್ರಕರಣ ಸಾಗರ ತಾಲ್ಲೂಕಿನ ಅಂದಾಸುರ ಗ್ರಾಮದ ನಾಗರಾಜ ಕೆ. ಎಂಬುವವರು ತಮ್ಮ 8 … Read more