ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗಲೇ ಸಿಕ್ಕಿಬಿದ್ದ ಅಧಿಕಾರಿ! ಲೋಕಾಯುಕ್ತ ಶಾಕ್!

ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗಲೇ ಸಿಕ್ಕಿಬಿದ್ದ ಅಧಿಕಾರಿ! ಲೋಕಾಯುಕ್ತ ಶಾಕ್!

KARNATAKA NEWS/ ONLINE / Malenadu today/ Jul 24, 2023 SHIVAMOGGA NEWS  ಶಿವಮೊಗ್ಗದಲ್ಲಿ  ಮತ್ತೆ ಲೋಕಾಯುಕ್ತ ಪೊಲೀಸರು (Lokayukta Police)ಅಧಿಕಾರಿಯೊಬ್ಬರಿಗೆ ಶಾಕ್ ಕೊಟ್ಟಿದ್ದಾರೆ. ಒಂದೂವರೆ ಲಕ್ಷ ರೂ. ಹಣ ಸ್ವೀಕರಿಸುವಾಗ ಶಿರಸ್ತೇದಾರ್ ಅವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಹಕ್ಕು ದಾಖಲೆ ಶಾಖೆ ಶಿರಸ್ತೇದಾರ್ ಅರುಣ್ ಕುಮಾರ್ ಅವರ ಮೇಲೆ ಲೋಕಾಯುಕ್ತ ದಾಳಿಯಾಗಿದೆ. ಶಿವಮೊಗ್ಗ ತಾಲೂಕು ಕಚೇರಿ ಕಟ್ಟಡದಲ್ಲಿರುವ ಶಿರಸ್ತೇದಾರ್ ಕಚೇರಿಯಲ್ಲಿ ದಾಳಿಯಾಗಿದೆ. ಲೋಕಾಯುಕ್ತ ಪೊಲೀಸರು ಪರಿಶೀಲನೆ‌ ನಡೆಸುತ್ತಿದ್ದಾರೆ.  ಹನುಮಂತ ಬನ್ನಿಕೋಡ್ ಎಂಬುವವರಿಗೆ  ಖಾತೆ ಬದಲಾವಣೆಗಾಗಿ  … Read more