ಖಾತೆ ಮಾಡಿಸಲು ಸಾಹೇಬ್ರಿರಿಂದ ಹಿಡಿದು ಬಿಲ್ ಕಲೆಕ್ಟರ್​ವರೆಗೂ ಕೊಡಬೇಕು ಎಂದು ಲಂಚ ಕೇಳಿದ ಕೇಸ್​ವರ್ಕರ್​ ಲೋಕಾಯುಕ್ತ ಬಲೆಗೆ !

KARNATAKA NEWS/ ONLINE / Malenadu today/ Jun 27, 2023 SHIVAMOGGA NEWS ಶಿವಮೊಗ್ಗ ಲೋಕಾಯುಕ್ತ ಪೊಲೀಸರು, ಪ್ರಕರಣವೊಂದರಲ್ಲಿ ಖಾತೆ ಮಾಡಿಸಿಕೊಡಲು 15 ಸಾವಿರ ರೂಪಾಯಿ ಲಂಚ ಕೇಳಿದ್ದ ಸೊರಬ ಪುರಸಭೆಯ ಕೇಸ್​ವರ್ಕರ್​ನ್ನ ಟ್ರ್ಯಾಪ್ ಮಾಡಿದ್ದಾರೆ. ಚಂದ್ರಕಲಾ ಲೋಕಾಯುಕ್ತರ ಬಲೆಗೆ ಬಿದ್ದ ಕೇಸ್​ ವರ್ಕರ್​ ಪ್ರಕರಣವೇನು?  ಬೆಂಗಳೂರಿನಲ್ಲಿರುವ ಭಾಸ್ಕರ್​ ಎಂಬವರ ಜಾಗ ಹಳೆಸೊರಬದಲ್ಲಿದೆ. ಈ ಜಾಗದ ಅಲಿನೇಷನ್ ಆಗಿದ್ದು, ಹಿಂದೆ ಗ್ರಾಮಪಂಚಾಯಿತಿ ವ್ಯಾಪ್ತಿಗೆ ಒಳಪಟ್ಟಿತ್ತು. ಇದೀಗ ಪರಸಭೆಯ ವ್ಯಾಪ್ತಿಗೆ ಬಂದಿದೆ. ಹೀಗಾಗಿ ಇದರ ಖಾತೆ ಮಾಡಿಸಿಕೊಡುವಂತೆ … Read more

ಮಾಡಾಳ್ ವಿರುದ್ಧ ಲೋಕಾ ರೇಡ್​​ ಪ್ರಕರಣ! ಗೃಹಸಚಿವರು ಮತ್ತು ಸರ್ಕಾರದ ಮೇಲೆ ತೀರ್ಥಹಳ್ಳಿ ಕಾಂಗ್ರೆಸ್​ನ ಐದು ಡೌಟ್ಸ್​!

MALENADUTODAY.COM  |SHIVAMOGGA| #KANNADANEWSWEB ಮಾಡಾಳ್​ ವಿರೂಪಾಕ್ಷ ಮತ್ತು ಮತ್ತವರ ಮಗನ ವಿರುದ್ಧದ ಲೋಕಾಯುಕ್ತ ರೇಡ್ ವಿಚಾರ ಮತ್ತಷ್ಟು ರಾಜಕೀಯ ಪ್ರಹಸನಕ್ಕೆ ಸಾಕ್ಷಿಯಾಗಿದೆ. ಇದ್ದಕ್ಕಿದ್ದ ಹಾಗೆ ಬೇಲ್ ಪಡೆದು ಪ್ರತ್ಯಕ್ಷವಾದ ಮಾಡಾಳ್ ವಿರೂಪಾಕ್ಷಪ್ಪ, ಮನೆಯಲ್ಲಿ ಸಿಕ್ಕಿದ್ದು ಅಡಿಕೆಯ ಹಣ ಎಂದಿದ್ದು ವಿಪಕ್ಷಗಳ ಟೀಕೆಗೆ ಗುರಿಯಾಗಿದೆ. ಈ ಸಂಬಂಧ ಅಡಿಕೆ ಮರದಲ್ಲಿ ವಿಮಲ್ ಚೀಲಗಳೊಂದಿಗೆ ಹಣ  ಹುಟ್ಟುತ್ತದೆ ಎಂಬಂತಹ ವ್ಯಂಗ್ಯಚಿತ್ರಗಳು ಎಲ್ಲೆಡೆ ಹರಿದಾಡುತ್ತಿದ್ದು, ಬಿಜೆಪಿ ವಿರುದ್ಧದ ಟೀಕೆಗೆ ಬಳಕೆಯಾಗುತ್ತಿದೆ.  ಇನ್ನೂ ಮಾಡಾಳ್​ ವಿರೂಪಾಕ್ಷಪ್ಪರಿಗೆ ಸಿಕ್ಕ ಬೇಲ್​ನ ಬಗ್ಗೆಯೇ ಕಾಂಗ್ರೆಸ್​  ನಾಯಕರು … Read more

ಶಿವಮೊಗ್ಗ ಜಿಲ್ಲೆಯಲ್ಲಿ ಲಂಚ ಕೇಳ್ತಿದ್ದಾರಾ? ಲೋಕಾಯುಕ್ತಕ್ಕೆ ದೂರು ಕೊಡಬೇಕಾ!? ನಿಮ್ಮೂರಿಗೆ ಬರ್ತಿದ್ದಾರೆ ಅಧಿಕಾರಿಗಳು! ಯಾವಾಗ? ಎಲ್ಲೆಲ್ಲಿ? ವಿವರ ಓದಿ

MALENADUTODAY.COM  |SHIVAMOGGA| #KANNADANEWSWEB ಕರ್ನಾಟಕ ಲೋಕಾಯುಕ್ತ (karnataka lokayukta) ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿಈ ತಿಂಗಳಲ್ಲಿ ಶಿವಮೊಗ್ಗದ ವಿವಿಧ ತಾಲ್ಲೂಕುಗಳಲ್ಲಿ ಸಾರ್ವಜನಿಕ ಕುಂದು ಕೊರತೆ ಸಭೆ ನಡೆಸ್ತಿದ್ದಾರೆ. ಈ ಸಭೆಯಲ್ಲಿ ತಮ್ಮ ಅಳಲನ್ನ ತೋಡಿಕೊಂಡು ಅಹವಾಲು ನೀಡಬಹುದಾಗಿದೆ.  ಎಲ್ಲೆಲ್ಲಿ? ಯಾವಾಗ?  ಮಾ.09 ರಂದು ಹೊಸನಗರ ತಾಲೂಕು ಕಚೇರಿ ಸಭಾಂಗಣ, ಮಾ.13 ರಂದು ಭದ್ರಾವತಿ ತಾಲೂಕು ಕಚೇರಿ ಸಭಾಂಗಣ, ಮಾ.15 ರಂದು  ಶಿವಮೊಗ್ಗ ಮಹಾನಗರ ಪಾಲಕೆ ಸಭಾಂಗಣ, ಮಾ.18 ರಂದು ತೀರ್ಥಹಳ್ಳಿ ತಾಲೂಕು ಕಚೇರಿ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಲಂಚ ಕೇಳ್ತಿದ್ದಾರಾ? ಲೋಕಾಯುಕ್ತಕ್ಕೆ ದೂರು ಕೊಡಬೇಕಾ!? ನಿಮ್ಮೂರಿಗೆ ಬರ್ತಿದ್ದಾರೆ ಅಧಿಕಾರಿಗಳು! ಯಾವಾಗ? ಎಲ್ಲೆಲ್ಲಿ? ವಿವರ ಓದಿ

MALENADUTODAY.COM  |SHIVAMOGGA| #KANNADANEWSWEB ಕರ್ನಾಟಕ ಲೋಕಾಯುಕ್ತ (karnataka lokayukta) ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿಈ ತಿಂಗಳಲ್ಲಿ ಶಿವಮೊಗ್ಗದ ವಿವಿಧ ತಾಲ್ಲೂಕುಗಳಲ್ಲಿ ಸಾರ್ವಜನಿಕ ಕುಂದು ಕೊರತೆ ಸಭೆ ನಡೆಸ್ತಿದ್ದಾರೆ. ಈ ಸಭೆಯಲ್ಲಿ ತಮ್ಮ ಅಳಲನ್ನ ತೋಡಿಕೊಂಡು ಅಹವಾಲು ನೀಡಬಹುದಾಗಿದೆ.  ಎಲ್ಲೆಲ್ಲಿ? ಯಾವಾಗ?  ಮಾ.09 ರಂದು ಹೊಸನಗರ ತಾಲೂಕು ಕಚೇರಿ ಸಭಾಂಗಣ, ಮಾ.13 ರಂದು ಭದ್ರಾವತಿ ತಾಲೂಕು ಕಚೇರಿ ಸಭಾಂಗಣ, ಮಾ.15 ರಂದು  ಶಿವಮೊಗ್ಗ ಮಹಾನಗರ ಪಾಲಕೆ ಸಭಾಂಗಣ, ಮಾ.18 ರಂದು ತೀರ್ಥಹಳ್ಳಿ ತಾಲೂಕು ಕಚೇರಿ … Read more

ಸಾಗರ ತಾಲ್ಲೂಕು | ಬಲ್ಪ್​ ಹಾಕಲು ಹೋದಾಗ ಕರೆಂಟ್ ಶಾಕ್​, ಮನೆ ಯಜಮಾನ ಸಾವು, ದುಡ್ಡು ತೆಗೆದುಕೊಳ್ತಿದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಸರ್ವೆಯರ್​

ಕರೆಂಟ್ ಶಾಕ್​ಗೆ ಓರ್ವ ಬಲಿ ಶಿವಮೊಗ್ಗ ಜಿಲ್ಲೆ ಸಾಗರ ಟೌನ್​ನಲ್ಲಿ ವಿದ್ಯುತ್ ಶಾಕ್​ನಿಂದ ಓರ್ವರು ಮೃತಪಟ್ಟಿದ್ದಾರೆ. ಮನೆಯಲ್ಲಿ ಬಲ್ಪ್​ ಹಾಕಲು ಹೋಗಿ, ಹೋಲ್ಡರ್​ಗೆ ಕೈ ಹಾಕಿದ್ದಾರೆ. ಈ ವೇಳೆ ಕರೆಂಟ್ ಹೊಡೆದಿದೆ. ಪರಿಣಾಮ ಅವರು ಮೃತಪಟ್ಟಿದ್ಧಾರೆ. ಇದನ್ನು ಸಹ ಓದಿ : ಸ್ಕೂಲ್​​ನಿಂದ ಮನೆಗೆ ಹೋಗ್ತಿದ್ದವನಿಗೆ ದಾರೀಲಿ ಸಿಕ್ಕಿತು 25 ಸಾವಿರ ಮೌಲ್ಯದ ವಸ್ತು! ಅದರಿಂದಲೇ ವಿದ್ಯಾರ್ಥಿಗೆ ಲಭಿಸಿತು ಗೌರವ ಸಾಗರ ನಗರದ ಶಾಂತಿನಗರ ನಿವಾಸಿ ರೂಪ್​ ಸಿಂಗ್​ ಎಂಬವರು ದುರಂತದಲ್ಲಿ ಸಾವನ್ನಪ್ಪಿದವರು. ಇನ್ನೂ ಘಟನೆ ಬೆನ್ನಲ್ಲೆ ಅವರನ್ನು … Read more

ಸಾಗರ ತಾಲ್ಲೂಕು | ಬಲ್ಪ್​ ಹಾಕಲು ಹೋದಾಗ ಕರೆಂಟ್ ಶಾಕ್​, ಮನೆ ಯಜಮಾನ ಸಾವು, ದುಡ್ಡು ತೆಗೆದುಕೊಳ್ತಿದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಸರ್ವೆಯರ್​

ಕರೆಂಟ್ ಶಾಕ್​ಗೆ ಓರ್ವ ಬಲಿ ಶಿವಮೊಗ್ಗ ಜಿಲ್ಲೆ ಸಾಗರ ಟೌನ್​ನಲ್ಲಿ ವಿದ್ಯುತ್ ಶಾಕ್​ನಿಂದ ಓರ್ವರು ಮೃತಪಟ್ಟಿದ್ದಾರೆ. ಮನೆಯಲ್ಲಿ ಬಲ್ಪ್​ ಹಾಕಲು ಹೋಗಿ, ಹೋಲ್ಡರ್​ಗೆ ಕೈ ಹಾಕಿದ್ದಾರೆ. ಈ ವೇಳೆ ಕರೆಂಟ್ ಹೊಡೆದಿದೆ. ಪರಿಣಾಮ ಅವರು ಮೃತಪಟ್ಟಿದ್ಧಾರೆ. ಇದನ್ನು ಸಹ ಓದಿ : ಸ್ಕೂಲ್​​ನಿಂದ ಮನೆಗೆ ಹೋಗ್ತಿದ್ದವನಿಗೆ ದಾರೀಲಿ ಸಿಕ್ಕಿತು 25 ಸಾವಿರ ಮೌಲ್ಯದ ವಸ್ತು! ಅದರಿಂದಲೇ ವಿದ್ಯಾರ್ಥಿಗೆ ಲಭಿಸಿತು ಗೌರವ ಸಾಗರ ನಗರದ ಶಾಂತಿನಗರ ನಿವಾಸಿ ರೂಪ್​ ಸಿಂಗ್​ ಎಂಬವರು ದುರಂತದಲ್ಲಿ ಸಾವನ್ನಪ್ಪಿದವರು. ಇನ್ನೂ ಘಟನೆ ಬೆನ್ನಲ್ಲೆ ಅವರನ್ನು … Read more