ಗಾಂಧಿಬಜಾರ್‌ & ಹೊಸನಗರದಲ್ಲಿ ಲೋಕಾಯುಕ್ತ ರೇಡ್!‌ ಕಾರಣ ಇಲ್ಲಿದೆ

Shivamogga  Mar 26, 2024 Lokayukta raid   ಅತ್ತ ಎನ್‌ಐಎ ಅಧಿಕಾರಿಗಳು ತೀರ್ಥಹಳ್ಳಿಯಲ್ಲಿ ರೇಡ್‌ ನಡೆಸಿದ್ದರೇ ಇತ್ತ ಶಿವಮೊಗ್ಗದಲ್ಲಿ ಎರಡು ಕಡೆಗಳಲ್ಲಿ ಲೋಕಾಯಕ್ತ ರೇಡ್‌ ನಡೆದಿದೆ.  ಶಿವಮೊಗ್ಗ ನಗರದ ಗಾಂಧಿ ಬಜಾರ್ ಹಾಗೂ ಹೊಸನಗರದಲ್ಲಿ ದಾಳಿ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.  4 ಜೀಪ್ ನಲ್ಲಿ ಬಂದಿರುವ 10ಕ್ಕೂ ಹೆಚ್ಚು ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ಮುಂದುವರಿದಿದೆ. ಬಿಬಿಎಂಪಿ ಚೀಫ್ ಇಂಜಿನಿಯರ್ ಒಬ್ಬರ  ಪತ್ನಿಯ ಮನೆ & ಕಾಂಪ್ಲೆಕ್ಸ್ ಮೇಲೆ ದಾಳಿ ನಡೆದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. … Read more

ಲೋಕಾಯುಕ್ತ ರೇಡ್​ ಬೆನ್ನಲ್ಲೆ ಇಲಾಖಾ ತನಿಖೆ ! ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಸಸ್ಪೆಂಡ್ ! ಆದೇಶದಲ್ಲಿ ಏನಿದೆ

Shivamogga Feb 18, 2024  ಸ್ಮಶಾನದಲ್ಲಿ ನಡೆದಿದ್ದ ಲೋಕಾಯುಕ್ತ ರೇಡ್​ ನಲ್ಲಿ ಸಿಕ್ಕಿಬಿದ್ದಿದ್ದ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಯನ್ನು ಇದೀಗ ಸಸ್ಪೆಂಡ್ ಮಾಡಲಾಗಿದೆ. ಇಲಾಖಾ ತನಿಖೆಯಲ್ಲಿ ಸಾಕ್ಷ್ಯ ನಾಶ ಮಾಡುವ ಸಾಧ್ಯತೆ ಇರುವುದರಿಂದ ಅವರನ್ನ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಅಮಾನತ್ತು ಮಾಡಲಾಗಿದೆ.  ಇನ್ನೂ ಭ್ರಷ್ಟಾಚಾರದಲ್ಲಿ ತೊಡಗಿದ್ದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಗೋಪಿನಾಥ್ ಅವರನ್ನು ಸರ್ಕಾರ ಅಮಾನತು ಮಾಡಿ ತನಿಖೆಗೆ ಆದೇಶಿಸಿರುವುದು ಸ ಸ್ವಾಗತಾರ್ಹ ಎಂದು ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಆರ್. ಶಿವಣ್ಣ … Read more

ಉಪ ತಹಶೀಲ್ದಾರ್ ಸೇರಿದಂತೆ ಇಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ !

KARNATAKA NEWS/ ONLINE / Malenadu today/ Aug 22, 2023 SHIVAMOGGA NEWS ಶಿವಮೊಗ್ಗ ಲೋಕಾಯುಕ್ತ ಪೊಲೀಸರ ಬಲೆಗೆ ಉಪತಹಶೀಲ್ದಾರ್ ಹಾಗೂ ಏಜೆಂಟ್ ಒಬ್ಬ ಸಿಕ್ಕಿಬಿದಿಒದ್ದಾರೆ.  ಲೋಕಾಯುಕ್ತ ಡಿವೈಎಸ್ಪಿ ಉಮೇಶ್ ಈಶ್ವರ್ ನಾಯ್ಕ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರನ್ನ ಬಂಧಿಸಲಾಗಿದೆ.    ಶಿವಮೊಗ್ಗ ತಾಲೂಕಿನ ಹೊಳಲೂರಿನ ನಾಡ ಕಚೇರಿಯಲ್ಲಿ ಲಂಚ ಪಡೆಯುವ ವೇಳೆ  ಉಪ ತಹಸೀಲ್ದಾರ್ ಪರಮೇಶ್ವರ್ ನಾಯ್ಕ್​ ಅವರಿಗೆ ಸಹಾಯಕನಾಗಿದ್ದ ಪ್ರಕಾಶ್ ಎಂಬಾತನನ್ನ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.  ಖಾತೆ ಬದಲಾವಣೆಗಾಗಿ  40 ಸಾವಿರ … Read more

ಶಿವಮೊಗ್ಗದ ಡಾಲರ್ಸ್​ ಕಾಲೋನಿಯಲ್ಲಿರುವ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ರೇಡ್ ! ಸಿಕ್ಕಿದ್ದೇನು?

ಶಿವಮೊಗ್ಗದ ಡಾಲರ್ಸ್​ ಕಾಲೋನಿಯಲ್ಲಿರುವ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ರೇಡ್ ! ಸಿಕ್ಕಿದ್ದೇನು?

KARNATAKA NEWS/ ONLINE / Malenadu today/ Aug 18, 2023 SHIVAMOGGA NEWS   ಚನ್ನಗಿರಿ ಆರ್.ಎಫ್​.ಓ. ಸತೀಶ್ ನಿವಾಸದ ಮೇಲೆ ನಡೆದಿದ್ದ ಲೋಕಾಯುಕ್ತ ದಾಳಿ ಅನ್ವಯ ಶಿವಮೊಗ್ಗ ನಗರದ ಡಾಲರ್ಸ್​ ಕಾಲೋನಿಯಲ್ಲಿರುವ ಅವರ ನಿವಾಸದ ಮೇಲೂ ರೇಡ್ ಆಗಿತ್ತು. ಗುರುವಾರ ಬೆಳ್ಳಂಬೆಳಗ್ಗೆ ದಾವಣಗೆರೆ ಲೋಕಾಯುಕ್ತ ಎಸ್‌ಪಿ ನೇತೃತ್ವದ ತಂಡ ಈ ದಾಳಿ ನಡೆಸಿತ್ತು. ನಿನ್ನೆ ರಾತ್ರಿಯವರೆಗೂ. ಸತೀಶ್ ನಿವಾಸದಲ್ಲಿ ಅಧಿಕಾರಿಗಳಿಂದ ದಾಖಲೆ ಪರಿಶೀಲನೆ ಮುಂದುವರಿದಿದ್ದು ಸುಮಾರು 1.62 ಕೋಟಿ ಮೌಲ್ಯದ ಆಸ್ತಿ ಪತ್ತೆಯಾಗಿದೆ ಎಂದು ಹೇಳಲಾಗುತ್ತಿದೆ. … Read more

ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗಲೇ ಸಿಕ್ಕಿಬಿದ್ದ ಅಧಿಕಾರಿ! ಲೋಕಾಯುಕ್ತ ಶಾಕ್!

ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗಲೇ ಸಿಕ್ಕಿಬಿದ್ದ ಅಧಿಕಾರಿ! ಲೋಕಾಯುಕ್ತ ಶಾಕ್!

KARNATAKA NEWS/ ONLINE / Malenadu today/ Jul 24, 2023 SHIVAMOGGA NEWS  ಶಿವಮೊಗ್ಗದಲ್ಲಿ  ಮತ್ತೆ ಲೋಕಾಯುಕ್ತ ಪೊಲೀಸರು (Lokayukta Police)ಅಧಿಕಾರಿಯೊಬ್ಬರಿಗೆ ಶಾಕ್ ಕೊಟ್ಟಿದ್ದಾರೆ. ಒಂದೂವರೆ ಲಕ್ಷ ರೂ. ಹಣ ಸ್ವೀಕರಿಸುವಾಗ ಶಿರಸ್ತೇದಾರ್ ಅವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಹಕ್ಕು ದಾಖಲೆ ಶಾಖೆ ಶಿರಸ್ತೇದಾರ್ ಅರುಣ್ ಕುಮಾರ್ ಅವರ ಮೇಲೆ ಲೋಕಾಯುಕ್ತ ದಾಳಿಯಾಗಿದೆ. ಶಿವಮೊಗ್ಗ ತಾಲೂಕು ಕಚೇರಿ ಕಟ್ಟಡದಲ್ಲಿರುವ ಶಿರಸ್ತೇದಾರ್ ಕಚೇರಿಯಲ್ಲಿ ದಾಳಿಯಾಗಿದೆ. ಲೋಕಾಯುಕ್ತ ಪೊಲೀಸರು ಪರಿಶೀಲನೆ‌ ನಡೆಸುತ್ತಿದ್ದಾರೆ.  ಹನುಮಂತ ಬನ್ನಿಕೋಡ್ ಎಂಬುವವರಿಗೆ  ಖಾತೆ ಬದಲಾವಣೆಗಾಗಿ  … Read more

ಲೋಕಾಯುಕ್ತ ರೇಡ್​ನಲ್ಲಿ ಪತ್ತೆಯಾಯ್ತು 4.23 ಕೋಟಿ ಮೌಲ್ಯದ ಆಸ್ತಿ!

KARNATAKA NEWS/ ONLINE / Malenadu today/ Apr 25, 2023 GOOGLE NEWS ಶಿವಮೊಗ್ಗ/ ನಗರದಲ್ಲಿ ಮೊನ್ನೆ ನಡೆದ ಲೋಕಾಯುಕ್ತ ದಾಳಿ ವೇಳೆ,  ನಿವೃತ್ತ ಡಿಸಿಎಫ್ ಅಧಿಕಾರಿ ಬಳಿ  4.23 ಕೋಟಿ ಆಸ್ತಿ ಪತ್ತೆಯಾಗಿದೆ.   ನಿವೃತ್ತ ಉಪಅರಣ್ಯ ಸಂರಕ್ಷಣಾಧಿಕಾರಿ ಐ.ಎಂ. ನಾಗರಾಜ್​ ಅವರು 4.23 ಕೋಟಿ ಮೌಲ್ಯದ ಸ್ಥಿರ ಹಾಗೂ ಚರಾಸ್ತಿ ಹೊಂದಿರುವುದು ಲೋಕಾಯುಕ್ತ ಪೊಲೀ ಸರು ದಾಳಿ ನಡೆಸಿದ ವೇಳೆ ಪತ್ತೆಯಾಗಿದೆ. ಶಿವಮೊಗ್ಗದ ಹಲವೆಡೆ ಆಸ್ತಿ ಶಿವಮೊಗ್ಗ ನಗರದ ಗೋಪಾಳ ಬಡಾವಣೆಯ ಮನೆ, ಹೊನ್ನಾಳಿ … Read more

BREAKING NEWS / ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ/ ಶಿವಮೊಗ್ಗದಲ್ಲಿಯು ರೇಡ್! ವಿವರ ಇಲ್ಲಿದೆ

KARNATAKA NEWS/ ONLINE / Malenadu today/ Apr 24, 2023 GOOGLE NEWS ಶಿವಮೊಗ್ಗ  /  ರಾಜ್ಯದಲ್ಲಿ ಇವತ್ತು  ಲೋಕಾಯುಕ್ತ ಅದಿಕಾರಿಗಳು ಬೆಳ್ಳಂಬೆಳಗ್ಗೆ ಕಾರ್ಯಾಚರಣೆ ಕೈಗೊಂಡಿದ್ದಾರೆ. ವಿವಿಧ ಜಿಲ್ಲೆಗಳಲ್ಲಿ ವಿವಿಧ ಅಧಿಕಾರಿಗಳ ಮನೆಗಳ ಮೇಲೆ  ರೇಡ್ ನಡೆಸಲಾಗಿದೆ.  ಶಿವಮೊಗ್ಗದಲ್ಲಿಯು ರೇಡ್ ಶಿವಮೊಗ್ಗ ಜಿಲ್ಲೆಯಲ್ಲಿ ವಿವಿದೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೂಲಗಳ ಪ್ರಕಾರ, ನಿವೃತ್ತಿಯಾಗಿರುವ ಅಧಿಕಾರಿಯೊಬ್ಬರ ಮನೆ ಹಾಗೂ ಫಾರ್ಮ್​ ಹೌಸ್ ಮತ್ತು ಇತರ ಆಸ್ತಿಗಳ ಮೇಲೆ  ರೇಡ್ ಆಗಿದೆ ಎನ್ನಲಾಗುತ್ತಿದೆ.   ದಾವಣಗೆರೆಯಲ್ಲಿ ಇಬ್ಬರು ಅಧಿಕಾರಿಗಳ … Read more

BREAKING NEWS / ಲೋಕಾಯುಕ್ತ ರೇಡ್​, ಫೋನ್​ ಕಾಲ್​ನಲ್ಲಿ ಲಂಚ ಕೇಳಿ ಟ್ರ್ಯಾಪ್​ ಆದ ಅಧಿಕಾರಿ! ನಡೆದಿದ್ದೇನು ಓದಿ

MALENADUTODAY.COM/ SHIVAMOGGA / KARNATAKA WEB NEWS   ಕರ್ನಾಟಕ ಲೋಕಾಯುಕ್ತ / ಶಿವಮೊಗ್ಗದಲ್ಲಿ ನಿನ್ನೆ ಮತ್ತೆ ಲೋಕಾಯುಕ್ತ ಅಧಿಕಾರಿಗಳು  ಟ್ರ್ಯಾಪ್​ ಕಾರ್ಯಾಚರಣೆ ನಡೆಸಿದ್ದಾರೆ. ಇತ್ತೀಚೆಗೆಷ್ಟೆ ಶಿವಮೊಗ್ಗ ಮಹಾ ನಗರ ಪಾಲಿಕೆಯ  ಕಂದಾಯ ನಿರೀಕ್ಷಕ ನನ್ನ ಲಂಚ ಪ್ರಕರಣದಲ್ಲಿ ಟ್ರ್ಯಾಪ್ ಮಾಡಿದ್ದ ಲೋಕಾಯುಕ್ತ  ಪೊಲೀಸರು ನಿನ್ನೆ  ದೇವರಾಜ್ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಮ್ಯಾನೇಜರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. Read / #siddaramaiah #rcbfan ಸಿದ್ದರಾಮಯ್ಯ/ ಮ್ಯಾಚ್​ ನೋಡಿ ಬಂದ ವಿಪಕ್ಷ ನಾಯಕ ಈ ಸಲ ಕಪ್​ … Read more

BREAKING NEWS / ಲೋಕಾಯುಕ್ತ ರೇಡ್​, ಫೋನ್​ ಕಾಲ್​ನಲ್ಲಿ ಲಂಚ ಕೇಳಿ ಟ್ರ್ಯಾಪ್​ ಆದ ಅಧಿಕಾರಿ! ನಡೆದಿದ್ದೇನು ಓದಿ

MALENADUTODAY.COM/ SHIVAMOGGA / KARNATAKA WEB NEWS   ಕರ್ನಾಟಕ ಲೋಕಾಯುಕ್ತ / ಶಿವಮೊಗ್ಗದಲ್ಲಿ ನಿನ್ನೆ ಮತ್ತೆ ಲೋಕಾಯುಕ್ತ ಅಧಿಕಾರಿಗಳು  ಟ್ರ್ಯಾಪ್​ ಕಾರ್ಯಾಚರಣೆ ನಡೆಸಿದ್ದಾರೆ. ಇತ್ತೀಚೆಗೆಷ್ಟೆ ಶಿವಮೊಗ್ಗ ಮಹಾ ನಗರ ಪಾಲಿಕೆಯ  ಕಂದಾಯ ನಿರೀಕ್ಷಕ ನನ್ನ ಲಂಚ ಪ್ರಕರಣದಲ್ಲಿ ಟ್ರ್ಯಾಪ್ ಮಾಡಿದ್ದ ಲೋಕಾಯುಕ್ತ  ಪೊಲೀಸರು ನಿನ್ನೆ  ದೇವರಾಜ್ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಮ್ಯಾನೇಜರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. Read / #siddaramaiah #rcbfan ಸಿದ್ದರಾಮಯ್ಯ/ ಮ್ಯಾಚ್​ ನೋಡಿ ಬಂದ ವಿಪಕ್ಷ ನಾಯಕ ಈ ಸಲ ಕಪ್​ … Read more