ಮಾಡಾಳ್ ವಿರುದ್ಧ ಲೋಕಾ ರೇಡ್​​ ಪ್ರಕರಣ! ಗೃಹಸಚಿವರು ಮತ್ತು ಸರ್ಕಾರದ ಮೇಲೆ ತೀರ್ಥಹಳ್ಳಿ ಕಾಂಗ್ರೆಸ್​ನ ಐದು ಡೌಟ್ಸ್​!

MALENADUTODAY.COM  |SHIVAMOGGA| #KANNADANEWSWEB ಮಾಡಾಳ್​ ವಿರೂಪಾಕ್ಷ ಮತ್ತು ಮತ್ತವರ ಮಗನ ವಿರುದ್ಧದ ಲೋಕಾಯುಕ್ತ ರೇಡ್ ವಿಚಾರ ಮತ್ತಷ್ಟು ರಾಜಕೀಯ ಪ್ರಹಸನಕ್ಕೆ ಸಾಕ್ಷಿಯಾಗಿದೆ. ಇದ್ದಕ್ಕಿದ್ದ ಹಾಗೆ ಬೇಲ್ ಪಡೆದು ಪ್ರತ್ಯಕ್ಷವಾದ ಮಾಡಾಳ್ ವಿರೂಪಾಕ್ಷಪ್ಪ, ಮನೆಯಲ್ಲಿ ಸಿಕ್ಕಿದ್ದು ಅಡಿಕೆಯ ಹಣ ಎಂದಿದ್ದು ವಿಪಕ್ಷಗಳ ಟೀಕೆಗೆ ಗುರಿಯಾಗಿದೆ. ಈ ಸಂಬಂಧ ಅಡಿಕೆ ಮರದಲ್ಲಿ ವಿಮಲ್ ಚೀಲಗಳೊಂದಿಗೆ ಹಣ  ಹುಟ್ಟುತ್ತದೆ ಎಂಬಂತಹ ವ್ಯಂಗ್ಯಚಿತ್ರಗಳು ಎಲ್ಲೆಡೆ ಹರಿದಾಡುತ್ತಿದ್ದು, ಬಿಜೆಪಿ ವಿರುದ್ಧದ ಟೀಕೆಗೆ ಬಳಕೆಯಾಗುತ್ತಿದೆ.  ಇನ್ನೂ ಮಾಡಾಳ್​ ವಿರೂಪಾಕ್ಷಪ್ಪರಿಗೆ ಸಿಕ್ಕ ಬೇಲ್​ನ ಬಗ್ಗೆಯೇ ಕಾಂಗ್ರೆಸ್​  ನಾಯಕರು … Read more

ಶಿವಮೊಗ್ಗ ಜಿಲ್ಲೆಯಲ್ಲಿ ಲಂಚ ಕೇಳ್ತಿದ್ದಾರಾ? ಲೋಕಾಯುಕ್ತಕ್ಕೆ ದೂರು ಕೊಡಬೇಕಾ!? ನಿಮ್ಮೂರಿಗೆ ಬರ್ತಿದ್ದಾರೆ ಅಧಿಕಾರಿಗಳು! ಯಾವಾಗ? ಎಲ್ಲೆಲ್ಲಿ? ವಿವರ ಓದಿ

MALENADUTODAY.COM  |SHIVAMOGGA| #KANNADANEWSWEB ಕರ್ನಾಟಕ ಲೋಕಾಯುಕ್ತ (karnataka lokayukta) ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿಈ ತಿಂಗಳಲ್ಲಿ ಶಿವಮೊಗ್ಗದ ವಿವಿಧ ತಾಲ್ಲೂಕುಗಳಲ್ಲಿ ಸಾರ್ವಜನಿಕ ಕುಂದು ಕೊರತೆ ಸಭೆ ನಡೆಸ್ತಿದ್ದಾರೆ. ಈ ಸಭೆಯಲ್ಲಿ ತಮ್ಮ ಅಳಲನ್ನ ತೋಡಿಕೊಂಡು ಅಹವಾಲು ನೀಡಬಹುದಾಗಿದೆ.  ಎಲ್ಲೆಲ್ಲಿ? ಯಾವಾಗ?  ಮಾ.09 ರಂದು ಹೊಸನಗರ ತಾಲೂಕು ಕಚೇರಿ ಸಭಾಂಗಣ, ಮಾ.13 ರಂದು ಭದ್ರಾವತಿ ತಾಲೂಕು ಕಚೇರಿ ಸಭಾಂಗಣ, ಮಾ.15 ರಂದು  ಶಿವಮೊಗ್ಗ ಮಹಾನಗರ ಪಾಲಕೆ ಸಭಾಂಗಣ, ಮಾ.18 ರಂದು ತೀರ್ಥಹಳ್ಳಿ ತಾಲೂಕು ಕಚೇರಿ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಲಂಚ ಕೇಳ್ತಿದ್ದಾರಾ? ಲೋಕಾಯುಕ್ತಕ್ಕೆ ದೂರು ಕೊಡಬೇಕಾ!? ನಿಮ್ಮೂರಿಗೆ ಬರ್ತಿದ್ದಾರೆ ಅಧಿಕಾರಿಗಳು! ಯಾವಾಗ? ಎಲ್ಲೆಲ್ಲಿ? ವಿವರ ಓದಿ

MALENADUTODAY.COM  |SHIVAMOGGA| #KANNADANEWSWEB ಕರ್ನಾಟಕ ಲೋಕಾಯುಕ್ತ (karnataka lokayukta) ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿಈ ತಿಂಗಳಲ್ಲಿ ಶಿವಮೊಗ್ಗದ ವಿವಿಧ ತಾಲ್ಲೂಕುಗಳಲ್ಲಿ ಸಾರ್ವಜನಿಕ ಕುಂದು ಕೊರತೆ ಸಭೆ ನಡೆಸ್ತಿದ್ದಾರೆ. ಈ ಸಭೆಯಲ್ಲಿ ತಮ್ಮ ಅಳಲನ್ನ ತೋಡಿಕೊಂಡು ಅಹವಾಲು ನೀಡಬಹುದಾಗಿದೆ.  ಎಲ್ಲೆಲ್ಲಿ? ಯಾವಾಗ?  ಮಾ.09 ರಂದು ಹೊಸನಗರ ತಾಲೂಕು ಕಚೇರಿ ಸಭಾಂಗಣ, ಮಾ.13 ರಂದು ಭದ್ರಾವತಿ ತಾಲೂಕು ಕಚೇರಿ ಸಭಾಂಗಣ, ಮಾ.15 ರಂದು  ಶಿವಮೊಗ್ಗ ಮಹಾನಗರ ಪಾಲಕೆ ಸಭಾಂಗಣ, ಮಾ.18 ರಂದು ತೀರ್ಥಹಳ್ಳಿ ತಾಲೂಕು ಕಚೇರಿ … Read more