ಶಿವಮೊಗ್ಗದ ಮಹಾವೀರ ಸರ್ಕಲ್​ನಲ್ಲಿ ಜಿಲ್ಲಾ ಕಾಂಗ್ರೆಸ್​ನಿಂದ ಜೋರು ಪ್ರತಿಭಟನೆ

SHIVAMOGGA  |  Dec 22, 2023  |   ಶಿವಮೊಗ್ಗ : ಲೋಕಸಭೆ ಮತ್ತು ರಾಜ್ಯ ಸಭೆಯ ಎರಡೂ ಸದನದ 142 ಸದಸ್ಯರನ್ನ ಅಮಾನತ್ತು ಮಾಡಿರುವ ನಿರ್ಧಾರ ಖಂಡಿಸಿ ಇಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್  ಮಹಾವೀರ ವೃತ್ತದಲ್ಲಿ ಪ್ರತಿಭಟನೆ ನಡೆಸಿದೆ..  ಪಕ್ಷದ ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡು  ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು ಕೇಂದ್ರ ಬಿಜೆಪಿ ಸರ್ಕಾರ ಹಿಟ್ಲರ್ ರೀತಿಯಲ್ಲಿ ವರ್ತಿಸುತ್ತಿದ್ದು,  ಪ್ರಜಾಪ್ರಭುತ್ವವನ್ನು ಕಗ್ಗೋಲೆ ಮಾಡಲಾಗುತ್ತಿದೆ ಎಂದು ಆರೋಪಿಸಿದ್ರು.  ಇತಿಹಾಸದಲ್ಲಿಯೇ ಎಂದಿಗೂ ಈ ರೀತಿ ಆಗಿರಲಿಲ್ಲ … Read more

ಹಿಂದುಳಿದ ವರ್ಗಗಳಿಗೆ ವಿಧಾನಸಭೆ ಮತ್ತು ಲೋಕಸಭೆಯಲ್ಲಿಯು ಮೀಸಲಾತಿ ನೀಡಿ

KARNATAKA NEWS / ONLINE / Malenadu today/ Nov 16, 2023 SHIVAMOGGA NEWS Shivamogga | Malnenadutoday.com |   ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಹೆಚ್ ಕಾಂತರಾಜು ನೀಡಿರುವ ವರದಿ ಜಾರಿಗೊಳಿಸುವಂತೆ ಆಗ್ರಹಿಸಿ ಹಿಂದುಳಿದ ಜನ ಜಾಗೃತಿ ವೇದಿಕೆ ವತಿಯಿಂದ ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಛೇರಿ ಎದುರು ನವಂಬರ್ 20 ರಂದು ಧರಣಿ ಸತ್ಯಾಗ್ರಹ ಮತ್ತು ಹಕ್ಕೊತ್ತಾಯ ಮಂಡನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಧ್ಯಕ್ಷ ತೀ.ನಾ ಶ್ರೀನಿವಾಸ್ ಹೇಳಿದ್ದಾರೆ. ಶಿವಮೊಗ್ಗದ ಪ್ರೆಸ್ ಟ್ರಸ್ಟ್ ಭವನದಲ್ಲಿ ನಡೆದ … Read more