ಮುಸ್ಲಿಂ ಮತ ಹೇಳಿಕೆ | ಕೆ.ಎಸ್​.ಈಶ್ವರಪ್ಪರಿಗೆ ಮದ್ಯಂತರ ರಿಲೀಫ್​ ಹೈಕೋರ್ಟ್​

BENGALURU  | KSESHWRAPPA  Dec 2, 2023 |  ಕಳೆದ ವಿಧಾನಸಭೆ ಚುನಾವಣೆ ವೇಳೆ ‘ನಮಗೆ ಮುಸ್ಲಿಮರ ಮತ ಬೇಡ’ ಎಂಬ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಧಾರ್ಮಿಕ ಮತ್ತು ಜನಾಂಗೀಯ ಭಾವನೆಗಳಿಗೆ ಧಕ್ಕೆ ತಂದ ಆರೋಪದಡಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಎಫ್​ಐಆರ್​ ದಾಖಲಾಗಿತ್ತು. ಇದೀಗ ಈ ಎಫ್​ಐಆರ್​ಗೆ ಹೈಕೋರ್ಟ್ ತಡೆ ನೀಡಿದೆ.  READ : ಶಿವಮೊಗ್ಗ-ಬೆಂಗಳೂರು ನಡುವೆ ರೆಸ್ಟೊರೆಂಟ್​ನಲ್ಲಿ ಪಿಸ್ತೂಲ್ ಕಳೆದುಕೊಂಡ ಪಿಎಸ್​ಐ ಎಫ್ಐಆರ್​ಗೆ ತಡೆ ನೀಡಿದ ಹೈಕೋರ್ಟ್ ಈ ಸಂಬಂಧ ದಾಖಲಾಗಿರುವ ಎಫ್‌ಐಆರ್ ಹಾಗೂ … Read more

ನಾನು ಲೋಕಸಭೆ ಚುನಾವಣೆಗೆ ಪ್ರಬಲ ಆಕಾಂಕ್ಷಿ ಅಭ್ಯರ್ಥಿ ಸಚಿವ ರಾಜಣ್ಣ ಹೇಳಿಕೆ

ನಾನು ಲೋಕಸಭೆ ಚುನಾವಣೆಗೆ ಪ್ರಬಲ ಆಕಾಂಕ್ಷಿ ಅಭ್ಯರ್ಥಿ ಸಚಿವ ರಾಜಣ್ಣ ಹೇಳಿಕೆ

KARNATAKA NEWS/ ONLINE / Malenadu today/ Nov 14, 2023 SHIVAMOGGA NEWS Shivamogga |  ನಾನು ಲೋಕಸಭೆ ಚುನಾವಣೆಗೆ ಪ್ರಭಲ ಆಕಾಂಕ್ಷಿ ಅಭ್ಯರ್ಥಿ ಸಚಿವ ರಾಜಣ್ಣ ಹೇಳಿಕೆ ನಾವು ಸಹಕಾರ ಸಪ್ತಾಹಕ್ಕೆ ಬಂದಿರುವವರು. ನಾವು ಎಲ್ಲಾ ರಾಜಕೀಯ ಪಕ್ಷದ ಸಹಕಾರಿಗಳು ಸೇರಿ ಆಚರಣೆ ಮಾಡುವಂತ ಉತ್ಸವ. ಸಹಕಾರಿ ಆಂದೋಲನದಲ್ಲಿ ರಾಜಕಾರಣ ಇರಬಾರದು ಎಂಬುದು ನಮ್ಮೆಲ್ಲರ ಭಾವನೆ, ರಾಜಕೀಯ ಹೊರತು ಪಡಿಸಿ ಈ ಕಾರ್ಯಕ್ರಮ ಏರ್ಪಡಿಸಿದ್ದೇವೆ.  READ : ವಿವಾಹ-ವಿಚಾರ | ಈಡಿಗ ವಧು-ವರರ ಅನ್ವೇಷಣೆ … Read more

ಶಿವಮೊಗ್ಗ ಲೋಕಸಭಾ ಚುನಾವಣೆ | ಬೇಳೂರು ಗೋಪಾಲಕೃಷ್ಣ ಬಳಿಕ ನಾನು ಸಹ ಆಕಾಂಕ್ಷಿ ಎಂದ ಮತ್ತೊಬ್ಬ ಮುಖಂಡ

KARNATAKA NEWS/ ONLINE / Malenadu today/ Nov 4, 2023 SHIVAMOGGA NEWS SHIVAMOGGA |  ಮುಂಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಯಾರು ಎಂಬುದು ನಿಕ್ಕಿಯಾಗಲು ಇನ್ನೂ ಸಹ ಸಾಕಷ್ಟು ಸಮಯವಿದೆ. ಇದರ ನಡುವೆ ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗುತ್ತಿದೆ. ಇತ್ತೀಚೆಗೆ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣರವರು ಸಹ ನಾನು ಸಹ ಸಂಸದ ಸ್ಥಾನದ ಟಿಕೆಟ್ ಆಕಾಂಕ್ಷಿ ಎಂದಿದ್ದರು. ಇದರ ಬೆನ್ನಲ್ಲೆ ಶಿವಮೊಗ್ಗ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್‌.ಎಸ್‌. ಸುಂದರೇಶ್ ಕೂಡ ಚುನಾವಣೆಯಲ್ಲಿ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. … Read more

ಸಿಗಂದೂರು ಸೇತುವೆ ಪೂರ್ಣಗೊಳ್ಳುವುದು ಯಾವಾಗ? ಸಂಸದ ಬಿ.ವೈ.ರಾಘವೇಂದ್ರ ನೀಡಿದ್ರು ಅಪ್​ಡೇಟ್ಸ್​ !

ಸಿಗಂದೂರು ಸೇತುವೆ ಪೂರ್ಣಗೊಳ್ಳುವುದು ಯಾವಾಗ? ಸಂಸದ ಬಿ.ವೈ.ರಾಘವೇಂದ್ರ ನೀಡಿದ್ರು ಅಪ್​ಡೇಟ್ಸ್​ !

KARNATAKA NEWS/ ONLINE / Malenadu today/ Nov 3, 2023 SHIVAMOGGA NEWS SHIVAMOGGA | ಶಿವಮೊಗ್ಗದಲ್ಲಿ ಸಂಸದ ಬಿ.ವೈ.ರಾಘವೇಂದ್ರ  (by raghavendra ) ಮತ್ತೊಂದು ಅಪ್​ಡೇಟ್ಸ್ ನೀಡಿದ್ದಾರೆ. ಸಿಗಂದೂರು ಸೇತುವೆ ಶೀಘ್ರವೇ ಪೂರ್ಣವಾಗಲಿದೆ ಎಂದವರು ತಿಳಿಸಿದ್ದಾರೆ. ಶಿವಮೊಗ್ಗ: ಸಿಗಂದೂರು ತುಮುರಿ ಸೇತುವೆಯ ವಿಳಂಬಕ್ಕೆ ಪ್ರತಿಕ್ರಿಯಿಸಿದ ಸಂಸದ ಬಿ.ವೈ. ರಾಘವೇಂದ್ರರವರು ಕೆಲವೊಂದು ತಾಂತ್ರಿಕ ತೊಂದರೆಗಳಿಂದ ಎರಡು ತಿಂಗಳು ಎಳಂಬವಾಗುವುದು ನಿಜ.  ಆದರೆ, ಪ್ರಕೃತಿಯ ಮತ್ತು ಹವಾಮಾನದ ವೈಪರಿತ್ಯದಿಂದಾಗಿ ಮಳೆ ಹೆಚ್ಚಿದ್ದರೂ, ಕಡಿಮೆ ಇದ್ದರೂ ಆ ಪ್ರದೇಶದಲ್ಲಿ … Read more

ಸಿದ್ದರಾಮಯ್ಯ ಸರ್ಕಾರದ ಬಗ್ಗೆ ಭವಿಷ್ಯ ನುಡಿದ ಆರಗ ಜ್ಞಾನೇಂದ್ರ! ಲೋಕಸಭೆ ಚುನಾವಣೆಯೊಳಗೆ ಏನಾಗುತ್ತೆ

KARNATAKA NEWS/ ONLINE / Malenadu today/ Oct 1, 2023 SHIVAMOGGA NEWS’  ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರ  ಜನರಿಗೆ ಕುಡಿಯಲು ನೀರಿಲ್ಲದ ಸಂಕಷ್ಟದ ಸಂದರ್ಭದಲ್ಲಿ ಯಥೇಚ್ಛ ಹೆಂಡದ ಅಂಗಡಿಗಳನ್ನು ತೆರೆಯುವ ಮೂಲಕ ಜನರಿಗೆ ಮದ್ಯ ಕುಡಿಸಲು ರಾಜ್ಯ ಸರ್ಕಾರ ಹೊರಟಿದೆ. ಈ ಸರ್ಕಾರ ಮುಂಬರುವ ಲೋಕಸಭಾ ಚುನಾವಣೆವರೆಗೆ ಉಳಿಯುವ ಸಾಧ್ಯತೆಯೂ ಇಲ್ಲ ಎಂದಿದ್ದಾರೆ.  ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪೂರ್ವಭಾವಿ ಸಿದ್ಧತೆ ಸಭೆಯಲ್ಲಿ ಮಾತನಾಡ್ತಿದ್ದ ಅವರು, … Read more

ಲೋಕಸಭೆ ಎಲೆಕ್ಷನ್​ಗೂ ಮೊದಲು ಅಥವಾ ನಂತರ! ಕಾಂಗ್ರೆಸ್​ ಸರ್ಕಾರ ಪತನ! ಏನಿದು ಕೆ.ಎಸ್​.ಈಶ್ವರಪ್ಪನವರು ನುಡಿದ ಭವಿಷ್ಯ!

KARNATAKA NEWS/ ONLINE / Malenadu today/ Sep 3, 2023 SHIVAMOGGA NEWS  ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಹಳ ಬೇಗ ಪತನಗೊಳ್ಳುತ್ತದೆ ಎಂದು ಸಂಸದ ಬಿ.ವೈ.ರಾಘವೇಂದ್ರರವರು ಇತ್ತೀಚೆಗೆ ಹೇಳಿದ್ದರು. ಇದರ ಬೆನ್ನಲ್ಲೆ ಈ ಮಾತನ್ನು ಮಾಜಿ ಸಚಿವ  ಕೆ.ಎಸ್​. ಈಶ್ವರಪ್ಪ ಪುನರುಚ್ಚರಿಸಿದ್ದಾರೆ. ಲೋಕಸಭೆ ಚುನಾವಣೆಗೂ ಮುನ್ನ ಅಥವಾ ನಂತರ ಕಾಂಗ್ರೆಸ್​ ಸರ್ಕಾರ ಪತನವಾಗಲಿದೆ ಎಂದು ಕೆ.ಎಸ್​.ಈಶ್ವರಪ್ಪನವರು ತಿಳಿಸಿದ್ದಾರೆ.  ಕಾಂಗ್ರೆಸ್​ ನವರು ಆಪರೇಷನ್​ ಹಸ್ತದ ಮಾತನಾಡುತ್ತಿದ್ದು, ಇವರ ಯೋಗ್ಯತೆಗೆ ಇದುವರೆಗೂ ಬಿಜೆಪಿಯ ಒಬ್ಬ ಶಾಸಕನನ್ನೂ ಕರೆದೊಯ್ಯಲು ಆಗಿಲ್ಲ … Read more