ಮುಸ್ಲಿಂ ಮತ ಹೇಳಿಕೆ | ಕೆ.ಎಸ್.ಈಶ್ವರಪ್ಪರಿಗೆ ಮದ್ಯಂತರ ರಿಲೀಫ್ ಹೈಕೋರ್ಟ್
BENGALURU | KSESHWRAPPA Dec 2, 2023 | ಕಳೆದ ವಿಧಾನಸಭೆ ಚುನಾವಣೆ ವೇಳೆ ‘ನಮಗೆ ಮುಸ್ಲಿಮರ ಮತ ಬೇಡ’ ಎಂಬ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಧಾರ್ಮಿಕ ಮತ್ತು ಜನಾಂಗೀಯ ಭಾವನೆಗಳಿಗೆ ಧಕ್ಕೆ ತಂದ ಆರೋಪದಡಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಇದೀಗ ಈ ಎಫ್ಐಆರ್ಗೆ ಹೈಕೋರ್ಟ್ ತಡೆ ನೀಡಿದೆ. READ : ಶಿವಮೊಗ್ಗ-ಬೆಂಗಳೂರು ನಡುವೆ ರೆಸ್ಟೊರೆಂಟ್ನಲ್ಲಿ ಪಿಸ್ತೂಲ್ ಕಳೆದುಕೊಂಡ ಪಿಎಸ್ಐ ಎಫ್ಐಆರ್ಗೆ ತಡೆ ನೀಡಿದ ಹೈಕೋರ್ಟ್ ಈ ಸಂಬಂಧ ದಾಖಲಾಗಿರುವ ಎಫ್ಐಆರ್ ಹಾಗೂ … Read more