ಲೋಕಸಭಾ ಚುನಾವಣೆ -2024 ಬಿ.ವೈ.ರಾಘವೇಂದ್ರ ವಿರುದ್ದ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ FIR

shivamogga Mar 25, 2024 FIR filed against B Y Raghavendra ಲೋಕಸಭಾ ಚುನಾವಣೆ 2024 ರ ಬಿಸಿ ಜೋರಾಗುತ್ತಲೇ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳು ಹೆಚ್ಚಾಗುತ್ತಿದೆ. ಶಿವಮೊಗ್ಗದಲ್ಲಿ ಕಣಕ್ಕಿಳಿದಿರುವ ಗೀತಾ ಶಿವರಾಜ್‌ ಕುಮಾರ್‌ ಪರವಾಗಿ ಶಿವಣ್ಣ ಪ್ರಚಾರ ಮಾಡುತ್ತಿದ್ದು. ಇದರ ವಿರುದ್ಧ ಬಿಜೆಪಿಯ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾ ನಟ ಶಿವಣ್ಣ ನಟಿಸಿರುವ ಸಿನಿಮಾ, ಜಾಹೀರಾತುಗಳಿಗೆ ನಿರ್ಬಂಧ ಹೇರುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ.  ಇನ್ನೊಂದೆಡೆ ಶಿವಮೊಗ್ಗ ಸಂಸದ ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರದ … Read more

ಲೋಕಸಭಾ ಚುನಾವಣೆ 2024 ದಿನಾಂಕ ನಿಗದಿ! ರಾಜ್ಯದಲ್ಲಿ ಎರಡು ಹಂತಗಳಲ್ಲಿ ಮತದಾನ ! ಶಿವಮೊಗ್ಗದಲ್ಲಿ ಯಾವಾಗ ? ಯಾವ ಜಿಲ್ಲೆಯಲ್ಲಿ ಎಂದು ? ವಿವರ

shivamogga Mar 16, 2024   ಲೋಕಸಭಾ ಚುನಾವಣೆ 2024 ಕ್ಕೆ ದಿನಾಂಕ ಘೋಷಣೆಯಾಗಿದೆ ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗದ  ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ಕರ್ನಾಟಕದಲ್ಲಿ ಎರಡು ಹಂತದಲ್ಲಿ ಚುನಾವಣೆ  ನಡೆಯಲಿದೆ ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ  ಏಪ್ರಿಲ್‌ 26ರಂದು ಮೊದಲ ಹಂತದ ಮತದಾನ ನಡೆಯಲಿದೆ. ಎರಡನೇ ಹಂತದ ವೋಟಿಂಗ್  ಮೇ 7ರಂದು ಮತದಾನ ನಡೆಯಲಿದೆ. ಜೂನ್‌ 4ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ರಾಜ್ಯದಲ್ಲಿ ಮೊದಲ ಹಂತ … Read more

ಪಕ್ಷೇತರರಾಗಿ ಸ್ಪರ್ಧೆ ನಿಕ್ಕಿನಾ? ಕಣ್ಣಿಗೆ ಸುಣ್ಣ ಹಾಕಿದ್ಯಾರು?ಸೊಸೆ, ಮಗನ ವಿಚಾರಕ್ಕೆ ಈಶ್ವರಪ್ಪ ಹೇಳಿದ್ದೇನು? ಆ ಸಭೆ ನಿರ್ಣಾಯಕನಾ?

ಪಕ್ಷೇತರರಾಗಿ ಸ್ಪರ್ಧೆ ನಿಕ್ಕಿನಾ? ಕಣ್ಣಿಗೆ ಸುಣ್ಣ ಹಾಕಿದ್ಯಾರು?ಸೊಸೆ, ಮಗನ ವಿಚಾರಕ್ಕೆ ಈಶ್ವರಪ್ಪ ಹೇಳಿದ್ದೇನು? ಆ ಸಭೆ ನಿರ್ಣಾಯಕನಾ?

shivamogga Mar 13, 2024   ಹಾವೇರಿ ಟಿಕೆಟ್ ಗೊಂದಲದ ನಡುವೆ ಇವತ್ತು ಶಿವಮೊಗ್ಗದಲ್ಲಿ ಮಾಜಿ ಡಿಸಿಎಂ ಕೆ.ಎಸ್​. ಈಶ್ವರಪ್ಪ ಸುದ್ದಿಗೋಷ್ಟಿ ನಡೆಸಿದ್ದಾರೆ. ಸಹಜವಾಗಿಯೇ ಇದು ತೀವ್ರ ಕುತೂಹಲ ಮೂಡಿಸಿತ್ತು. ಈಶ್ವರಪ್ಪನವರು ಬಂಡಾಯ ಸಾರುವ ಸುದ್ದಿಗೋಷ್ಟಿ ಇದಾಗಲಿದೆ ಎಂದೇ ಹಲವರು ಎಣಿಸಿದ್ದರು. ಇದಕ್ಕೆ ಪೂರಕವಾಗಿ ನನ್ನ ಸುದ್ದಿಗೋಷ್ಟಿ ಕರೆಯುತ್ತಿದ್ದಂತೆ ವರಿಷ್ಟರಿಗೂ ಕುತೂಹಲ ಮೂಡಿತ್ತು ಎಂದು ಸ್ವತಃ ಈಶ್ವರಪ್ಪನವರು ಹೇಳಿದ್ದಾರೆ.  ರಾಜಕೀಯ ವಿದ್ಯಮಾನಗಳ ಬಗ್ಗೆ ಮಾತನಾಡುತ್ತಾ ಅವರು ನೀಡಿದ ಹೇಳಿಕೆಯನ್ನು ಗಮನಿಸುವುದಾದರೆ, ಅವರು ಈ ಹಿಂದಿನ ವಿಧಾನಸಭಾ ಚುನಾವಣೆಯ … Read more

ಲೋಕಸಭಾ ಚುನಾವಣೆ 2024 | ಗೀತಾ ಶಿವರಾಜ್ ಕುಮಾರ್ ಅಭ್ಯರ್ಥಿಯಾದ ಬೆನ್ನಲ್ಲೆ ಮಹತ್ವದ ರಿಯಾಕ್ಷನ್​ ನೀಡಿದ ಸಂಸದ ಬಿವೈ ರಾಘವೇಂದ್ರ

Shivamogga Mar 9, 2024   ಲೋಕಸಭಾ ಚುನಾವಣೆ-2024 | ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್! ಈ ನಿಟ್ಟಿನಲ್ಲಿ ಶಿವಮೊಗ್ಗ ಲೋಕಸಭಾ ಚುನಾವಣೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂದೇ ಬಿಂಬಿತವಾಗಿರುವ ಹಾಲಿ ಸಂಸದ ಬಿವೈ ರಾಘವೇಂದ್ರ  ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.  ನಿನ್ನೆ ಈ ಸಂಬಂಧ ಮಾತನಾಡಿರುವ ಅವರು, ಶಿವಮೊಗ್ಗದಲ್ಲಿ ವಿರೋಧ ಪಕ್ಷದವರು ಅಭ್ಯರ್ಥಿ ಯಾರು ಎಂಬುದು ನಮಗೆ ಮುಖ್ಯವಾಗಲ್ಲ. ಪ್ರಧಾನಿ ನರೇಂದ್ರ ಮೋದಿ ಮಾಡಿದ ಅಭಿವೃದ್ಧಿಕೆಲಸವೇ ನಮಗೆ ಮುಖ್ಯ ಎಂದಿದ್ದಾರೆ.  ಅಭಿವೃದ್ಧಿ … Read more