ಭದ್ರಾ ಜಲಾಶಯದಿಂದ 120 ದಿನಗಳ ಕಾಲ ನಿರಂತರ ನೀರು! ರೈತರಿಗೆ ಗುಡ್​ನ್ಯೂಸ್​ ! ಓದಿ

malnad rain and dam levels Bhadra Dam

Bhadra Dam Water Release Schedule  : ಶಿವಮೊಗ್ಗ :  ಭದ್ರಾ ಜಲಾಶಯದ ಮೇಲೆ ಅವಲಂಭಿತರಾಗಿರುವ ಅಚ್ಚುಕಟ್ಟು ಪ್ರದೇಶದ ರೈತರಿಗೆ ಇಲ್ಲೊಂದು ಗುಡ್ ನ್ಯೂಸ್​ ಸಿಕ್ಕಿದೆ. ಭದ್ರಾ ಡ್ಯಾಂನಿಂದ ನಾಳೆಯಿಂದಲೇ ಬರೋಬ್ಬರಿ 120 ದಿನಗಳ ವರೆಗೂ ನಾಲೆಗಳಿಗೆ ನೀರು ಹರಿಸಲಾಗುತ್ತಿದೆ. ಇವತ್ತು ನಡೆದ ಕಾಡಾ ಮೀಟಿಂಗ್​ನಲ್ಲಿ ಜನವರಿ 03ರಿಂದ ಎಡದಂಡೆ ನಾಲೆಗೆ ಹಾಗೂ ಜನವರಿ 08ರಿಂದ ಬಲದಂಡೆ ನಾಲೆಗೆ ನಿರಂತರವಾಗಿ 120ದಿನಗಳ ಕಾಲ ನೀರನ್ನು ಹರಿಸಲು ತೀರ್ಮಾನಿಸಲಅಗಿದೆ. ಭದ್ರಾ ಜಲಾಶಯದ 88ನೇ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರು … Read more

ಭದ್ರಾ ಅಚ್ಚುಕಟ್ಟು ರೈತರಿಗೆ ದೊಡ್ಡ ಸುದ್ದಿ : ಜ. 2 ರಂದು ಕಾಡಾದಲ್ಲಿ ಮಹತ್ವದ ಮೀಟಿಂಗ್​

malnad rain and dam levels Bhadra Dam

Bhadra kada Meeting Scheduled for Jan 2 ಶಿವಮೊಗ್ಗ : ಭದ್ರಾ ಕಾಲುವೆಗಳಿಗೆ ನೀರು ಹರಿಸುವ ಸಂಬಂಧ ಹೊಸ ವರ್ಷದ ಆರಂಭದಲ್ಲಿಯೇ ಸಭೆ ಕರೆಯಲಾಗಿದೆ. ಶಿವಮೊಗ್ಗ ನಗರದ ಮಲವಗೊಪ್ಪದ ಭದ್ರಾ ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರದ ಕಚೇರಿಯ (ಕಾಡಾ) ಸಭಾಂಗಣದಲ್ಲಿ ಹೊಸ ವರ್ಷದ ಜನವರಿ 2ರಂದು ಬೆಳಿಗ್ಗೆ 9ಕ್ಕೆ ಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶದ ಬೇಸಿಗೆ ಹಂಗಾಮಿಗೆ ನೀರು ಹರಿಸುವ ಕುರಿತು ತೀರ್ಮಾನ ಕೈಗೊಳ್ಳಲು ನೀರಾವರಿ ಸಲಹಾ ಸಮಿತಿ ಸಭೆ ಕರೆಯಲಾಗಿದೆ. ಭದ್ರಾ ಯೋಜನಾ ನೀರಾವರಿ ಸಲಹಾ … Read more

ರಾಜ್ಯ ರಾಜಕಾರಣದ ದೃವತಾರೆ ಸಾರೆಕೊಪ್ಪ ಬಂಗಾರಪ್ಪ ಸಾವನ್ನಪ್ಪಿ ಇಂದಿಗೆ 14 ವರ್ಷ..ಬಂಗಾರಪ್ಪನವರ ಪಾರ್ಥೀವ ಶರೀರದ ಅಂತಿಮ ಯಾತ್ರೆ ಹೇಗಿತ್ತು ..ಜೆಪಿ ಬರೆಯುತ್ತಾರೆ.

CM S. Bangarappa on his 14th death anniversary

CM S. Bangarappa ಅಂದು ಕ್ರಿಸ್ ಮಸ್ ಹಬ್ಬದ ಸಂಭ್ರಮ ಮುಗಿಯುವ ಹಂತದಲ್ಲಿತ್ತು. ಆದೇ ಸಂದರ್ಭದಲ್ಲಿ ಮದ್ಯರಾತ್ರಿಗೆ ಬಂದ ಆ ಸಂದೇಶ ರಾಜ್ಯದ ಜನತೆಗೆ ಗರಬಡಿದಂತೆ ಮಾಡಿತ್ತು. ಹೌದು 26-12-2011 ರ ಸುಮಾರು 1 ಗಂಟೆ ಮುಂಜಾನೆ ಮಾಜಿ ಮುಖ್ಯಮಂತ್ರಿ ಸಾರೆಕೊಪ್ಪ ಬಂಗಾರಪ್ಪನವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತರಾಗಿದ್ದ ಸಂದೇಶ ಕಾಡ್ಗಿಚ್ಚಿನಂತೆ ಹರಡಿತ್ತು. ದೃಷ್ಯ ಮಾದ್ಯಮಗಳು ಮದ್ಯರಾತ್ರಿಯಿಂದಲೇ ಸುದ್ದಿ ಬಿತ್ತರಿಸಲು ಅಣಿಯಾದವು. ಪಕ್ಷಾತೀತವಾಗಿ ರಾಜಕೀಯ ಗಣ್ಯರು ಅಂತಿಮ ದರ್ಶನ ಪಡೆದು ಕಂಬನಿ ಮಿಡಿದರು. ಬೆಂಗಳೂರಿನಲ್ಲಿ ಸಾರ್ವಜನಿಕ ಅಂತಿಮದರ್ಶನ … Read more

ಸೊರಬ ಕ್ಷೇತ್ರಕ್ಕೆ ಸಾರಿಗೆ ಭಾಗ್ಯ: ಶಾಲಾ ವಿದ್ಯಾರ್ಥಿಗಳ ಸಂಕಷ್ಟಕ್ಕೆ ಶೀಘ್ರವೇ ಸಿಗಲಿದೆ ಮುಕ್ತಿ

New KSRTC Bus Routes for Soraba

ಶಿವಮೊಗ್ಗ:  ಸೊರಬ ತಾಲ್ಲೂಕಿನ ಗ್ರಾಮೀಣ ಭಾಗದ ಜನರ ದಶಕಗಳ ಬೇಡಿಕೆಯಾಗಿದ್ದ ಸಾರಿಗೆ ಸೌಲಭ್ಯಕ್ಕೆ ಕೊನೆಗೂ ಕಾಲ ಕೂಡಿಬಂದಿದ್ದು, ಈ ಕುರಿತು ಕಾಂಗ್ರೆಸ್ ಸಮಿತಿ ಜಿಲ್ಲಾ ಘಟಕದ ಉಪಾಧ್ಯಕ್ಷರಾದ ಆರ್. ಶ್ರೀಧರ್ ಹುಲ್ತಿಕೊಪ್ಪ ಅವರು ಸಂತಸ ಹಂಚಿಕೊಂಡಿದ್ದಾರೆ. ಶಿವಮೊಗ್ಗ: ಸಿಲಿಂಡರ್​ ಸ್ಪೋಟ, ಲಕ್ಷಾಂತರ ರೂಪಾಯಿ ವಸ್ತುಗಳು ಹಾನಿ ಕಳೆದ ಹಲವು ಸಮಯದಿಂದ ಈ ಭಾಗದ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾಮಾನ್ಯ ಸಾರ್ವಜನಿಕರು ಸೂಕ್ತ ಬಸ್ ವ್ಯವಸ್ಥೆ ಇಲ್ಲದೆ ನಿತ್ಯವೂ ಖಾಸಗಿ ಮತ್ತು ಗೂಡ್ಸ್​  ವಾಹನಗಳನ್ನು ಅವಲಂಬಿಸುವ ಅನಿವಾರ್ಯತೆ ಇತ್ತು. … Read more

ಹೆಸರಿನ ಮುಂದೆ ಬಂಗಾರಪ್ಪ ಎಂದು ಇಟ್ಟುಕೊಂಡರೆ ಸಾಲದು, ಆರಗ ಜ್ಞಾನೇಂದ್ರ ತಿರುಗೇಟು

Araga Jnanendra Hits Back at Madhu Bangarappa

ಶಿವಮೊಗ್ಗ : ತಮ್ಮ ಅನುಭವದ ಮುಂದೆ ಶಾಸಕ ಆರಗ ಜ್ಞಾನೇಂದ್ರ ಅವರು ಬಚ್ಚಾ ಎಂಬ ಸಚಿವ ಮಧು ಬಂಗಾರಪ್ಪ ಅವರ ಹೇಳಿಕೆಗೆ ಮಾಜಿ ಸಚಿವ ಆರಗ ಜ್ಞಾನೇಂದ್ರ ಅವರು ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ. ಮಧು ಬಂಗಾರಪ್ಪ ಅವರು ತಮ್ಮ ಹೆಸರಿನ ಮುಂದೆ ತಮ್ಮ ತಂದೆ ಎಸ್. ಬಂಗಾರಪ್ಪ ಅವರ ಹೆಸರನ್ನು ಇಟ್ಟುಕೊಂಡರೆ ಮಾತ್ರ ಸಾಲುವುದಿಲ್ಲ, ಬದಲಾಗಿ ಅವರ ತಂದೆಯವರು ಹೊಂದಿದ್ದ ಉತ್ತಮ ಮಾತು ಮತ್ತು ಸೌಜನ್ಯದ ನಡವಳಿಕೆಯನ್ನು ಮೈಗೂಡಿಸಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.  Araga Jnanendra ಇಂದು ನಗರದಲ್ಲಿನಡೆದ … Read more

ಕೆಡಿಪಿ ಸಭೆಯಲ್ಲಿ ಡ್ರಗ್ಸ್ ಹಾವಳಿ ಚರ್ಚೆ: ತಡೆಯಲು ಆಗದಿದ್ದರೆ ಇಲಾಖೆ ಏಕೆ ಬೇಕು -ಶಾಸಕ ಚನ್ನಬಸಪ್ಪ

Kdp meeting Action Against Drugs in Shivamogga 

ಶಿವಮೊಗ್ಗ: ಜಿಲ್ಲೆಯಲ್ಲಿ ಗಾಂಜಾ ಹಾಗೂ ಓಸಿ ಆಟಗಳ ಹಾವಳಿ ಹೆಚ್ಚಾಗುತ್ತಿದ್ದು ಈ ಕುರಿತು ಐಜಿಗೆ ಮಾತನಾಡುತ್ತೇನೆ ಎಸ್.ಪಿ. ಯವರ ಬಳಿ ಚರ್ಚಿಸಿ ಕೂಡಲೆ ಕ್ರಮ ಕೈಗೊಳ್ಳುವಂತೆ ಹೇಳುತ್ತೇನೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ಇಂದು ಶಿವಮೊಗ್ಗದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ (KDP) ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಕುರಿತು ಪ್ರಮುಖ ಚರ್ಚೆ ನಡೆಯಿತು. ಈ ಸಂದರ್ಭದಲ್ಲಿ ಶಿವಮೊಗ್ಗ ನಗರ ಶಾಸಕ ಚನ್ನಬಸಪ್ಪ ಮತ್ತು ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರು … Read more

ಜಾತಿ ಗಣತಿ ವಿರೋಧಿಸುವವರ ವಿರುದ್ಧ ಸುಪ್ರೀಂ ಕೋರ್ಟ್ ಸುಮೊಟೊ ಕೇಸ್ ದಾಖಲಿಸಲಿ: ಸಚಿವ ಮಧು ಬಂಗಾರಪ್ಪ

Suo Motu Case

Suo Motu Case : ಬಡವರಿಗೆ ನ್ಯಾಯಯುತ ಹಕ್ಕುಗಳನ್ನು ಖಚಿತಪಡಿಸಲು ಜಾರಿಗೆ ತಂದಿರುವ ಜಾತಿ ಗಣತಿಯನ್ನು ವಿರೋಧಿಸುತ್ತಿರುವವರ ವಿರುದ್ಧ ಸುಪ್ರೀಂ ಕೋರ್ಟ್ ಸ್ವಯಂ ಪ್ರೇರಿತವಾಗಿ (ಸುಮೊಟೊ) ಪ್ರಕರಣ ದಾಖಲಿಸಬೇಕು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು 1961 ರಲ್ಲಿಯೇ ಪಂಡಿತ್ ಜವಾಹರಲಾಲ್ ನೆಹರೂ ಅವರು ಸಂವಿಧಾನಕ್ಕೆ ತಿದ್ದುಪಡಿ ತಂದು ರಾಜ್ಯ ಸರ್ಕಾರಗಳಿಗೆ ಜಾತಿ ಗಣತಿ ನಡೆಸಲು ಅಧಿಕಾರ ನೀಡಿದ್ದಾರೆ, ಜಿಲ್ಲಾ ಪಂಚಾಯತ್  ಮತ್ತು ತಾಲೂಕು ಪಂಚಾಯತ್  ಚುನಾವಣೆಗಳಲ್ಲೂ ನ್ಯಾಯಾಲಯವೇ … Read more

ಒಂದೆ ಚರ್ಚೆಯಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ₹6.50 ಕೋಟಿ ಸ್ಯಾಂಕ್ಷನ್​

madhu bangarappa 6.5 for shivamogga airport

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 18 2025 : ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಅಪ್​ಡೇಟ್ ಸಿಕ್ಕಿದೆ. ಶಿವಮೊಗ್ಗ ವಿಮಾನ ನಿಲ್ದಾಣದಿಂದ ಇನ್ಮುಂದೆ ಪ್ರತಿನಿತ್ಯ ಬೆಂಗಳೂರಿಗೆ ಇಂಡಿಗೋ ವಿಮಾನ ಪ್ರಯಾಣ ಬೆಳಸಲಿದೆ ಎಂಬ ಸುದ್ದಿಯನ್ನು ಇದೇ ಮಲೆನಾಡು ಟುಡೆ ಪ್ರಕಟ ಮಾಡಿತ್ತು. ಇದರ ಬೆನ್ನಲ್ಲೆ ಇದೀಗ ಮತ್ತೊಂದು ಅಪ್​ಡೇಟ್ ಸಿಕ್ಕಿದೆ. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ  ವಿಮಾನ ನ್ಯಾವಿಗೇಷನ್ ಉಪಕರಣವಾದ ಡಿವಿಒಆರ್‌ (DVOR) ಅಳವಡಿಸಲು ರಾಜ್ಯ ಸರ್ಕಾರವು 6.50 ಕೋಟಿ ರೂಪಾಯಿ ಬಿಡುಗಡೆ ಮಾಡಲು ಆಡಳಿತಾತ್ಮಕ ಅನುಮೋದನೆ … Read more

ಶಿವಮೊಗ್ಗ AIRPORT ವಿಚಾರಕ್ಕೆ ಸಂಸದ & ಸಚಿವರ ನಡುವೆ ಜೋರು ಮಾತು!

mp vs minister

ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 13, 2025 : ಶಿವಮೊಗ್ಗ ವಿಮಾನ ನಿಲ್ದಾಣದ ವಿಚಾರ ಇದೀಗ ಕೇಂದ್ರ ಹಾಗೂ ರಾಜ್ಯದ ವಿವಾದಿತವಲ್ಲದ ಸಮಾಚಾರವಾಗಿ ಮಾರ್ಪಟ್ಟಿದೆ. ಜನರ ತೆರಿಗೆ ಹಣದಿಂದಲೆ ಎಲ್ಲಾ ಎನ್ನುವ ನಾಯಕರು, ನಿಲ್ದಾಣಕ್ಕೆ ಬೇಕಿರುವ ಕಲವೇ ಕೋಟಿಯ ಅನುದಾನದ ವಿಚಾರಕ್ಕೆ ಹಂಗಲ್ಲ, ಹಿಂಗಲ್ಲ ಅವರ ನಾವಾ ಅಂತೆಲ್ಲಾ ಚರ್ಚೆ ಮಾಡುತ್ತಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ಇವತ್ತು ಸಹ ಒಂದು ಘಟನೆ ನಡೆದಿದೆ.  ಇವತ್ತು ಬೆಳಗ್ಗೆ ರಾಜಕಾರಣದ ಮಾತು ಆರಂಭಿಸಿದ ಸಂಸದ ಬಿವೈ ರಾಘವೇಂದ್ರರವರು ನಿನ್ನೆ ದೆಹಲಿಯಿಂದ … Read more

ಶಿವಮೊಗ್ಗಕ್ಕೆ ದೊಡ್ಡ ಗಿಫ್ಟ್! ಬರಲಿದೆ ಈ ಎಲ್ಲಾ ಸೌಕರ್ಯಗಳು!

New Super Speciality Services at McGann Hospital, including Plastic, Cancer, Neuro, and Pediatric surgery, offering free treatment for BPL cardholders under the AB-ARK scheme woman arrested in meggan hospital child case Shivamogga is Malnad Regional Health Hub july 24 Unidentified Body Found in Shivamogga: Police Seek Public Help

Shivamogga is Malnad Regional Health Hub july 24 ಶಿವಮೊಗ್ಗ, ಜುಲೈ 24, 2025: ಸದ್ಯ ಶಿವಮೊಗ್ಗದಲ್ಲಿ ಅಭಿವೃದ್ಧಿಯ ವಿಚಾರಕ್ಕೆ ಸಾಕಷ್ಟು ರಾಜಕಾರಣ ನಡೆಯುತ್ತಿದೆ. ಈ ಕುರಿತಾದ ಟೀಕೆ ಟಿಪ್ಪಣಿಗಳು ಮಲ್ನಾಡ್​ನ ಜನತೆಗೆ ಇನ್ನಷ್ಟು ಅನುಕೂಲತೆಯನ್ನೆ ನೀಡುತ್ತಿದೆ. ಇದೆಲ್ಲದ ನಡುವೆ ರಾಜ್ಯ ಸರ್ಕಾರ, ಮಲೆನಾಡು ಪ್ರದೇಶದ ಜನರಿಗೆ ಉತ್ತಮ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವತ್ತ ಗಮನ ಹರಿಸಿದೆ. ಈಓ ನಿಟ್ಟಿನಲ್ಲಿ ಶಿವಮೊಗ್ಗವನ್ನು ಪ್ರಮುಖ ಆರೋಗ್ಯ ಕೇಂದ್ರವನ್ನಾಗಿ ಅಥವಾ ಹೆಲ್ತ್​ ಹಬ್​ ಆಗಿ ಅಭಿವೃದ್ಧಿಪಡಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ … Read more