ಶಾಸಕರ ಅನುಪಸ್ಥಿತಿಯ ನಡುವೆ ಬೇಳೂರು ಗೋಪಾಲಕೃಷ್ಣರವರ ಕಚೇರಿಗೆ ಭೇಟಿಕೊಟ್ಟ ಮಧು ಬಂಗಾರಪ್ಪ!

SHIVAMOGGA | SAKREBAILU ELEPHANT CAMP  Dec 2, 2023 |   ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ರವರ ನಡುವೆ ಅಸಮಾಧಾನ ಇರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಇದಕ್ಕೆ ಪೂರಕವೆಂಬಂತೆ ನಿನ್ನೆ ಸಾಗರ ಹಾಗೂ ಹೊಸನಗರದಲ್ಲಿ  ಸಚಿವರು ಪಾಲ್ಗೊಂಡ ಕಾರ್ಯಕ್ರಮದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣರವರು ಪಾಲ್ಗೊಂಡಿರಲಿಲ್ಲ.  ಇದರ ನಡುವೆ ಮಧು ಬಂಗಾರಪ್ಪರವರ ನಡೆಯೊಂದು ಕುತೂಹಲ ಮೂಡಿಸಿದೆ. ನಿನ್ನೆ ಸಾಗರ ತಾಲ್ಲೂಕಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡ ಸಚಿವರು, ತಮ್ಮ … Read more