ದಾವಣಗೆರೆ ಆನೆ ಅಭಿಮನ್ಯು! ಚಿಕ್ಕಮಗಳೂರು ಆನೆ ಕೃಷ್ಣ! ಕುಂತಿ ಪುತ್ರ ಧೃವ ! ಸಕ್ರೆಬೈಲ್​ ಆನೆ ಬಿಡಾರದಲ್ಲಿ ವಿಶೇಷ ಕಾರ್ಯಕ್ರಮ

ದಾವಣಗೆರೆ ಆನೆ ಅಭಿಮನ್ಯು! ಚಿಕ್ಕಮಗಳೂರು ಆನೆ ಕೃಷ್ಣ! ಕುಂತಿ ಪುತ್ರ ಧೃವ ! ಸಕ್ರೆಬೈಲ್​ ಆನೆ ಬಿಡಾರದಲ್ಲಿ ವಿಶೇಷ ಕಾರ್ಯಕ್ರಮ

KARNATAKA NEWS/ ONLINE / Malenadu today/ Jun 5, 2023 SHIVAMOGGA NEWS ಸಕ್ರೆಬೈಲ್ ಆನೆ ಬಿಡಾರ (sakrebylu elephant camp) ನ ಮೂರು ಆನೆಗಳಿಗೆ ಇವತ್ತು ವಿಶ್ವ ಪರಿಸರ ದಿನಾಚರಣೆಯ ಹಿನ್ನೆಲೆಯಲ್ಲಿ ನಾಮಕರಣ ಮಾಡಲಾಯ್ತು. ಕೃಷ್ಣ ಹಾಗೂ ಅಭಿಮನ್ಯು ಮತ್ತು ಧೃವ ಎಂಬ ಹೆಸರುಗಳನ್ನು ಆನೆಗಳಿಗೆ ಇಡಲಾಯ್ತು. ಮಾಜಿ ಸಚಿವ ಆರಗ ಜ್ಞಾನೇಂದ್ರ  ರವರ ಸಮ್ಮುಖದಲ್ಲಿ ಅಧಿಕಾರಿಗಳು ಆನೆಗಳಿಗೆ ಹೆಸರಿಟ್ಟರು.  ಚಿಕ್ಕಮಗಳೂರಿನಲ್ಲಿ ಸೆರೆಸಿಕ್ಕ ಆನೆಗೆ ಕೃಷ್ಣ ಎಂದು ಹೆಸರು ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಭಾಗದಲ್ಲಿ … Read more

4 ಕವಾಡಿಗ ಹುದ್ದೆಗೆ 300 ಅರ್ಜಿ! ಸಕ್ರೆಬೈಲ್​ನಲ್ಲಿ ಪದವೀಧರರ ಮಾತು ಕೇಳದ ಆನೆ! ಗಜರಾಜನೇ ಇಲ್ಲಿ ಸಂದರ್ಶಕ

300 applications for the post of 4 kavadiga! An elephant that doesn’t listen to graduates in Sakrebail!

4 ಕವಾಡಿಗ ಹುದ್ದೆಗೆ 300 ಅರ್ಜಿ! ಸಕ್ರೆಬೈಲ್​ನಲ್ಲಿ ಪದವೀಧರರ ಮಾತು ಕೇಳದ ಆನೆ! ಗಜರಾಜನೇ ಇಲ್ಲಿ ಸಂದರ್ಶಕ

KARNATAKA NEWS/ ONLINE / Malenadu today/ May 18, 2023 SHIVAMOGGA NEWS PAPER ONLINE ಶಿವಮೊಗ್ಗ/ ಸಕ್ರೆಬೈಲ್​ ಆನೆ ಬಿಡಾರ (Sakrebail Elephant Camp) ನಲ್ಲಿ ನಡೆದ ಕವಾಡಿಗರ ಹುದ್ದೆಯ ಸಂದರ್ಶನ ಸಾಕಷ್ಟು ಕುತೂಹಲ ಮೂಡಿಸಿತ್ತು.  ಇಬ್ಬರಿಗೂ ಅಧಿಕಾರ! ಫೈನಲ್​ ಆಯ್ತು ಆಯ್ಕೆ! ಇವತ್ತು ಅಧಿಕೃತ! 20ಕ್ಕೆ ಪ್ರಮಾಣ! ಸಿದ್ದರಾಮಯ್ಯ ಸಿಎಂ! ಡಿಕೆ ಶಿವಕುಮಾರ್ ಡಿಸಿಎಂ ಪದವೀಧರರ ಅರ್ಜಿ ವಿದ್ಯಾರ್ಹತೆಯ ಮಿತಿಯನ್ನ ಹೊಂದಿಲ್ಲದ ಈ ಹುದ್ದೆಗಳಿಗೆ ಪದವಿ ಹಾಗೂ ಅದಕ್ಕಿಂತ ಹೆಚ್ಚಿನ ಶಿಕ್ಷಣ ಪಡೆದವರು … Read more

BREAKING NEWS/ ಸಿಕ್ಕಿಬಿದ್ದ ಕಾಡಾನೆ/ ಆಪರೇಷನ್​ ದಾವಣಗೆರೆ ಎಲಿಫೆಂಟ್ ಸಕ್ಸಸ್​/ ಸೆರೆಯಾಗಿದ್ದೇಗೆ ವೈಲ್ಡ್ ಟಸ್ಕರ್​!?

MALENADUTODAY.COM/ SHIVAMOGGA / KARNATAKA WEB NEWS ದಾವಣೆಗೆರೆಯಲ್ಲಿ ನಡೆಯುತ್ತಿರುವ ಆಪರೇಷನ್ ಕಾಡಾನೆ ಯಶಸ್ವಿಯಾಗಿದೆ. ಹೊನ್ನಾಳಿ ತಾಲ್ಲೂಕು ಜೇನಳ್ಳಿಯ ಬಳಿಯಲ್ಲಿ ಕಾಡಾನೆಯನ್ನು ಸೆರೆಹಿಡಿಯಲಾಗಿದೆ. ಹಾಸನದ ಆಲೂರು ಕಡೆಯಿಂದ ಬಂದಿದ್ದ ಆನೆಯು ಸೂಳೆಕೆರೆಯ ಸುತ್ತಮುತ್ತ ತನ್ನ ರೌದ್ರಾವತಾರವನ್ನು ತೋರಿತ್ತು. ಅಲ್ಲಿಂದ ಹೊನ್ನಾಳಿ ಕಡೆಗೆ ಹೋದ ಆನೆಯು ನ್ಯಾಮತಿಯ ಮೂಲಕ ಶಿಕಾರಿಪುರದತ್ತ ಹೋಗುವ ಸಾಧ್ಯತೆ ಇತ್ತು.  ಸಿಕ್ಕಬಿದ್ದ ನರಹಂತಕ ಆನೆಗಾಗಿ ಹುಡುಕಾಟ ನಡೆಸಿದ್ದ ಅರಣ್ಯ ಸಿಬ್ಬಂದಿ ಹಾಗೂ ಡಾರ್ಟ್​ ತಜ್ಞರು ಇವತ್ತು ಆನೆಯ ಇರುವಿಕೆಯನ್ನು ಪತ್ತೆಮಾಡಿದ್ದರು. ಅಲ್ಲದೆ ಡ್ರೋನ್  ಮೂಲಕ … Read more

BREAKING NEWS/ ಸಿಕ್ಕಿಬಿದ್ದ ಕಾಡಾನೆ/ ಆಪರೇಷನ್​ ದಾವಣಗೆರೆ ಎಲಿಫೆಂಟ್ ಸಕ್ಸಸ್​/ ಸೆರೆಯಾಗಿದ್ದೇಗೆ ವೈಲ್ಡ್ ಟಸ್ಕರ್​!?

MALENADUTODAY.COM/ SHIVAMOGGA / KARNATAKA WEB NEWS ದಾವಣೆಗೆರೆಯಲ್ಲಿ ನಡೆಯುತ್ತಿರುವ ಆಪರೇಷನ್ ಕಾಡಾನೆ ಯಶಸ್ವಿಯಾಗಿದೆ. ಹೊನ್ನಾಳಿ ತಾಲ್ಲೂಕು ಜೇನಳ್ಳಿಯ ಬಳಿಯಲ್ಲಿ ಕಾಡಾನೆಯನ್ನು ಸೆರೆಹಿಡಿಯಲಾಗಿದೆ. ಹಾಸನದ ಆಲೂರು ಕಡೆಯಿಂದ ಬಂದಿದ್ದ ಆನೆಯು ಸೂಳೆಕೆರೆಯ ಸುತ್ತಮುತ್ತ ತನ್ನ ರೌದ್ರಾವತಾರವನ್ನು ತೋರಿತ್ತು. ಅಲ್ಲಿಂದ ಹೊನ್ನಾಳಿ ಕಡೆಗೆ ಹೋದ ಆನೆಯು ನ್ಯಾಮತಿಯ ಮೂಲಕ ಶಿಕಾರಿಪುರದತ್ತ ಹೋಗುವ ಸಾಧ್ಯತೆ ಇತ್ತು.  ಸಿಕ್ಕಬಿದ್ದ ನರಹಂತಕ ಆನೆಗಾಗಿ ಹುಡುಕಾಟ ನಡೆಸಿದ್ದ ಅರಣ್ಯ ಸಿಬ್ಬಂದಿ ಹಾಗೂ ಡಾರ್ಟ್​ ತಜ್ಞರು ಇವತ್ತು ಆನೆಯ ಇರುವಿಕೆಯನ್ನು ಪತ್ತೆಮಾಡಿದ್ದರು. ಅಲ್ಲದೆ ಡ್ರೋನ್  ಮೂಲಕ … Read more