ತೀರ್ಥಹಳ್ಳಿ : ಬೇರೆ ಅಂಗಡಿಯಲ್ಲಿ ಪಟಾಕಿ ಖರೀದಿಸಿದಕ್ಕೆ ವ್ಯಕ್ತಿಯ ಮೇಲೆ ಹಲ್ಲೆ

KFD Fatality Shivamogga Round up

Thirthahalli Police station : ತೀರ್ಥಹಳ್ಳಿ: ತಮ್ಮ ಅಂಗಡಿಯಲ್ಲಿ ಪಟಾಕಿ ಖರೀದಿಸದೆ ಪಕ್ಕದ ಅಂಗಡಿಯಲ್ಲಿ ಖರೀದಿಸಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿರುವ ಘಟನೆಯೊಂದು ತೀರ್ಥಹಳ್ಳಿಯಲ್ಲಿ ನಡೆದಿದೆ. ಈ ಸಂಬಂಧ ಹಲ್ಲೆಗೊಳಗಾದ ವ್ಯಕ್ತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತೀರ್ಥಹಳ್ಳಿ ಗ್ರಾಮವೊಂದರ ನಿವಾಸಿಯೊಬ್ಬರು ಅಕ್ಟೋಬರ್ 23 ರ ಸಂಜೆ ತೀರ್ಥಹಳ್ಳಿ ಸಾರ್ವಜನಿಕ ಕ್ರೀಡಾಂಗಣದಲ್ಲಿರುವ ಪಟಾಕಿ ಅಂಗಡಿಗೆ ಹೋಗಿ ಪಟಾಕಿ ಖರೀದಿಸಿದ್ದರು. ಇದೇ ಕ್ರೀಡಾಂಗಣದಲ್ಲಿ ದೂರುದಾರರ ಪರಿಚಯಸ್ಥರು ಸಹ ಮತ್ತೊಂದು ಪಟಾಕಿ ಅಂಗಡಿ ಹಾಕಿದ್ದರು. ದೂರುದಾರರು ಬೇರೊಂದು ಅಂಗಡಿಯಲ್ಲಿ ಪಟಾಕಿ … Read more

ರಾಜ್ಯ ಸರ್ಕಾರದಿಂದ ಭದ್ರತೆ ವಾಪಸ್​ : ಕೆಎಸ್​ ಈಶ್ವರಪ್ಪ ಹೇಳಿದ್ದೇನು

KS Eshwarappa

KS Eshwarappa : ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರಿಗೆ ರಾಜ್ಯ ಸರ್ಕಾರವು ನೀಡಿದ್ದ ಪೊಲೀಸ್ ಎಸ್ಕಾರ್ಟ್ (ಪೈಲಟ್) ಮತ್ತು ರೆಸಿಡೆನ್ಸಿಯಲ್ ಗಾರ್ಡ್ (ವಸತಿ ಭದ್ರತೆ) ಭದ್ರತೆಯನ್ನು ವಾಪಸ್ ಪಡೆದಿದ್ದು, ಈ ಕುರಿತು ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯ ಸರ್ಕಾರ ಆಗ ಭದ್ರತೆ ಕೊಟ್ಟಿತ್ತು, ಈಗ ಅದನ್ನು ವಾಪಸ್ ಪಡೆದಿದೆ. ಭದ್ರತೆ ನೀಡಿದಾಗ ನಾನು ಯಾಕೆ ಕೊಟ್ಟಿರಿ ಅಂತಾನೂ ಕೇಳಿರಲಿಲ್ಲ, ಈಗ ವಾಪಸ್ ಪಡೆದಾಗ ಯಾಕೆ ಹಿಂಪಡೆದಿದ್ದೀರಿ ಎಂಬುದರ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು