ಮಹಿಳಾ ಅಧಿಕಾರಿಗೆ ಕಾಂಗ್ರೆಸ್ ಮುಖಂಡನಿಂದ ನಿಂದನೆ ಆರೋಪ: ಪ್ರತಿಭಟನೆಯ ಎಚ್ಚರಿಕೆ 

Manjula Slams Congress Govt Over Abuse of Woman

ಶಿವಮೊಗ್ಗ: ರಾಜ್ಯ ರಾಜಕಾರಣದಲ್ಲಿ ಬ್ಯಾನರ್ ವಿಚಾರವಾಗಿ ನಡೆಯುತ್ತಿರುವ ಸಂಘರ್ಷಗಳು ತಾರಕಕ್ಕೇರಿವೆ. ಬಳ್ಳಾರಿಯ ಬ್ಯಾನರ್ ಗಲಾಟೆಯ ಬೆನ್ನಲ್ಲೇ, ಶಿಡ್ಲಘಟ್ಟದ ನಗರಸಭೆ ಪೌರಾಯುಕ್ತೆ ಅಮೃತ ಗೌಡ ಅವರಿಗೆ ಬ್ಯಾನರ್​ ಒಂದನ್ನು ತೆರವುಗೊಳಿಸಿದ್ದಕ್ಕೆ  ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಘಟನೆ ಈಗ ರಾಜ್ಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಕುರಿತು ಶಿವಮೊಗ್ಗದಲ್ಲಿ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಮಂಜುಳಾ ಅವರು ರಾಜ್ಯ ಸರ್ಕಾರದ ವಿರುದ್ಧ ವೀರುದ್ಧವಾಗಿ ವಾಗ್ದಾಳಿ ನಡೆಸಿದ್ದಾರೆ. ರಂಗಾಯಣದಿಂದ ಶಿವಮೊಗ್ಗದಲ್ಲಿ ರಂಗ ಸಂಕ್ರಾಂತಿ | ಜನವರಿ … Read more

ರಿಪ್ಪನ್‌ಪೇಟೆ ಬಳಿ ಭೀಕರ ಅಪಘಾತ: ಮಹಿಳೆ ಸಾವು, ಇಬ್ಬರಿಗೆ ಗಾಯ

Ripponpet Accident

ಶಿವಮೊಗ್ಗ : ರಿಪ್ಪನ್‌ಪೇಟೆ ಸಮೀಪದ ಸಾಗರ ರಸ್ತೆಯ ವಡಗೆರೆ ಎಂಬಲ್ಲಿ ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ಮಹಿಳೆಯನ್ನು ಶಿಕಾರಿಪುರ ಮೂಲದ ಅಮೃತಾ ಎಂದು ಗುರುತಿಸಲಾಗಿದೆ. ರಂಗಾಯಣದಿಂದ ಶಿವಮೊಗ್ಗದಲ್ಲಿ ರಂಗ ಸಂಕ್ರಾಂತಿ | ಜನವರಿ 14 ರಿಂದ ಆರು ದಿನ ವಿಶೇಷ ನಾಟಕ! ಮಿಸ್ ಮಾಡಬೇಡಿ ರಿಪ್ಪನ್‌ಪೇಟೆಯಲ್ಲಿ ನಡೆಯುತ್ತಿರುವ ಕೆಂಚನಾಲ ಜಾತ್ರೆಯ ಹಿನ್ನೆಲೆಯಲ್ಲಿ, ಅಮೃತಾ ಅವರು ತಮ್ಮ ಪತಿ ನಾಗರಾಜ್ ಹಾಗೂ ಇಬ್ಬರು ಮಕ್ಕಳೊಂದಿಗೆ ಶಿಕಾರಿಪುರದಿಂದ … Read more

ಶಿವಮೊಗ್ಗ: ಚಿಕಿತ್ಸೆ ಫಲಿಸದೆ ಕೇಂದ್ರ ಕಾರಾಗೃಹದ ಸಜಾ ಬಂಧಿ ಸಾವು

Hospitalized Inmate Dies in Shivamogga

ಶಿವಮೊಗ್ಗ: ಅನಾರೋಗ್ಯದಿಂದ ಬಳಲುತ್ತಿದ್ದ ಶಿವಮೊಗ್ಗ ಕೇಂದ್ರ ಕಾರಾಗೃಹದ ಹಿರಿಯ ಸಜಾ ಬಂಧಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮೃತರನ್ನು ಬಸವ (78) ಎಂದು ಗುರುತಿಸಲಾಗಿದೆ.  ಶಿವಮೊಗ್ಗ ಡಿ,ಸಿ ಹೆಸರಿಂದ ನಿಮ್ಗೆ ಮೆಸೇಜ್‌ ಬರ್ತಿದಿಯಾ, ಹಾಗಾದ್ರೆ ಈ ಸುದ್ದಿ ಓದಿ ಮೃತ ಬಸವ ಅವರು 2018ರಲ್ಲಿ ಉಡುಪಿಯ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಿಂದ ದಾಖಲಾದ ಪ್ರಕರಣವೊಂದರಲ್ಲಿ 10 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದರು. ಶಿಕ್ಷೆಯ ಆರಂಭದಲ್ಲಿ ಉಡುಪಿ ಕಾರಾಗೃಹದಲ್ಲಿದ್ದ ಇವರನ್ನು, 2019ರಲ್ಲಿ ಶಿವಮೊಗ್ಗ ಜಿಲ್ಲಾ … Read more

ಶಿವಮೊಗ್ಗ ಡಿ,ಸಿ ಹೆಸರಿಂದ ನಿಮ್ಗೆ ಮೆಸೇಜ್‌ ಬರ್ತಿದಿಯಾ, ಹಾಗಾದ್ರೆ ಈ ಸುದ್ದಿ ಓದಿ

 Shivamogga DC Name Misused Cyber Fraud Alert

ಶಿವಮೊಗ್ಗ : ಇತ್ತೀಚಿನ ದಿನಗಳಲ್ಲಿ ಸಾಮಾನ್ಯ ಜನರ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿ ಹಣ ವಂಚಿಸುತ್ತಿದ್ದ ಸೈಬರ್ ಕಳ್ಳರು, ಇದೀಗ ಉನ್ನತ ಅಧಿಕಾರಿಗಳ ಹೆಸರನ್ನು ಬಳಸಿಕೊಳ್ಳಲು ಆರಂಭಿಸಿದ್ದಾರೆ. ಶಿವಮೊಗ್ಗ  ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರ ಹೆಸರಿನಲ್ಲಿಯೂ ಇಂತಹದ್ದೇ ಒಂದು ವಂಚನೆಯ ಜಾಲ ಸಕ್ರಿಯವಾಗಿರುವುದು ಬೆಳಕಿಗೆ ಬಂದಿದ್ದು, ಈ ಕುರಿತು ಜಿಲ್ಲಾಧಿಕಾರಿಗಳೇ ಪತ್ರಿಕಾ ಪ್ರಕಟಣೆ ಹೊರಡಿಸುವ ಮೂಲಕ ಜನರಿಗೆ ಜಾಗರೂಕರಾಗಿರುವಂತೆ ಸೂಚಿಸಿದ್ದಾರೆ. ಶಿವಮೊಗ್ಗ:  ಬಾಗಿಲು ಒಡೆದು ಒಳ ನುಗ್ಗಿದ ಅಕ್ಕ ಪಡೆ, ಉಳಿಯಿತು ವಿದ್ಯಾರ್ಥಿನಿ ಜೀವ  ಜಿಲ್ಲಾಧಿಕಾರಿಗಳ ಹೆಸರು … Read more

ಹೊಸನಗರದ ಯಡೂರಿನಲ್ಲಿ ಚಿರತೆಯ ಮೃತದೇಹ ಪತ್ತೆ

Leopard Found Dead in Hosanagara's Yaduru Village

ಹೊಸನಗರ: ತಾಲೂಕಿನ ಯಡೂರು ಗ್ರಾಮದ ಅರಣ್ಯ ಪ್ರದೇಶದಲ್ಲಿ ಚಿರತೆಯೊಂದರ ಮೃತದೇಹ ಪತ್ತೆಯಾಗಿದೆ. ಮನೆ ಮಾಲೀಕರು ಶಿವಮೊಗ್ಗದಲ್ಲಿದ್ದಾಗ ಆನವಟ್ಟಿಯಲ್ಲಿ ನಡೀತು ಈ ಘಟನೆ ಸುಮಾರು 5 ವರ್ಷ ಪ್ರಾಯದ ಈ ಚಿರತೆಯು ಅನಾರೋಗ್ಯ ಅಥವಾ ವಯೋಸಹಜ ಕಾರಣಗಳಿಂದ ಸಾವನ್ನಪ್ಪಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ (Natural Death). ಘಟನಾ ಸ್ಥಳಕ್ಕೆ ದೌಡಾಯಿಸಿದ ಆರ್‌ಎಫ್‌ಒ ಸಂತೋಷ್ ಮಲ್ಲನಗೌಡ್ರ ಅವರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಪಶು ವೈದ್ಯಾಧಿಕಾರಿಗಳು ನಡೆಸಿದ ಮರಣೋತ್ತರ ಪರೀಕ್ಷೆಯ (Post-mortem) ನಂತರವಷ್ಟೇ ಸಾವಿನ ನಿಖರ ಕಾರಣ ತಿಳಿದುಬರಬೇಕಿದೆ (Forensic Investigation). … Read more

ಶಿವಮೊಗ್ಗ: ಹೃದಯಾಘಾತದಿಂದ ಇಂಜಿನಿಯರಿಂಗ್​ ವಿದ್ಯಾರ್ಥಿ ಸಾವು 

Heart Attack Tragedy 21 Year Old Dies

ಶಿವಮೊಗ್ಗ  : ಶಿವಮೊಗ್ಗದ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯೋರ್ವ ಹಠಾತ್ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ. ಬಳ್ಳಾರಿ ಮೂಲದ ಗಣೇಶ್ (21) ಮೃತಪಟ್ಟ ದುರ್ದೈವಿ. ಇವರು  ನಗರದ ಪೆಸಿಟ್ (PESIT) ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಅಂತಿಮ ವರ್ಷದ ವ್ಯಾಸಂಗ ಮಾಡುತ್ತಿದ್ದರು.  ಶಿವಮೊಗ್ಗ ಸಂಚಾರಿ ಪೊಲೀಸ್ ಠಾಣೆಯಲ್ಲೇ ನೇಣಿಗೆ ಶರಣಾದ ಹೆಡ್ ಕಾನ್ಸ್ಟೇಬಲ್! ಡೆತ್​ನೋಟ್​ನಲ್ಲಿ ಕಾರಣ! ಮೃತ ಗಣೇಶ್ ಶಿವಮೊಗ್ಗದ ವಾಜಪೇಯಿ ಬಡಾವಣೆಯಲ್ಲಿರುವ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ ತಂಗಿದ್ದರು. ಇಂದು ಎಂದಿನಂತೆ ಸ್ನಾನಕ್ಕೆಂದು ಬಚ್ಚಲು … Read more

KSRTC ಬಸ್​ ಡ್ರೈವರ್​ ಆತ್ಮಹತ್ಯೆ, ಸೇರಿದಂತೆ ಟಾಪ್​ 03 ಚಟ್​ಪಟ್​ ನ್ಯೂಸ್​​ 

unidentified woman Shimoga Dog Show 2026 Date Registration Details Shivamogga PUC Question Paper shivamogga Unidentified Man Wild Boar Hunting Lokayukta Raid, SHIMUL Shivamogga, Milk Union Corruption, SP Manjunath Choudhary, Financial Irregularities, Shimoga Crime News, Anti-Corruption Bureau Karnataka, Dairy Scam Probe.Unidentified Thirthahalli Burglary 30 Yrs Jail for Minor Assault Anavatti Unidentified Man Dies Cyber Crime Police Ditwa Cyclone Alert  online fraud Recruitment for Anganwadi Workers Shivamogga Fire Accident Shivamogga Traffic Restriction Unidentified woman death Shivamogga Traffic Diversion Bhadravathi Crime Thirthahalli Threat case Shivamogga Crime news Child Abuse Shivamogga Chain Snatching Gold theft TM card swapping scam Shivamogga accident Shivamogga Railway Police Thirthahalli Police station CEN Crime Police Station Shivamogga Cyber Crime Shivamogga news Crypto Trading Fraud chatpat news Central Jail KSRTC Bus Stand Street Dog Attack Job Scam Areca Nut TheftPocket Picking Incident shivamogga cyber crime Man Killed by Own Buffaloshivamogga

ಮರಕ್ಕೆ ಬೈಕ್ ಡಿಕ್ಕಿ: ಆಸ್ಪತ್ರೆ ಸಿಬ್ಬಂದಿ ಸಾವು ತೀರ್ಥಹಳ್ಳಿ ತಾಲೂಕಿನ ತಿರಳೆಬೈಲು ಬಳಿ ಬೈಕ್ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಕೋಣಂದೂರು ಆಸ್ಪತ್ರೆಯ ಸಿಬ್ಬಂದಿ ಗಂಗಾಧರ್ (45) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತೀರ್ಥಹಳ್ಳಿಯಿಂದ ಕೊಪ್ಪಕ್ಕೆ ತೆರಳುವಾಗ ಈ ಅಪಘಾತ ಸಂಭವಿಸಿದ್ದು, ತೀರ್ಥಹಳ್ಳಿ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಶಿವಮೊಗ್ಗದಲ್ಲಿ 91000! ಉಳಿದ ಕಡೆ ಎಷ್ಟಿದೆ ಅಡಕೆ ದರ! ಅಡಿಕೆ ರೇಟು ಓದಿ Shivamogga  ಲಾರಿ ಹರಿದು ಯುವಕನ ದುರ್ಮರಣ ರಿಪ್ಪನ್‌ಪೇಟೆ ಸಮೀಪದ ಗರ್ತಿಕೆರೆ ವ್ಯಾಪ್ತಿಯಲ್ಲಿ ಲಾರಿ … Read more

ಈಶ್ವರಪ್ಪರವರಿಗೆ ಮತ್ತೆ ಬಂತು ಅದೇ ಕರೆ…

KS Eshwarappa Receives Threat Call from Abroad

ಶಿವಮೊಗ್ಗ : ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರಿಗೆ ವಿದೇಶದಿಂದ ಇಂಟರ್ನೆಟ್ ಮೂಲಕ ಬೆದರಿಕೆ ಕರೆಗಳು ಬಂದಿದ್ದು, ಈ ಹಿನ್ನೆಲೆಯಲ್ಲಿ ತಮಗೆ ಸೂಕ್ತ ಭದ್ರತೆ ನೀಡುವಂತೆ ಶಿವಮೊಗ್ಗ ಎಸ್ಪಿ ನಿಖಿಲ್​ ಬಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ಇಂದು ತಮ್ಮ ಪುತ್ರ ಕೆ.ಇ. ಕಾಂತೇಶ್ ಹಾಗೂ ರಾಷ್ಟ್ರಭಕ್ತ ಬಳಗದ ಕಾರ್ಯಕರ್ತರೊಂದಿಗೆ ಎಸ್ಪಿ ಕಚೇರಿಗೆ ಭೇಟಿ ನೀಡಿ ರಕ್ಷಣೆ ಕೋರಿದರು.  ಶಿವಮೊಗ್ಗದಲ್ಲಿ 91000! ಉಳಿದ ಕಡೆ ಎಷ್ಟಿದೆ ಅಡಕೆ ದರ! ಅಡಿಕೆ ರೇಟು ಓದಿ ಕಳೆದ ಎರಡು ವರ್ಷಗಳ ಹಿಂದೆಯೂ … Read more

ಶರಾವತಿ ಸಂತ್ರಸ್ತ್ರರಿಗೆ ಗುಡ್​ ನ್ಯೂಸ್​ ಕೊಟ್ರು ಡಿಸಿ ಗುರುದತ್​ ಹೆಗೆಡೆ! ತುಂಬಾ ಪಾಠ ಕಲಿತೆ ಎಂದಿದ್ದೇಕೆ ಗೊತ್ತಾ

ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ ಹೆಗಡೆ ವರ್ಗಾವಣೆ ಅನುಭವಗಳ ಹಂಚಿಕೆ | ಮಲೆನಾಡು ಟುಡೆ ,Shimoga DC Gurudatta Hegde Farewell Speech: Shared Experiences | Malenadu Today

Shimoga DC Gurudatta Hegde ಶಿವಮೊಗ್ಗ :  ಸವಾಲುಗಳು ಎದುರಾದಾಗ ಕೆಲಸ ಮಾಡಲು ಹೆಚ್ಚಿನ ಉತ್ಸಾಹ ಮೂಡುತ್ತದೆ ಮತ್ತು ಅಂತಹ ಸಂದರ್ಭಗಳಲ್ಲಿ ಕಲಿಯಲು ಹೆಚ್ಚಿನ ಅವಕಾಶ ಸಿಗುತ್ತವೆ ಎಂದು ನಿರ್ಗಮಿತ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅವರು ಅಭಿಪ್ರಾಯಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆಯು ಅಂತಹ ಒಂದು ಸವಾಲಿನ ಹಾಗೂ ಅರ್ಥಪೂರ್ಣ ವೇದಿಕೆಯನ್ನು ತಮಗೆ ಒದಗಿಸಿಕೊಟ್ಟಿತ್ತು ಎನ್ನತ್ತಾ ಜಿಲ್ಲಾಧಿಕಾರಿ ಗುರುದತ್​ ಹೆಗೆಡೆ ತಮ್ಮ ಅಧಿಕಾರಾವಧಿಯ ಅನುಭವಗಳನ್ನು ಮೆಲುಕು ಹಾಕಿದ್ದಾರೆ.  ನಶೆ ಮುಕ್ತ ಶಿವಮೊಗ್ಗ ಜಿಲ್ಲೆ ಸಂಕಲ್ಪ- ವಾರ್ ಫೂಟ್ ನಲ್ಲಿ ಕೆಲಸ … Read more

ಇಂಟರ್​ಸ್ಟಿಂಗ್​ ವಿಷಯಗಳ ಜೊತೆ ಇವತ್ತಿನ ಮಲೆನಾಡು ಟುಡೇ ಇ-ಪೇಪರ್ ಓದಿ

Malenadu Today ePaper

ಶಿವಮೊಗ್ಗ  :  ಪ್ರಿಯ ಓದುಗರೆ ಮಲೆನಾಡು ಟುಡೆ ಡಿಜಿಟಲ್ ಮಾಧ್ಯಮ, ನೀವು ಬೆಳಸುತ್ತಿರುವ ಮಲೆನಾಡಿನ ಡಿಜಿಟಲ್, ನ್ಯೂಸ್, ಮೀಡಿಯಾ..! ಸಣ್ಣ ಸುದ್ದಿಯಿಂದ ಹಿಡಿದು ವಿಷಯಯುಕ್ತ ಮಾಹಿತಿಗಳವರೆಗೂ ಪ್ರತಿಯೊಂದನ್ನು ನಿಮ್ಮ ಮೊಬೈಲ್​ಗೆ ನೇರವಾಗಿ ಒದಗಿಸುವ ಉದ್ದೇಶದಲ್ಲಿ ಈ ಪಯುಣ ನಿರಂತರವಾಗಿ ಯಶಸ್ವಿಯಾಗಿ ಸಾಗಿದೆ. ಈ ನಿಟ್ಟಿನಲ್ಲಿ ಇನ್ನಷ್ಟು ಪ್ರಯತ್ನಗಳು ಸಹ ನಡೆದಿವೆ ಎನ್ನುವುದನ್ನು ನಿಮ್ಮ ಗಮನಕ್ಕೆ ತರುತ್ತಾ ಮಲೆನಾಡು ಟುಡೇ ಇ-ಪೇಪರ್ ನ ಇವತ್ತಿನ ಸಂಚಿಕೆಯ ಈ ಪೇಪರ್ ಕಾಪಿಯನ್ನು ಇಲ್ಲಿ ನೀಡಿದ್ದೇವೆ.. Download Malenadu Today ePaper … Read more