ಜ.03 ಮತ್ತು 04 ರಂದು ನಗರದ ಈ  ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ

Power Cut in ShivamoggaPower Cut in Shivamogga Areas Starting Jan 30Power Cut in Shivamogga Shimoga Power Cut Power Cut Update in shivamogga  Shivamogga Power Cut Power Cut MESCOM Power Cut power cut MESCOM SHIMOGA POWER CUT Scheduled Power Cut Power cut Shivamogga power cut Power cut news Power cut shivamogga Power cut shivamogga Shivamogga power cut Power cut shivamogga Power cut in BhadravatiMescom power cut Power cut shivamogga

ಶಿವಮೊಗ್ಗ: ಶಿವಮೊಗ್ಗ ನಗರ ಉಪವಿಭಾಗ-1, ಘಟಕ 2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ ತೆರುವುಗೊಳಿಸುವ ಕಾಮಗಾರಿ ಹಮ್ಮಿಕೊಂಡಿದ್ದು, ಜ.03 ಮತ್ತು 04 ರಂದು ಬೆಳಗ್ಗೆ 10.00 ರಿಂದ ಮಧ್ಯಾಹ್ನ 2.00 ರವರೆಗೆ  ಈ ಪ್ರದೇಶದಲ್ಲಿ ವಿದ್ಯುತ್​ ವ್ಯತ್ಯಯ ವಾಗಲಿದೆ. ಶಿವಮೊಗ್ಗ ಆಡಳಿತದಲ್ಲಿ ಮೇಜರ್ ಬದಲಾವಣೆ! ಜಿಲ್ಲೆಗೆ ಹೊಸ ಡಿಸಿ ಎಂಟ್ರಿ! ಗುರುದತ್​ ಹೆಗೆಡೆ ವರ್ಗಾವಣೆ ಎಲ್ಲೆಲ್ಲಿ ಕರೆಂಟ್​ ಇರಲ್ಲ ರವೀಂದ್ರನಗರ, ವಿನಾಯಕನಗರ, ಹನುಮಂತನಗರ, ಗಾಂಧಿನಗರ, ಸವಳಂಗರಸ್ತೆ, ರಾಜೇಂದ್ರ ನಗರ, ವೆಂಕಟೇಶನಗರ ಹಾಗೂ ಇನ್ನಿತರೆ ಸುತ್ತಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, … Read more

ತಿಮ್ಮಕಾಪುರ ಸಕ್ರೆಬೈಲು ಶಾಲಾ ವಾರ್ಷಿಕೋತ್ಸವ ಸಂಭ್ರಮ: ಮುಂದಿನ ಶೈಕ್ಷಣಿಕ ಸಾಲಿನಲ್ಲಿ ಹೊಸ ಕಟ್ಟಡದ ಭರವಸೆ ನೀಡಿದ ಬಿಇಓ ರಮೇಶ್

Sakrebailu School Annual Day

ಶಿವಮೊಗ್ಗ :  ಶಿವಮೊಗ್ಗ ತಾಲ್ಲೂಕಿನ ತಿಮ್ಮಕಾಪುರ ಸಕ್ರೆಬೈಲು ಗ್ರಾಮದ ಸರ್ಕಾರಿ ಕನ್ನಡ ಮತ್ತು ಉರ್ದು ಶಾಲೆ ಹಾಗೂ ಅಂಗನವಾಡಿ ಕೇಂದ್ರದ ಸಂಯುಕ್ತಾಶ್ರಯದಲ್ಲಿ 2ನೇ ವರ್ಷದ ಶಾಲಾ ವಾರ್ಷಿಕೋತ್ಸವ ಸಮಾರಂಭವು ಅತ್ಯಂತ ಸಂಭ್ರಮದಿಂದ ಜರುಗಿತು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಓ) ರಮೇಶ್ ಅವರು ಶಾಲೆಯ ಶೈಕ್ಷಣಿಕ ಪ್ರಗತಿಯನ್ನು ಶ್ಲಾಘಿಸಿ, ಮುಂದಿನ ಶೈಕ್ಷಣಿಕ ಸಾಲಿನಲ್ಲಿ ಶಾಲೆಗೆ ಹೊಸ ಕಟ್ಟಡ ನಿರ್ಮಿಸಿಕೊಡುವ ಭರವಸೆಯನ್ನು ನೀಡಿದರು. ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಸಿಬ್ಬಂದಿಗಳಿಂದಲೇ ಆಪರೇಷನ್​ ಮೊಬೈಲ್​ !  ಸಿಕ್ತು … Read more

ಯಾಸಿನ್​ ಖುರೇಶಿ ವಿಚಾರಕ್ಕೆ ಇಬ್ಬರನ್ನು ಕಿಡ್ನ್ಯಾಪ್​ ಮಾಡಿ ಕೂಡಿಟ್ಟು ಹಲ್ಲೆ ! ಜಯನಗರ FIR ನಲ್ಲಿ ಏನಿದೆ

Youths Kidnapped for Keeping Yaseen Qureshis Photo 

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 27 2025 :  ಶಿವಮೊಗ್ಗದಲ್ಲಿ ಈ ಹಿಂದೆ ನಡೆದಿದ್ದ ಗ್ಯಾಂಗ್​ ವಾರ್​ನಲ್ಲಿ ಸಾವನ್ನಪ್ಪಿದ್ದ ಯಾಸಿನ್ ಖುರೇಶಿ ವಿಚಾರ ಇಬ್ಬರು ಯುವಕರನ್ನ ಅಪಹರಿಸಿದ್ದಷ್ಟೆ ಅಲ್ಲದೆ ಅವರ ಮೇಲೆ ಹಲ್ಲೆ ನಡೆಸಲಾಗಿದೆ. ಕಳೆದ ಸೆಪ್ಟೆಂಬರ್ 22 ರಂದು ನಡೆದಿದ್ದ ಘಟನೆಯ ಸಂಬಂಧ ಸೆಪ್ಟೆಂಬರ್​ 24 ರಂದು ಜಯನಗರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ಸಹ ದಾಖಲಾಗಿದೆ.  THE BHARATIYA NYAYA SANHITA (BNS), 2023 (U/s-118(1),189(2),191(2),191(3),115(2),140(2),351(2),352,190)ಎಫ್​ಐಆರ್​ನಲ್ಲಿ ಉಲ್ಲೇಖಿಸಿರುವ ಪ್ರಕಾರ, ಕೋರ್ಟ್​ ವಿಚಾರಣೆಗೆ ಎಂದು ಬಂದಿದ್ದ  ಇಬ್ಬರು … Read more

ಶಿವಮೊಗ್ಗ ದಸರಾ : ನಾಳೆ ಮ್ಯೂಸಿಕಲ್ ನೈಟ್, ಆಹಾರ ಮೇಳ, ಸೇರಿದಂತೆ ಹಲವು ಕಾರ್ಯಕ್ರಮ! ಪಾಲ್ಗೊಳ್ಳಲಿದ್ದಾರೆ ಶಿವರಾಜ್​ ಕುಮಾರ್​

Shivamogga Programs on September 28: Yoga, Gamaka, Gnyana Dasara, and Shivanna's Musical Night

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 27 2025 :  ಶಿವಮೊಗ್ಗ ನಗರದಲ್ಲಿ ದಸರಾ ಕಳೆಕಟ್ಟಿದ್ದು ನಾಳೆ ಅಂದರೆ ಸೆಪ್ಟೆಂಬರ್ 28 ರಂದು ಹಲವು ಕಾರ್ಯಕ್ರಮಗಳು ನಡೆಯಲಿದೆ. ದಿನವಿಡೀ ಹಲವಾರು ಮಹತ್ವದ ಸಾಂಸ್ಕೃತಿಕ, ಶೈಕ್ಷಣಿಕ ಮತ್ತು ಮನರಂಜನಾ ಚಟುವಟಿಕೆಗಳನ್ನು ಆಯೋಜಿಸಲಾಗಿದೆ. ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಖ್ಯಾತ ಚಲನಚಿತ್ರ ನಟರು ಸೇರಿದಂತೆ ಅನೇಕ ಗಣ್ಯರು ಈ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಸೆಪ್ಟೆಂಬರ್ 28 ರಂದು ಬೆಳಿಗ್ಗೆ 5.30 ಕ್ಕೆ ಯೋಗ ದಸರಾ ಕಾರ್ಯಕ್ರಮವು ಕುವೆಂಪು ರಂಗಮಂದಿರದ ಆವರಣದಲ್ಲಿ ನಡೆಯಲಿದೆ. … Read more

ಬಿಗ್ ನ್ಯೂಸ್ : ಪಂಚಮಸಾಲಿ ಪೀಠದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ

Lingayat Panchamasali Peetha Expels Jayamrutyunjaya Swamiji from Post

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 22 2025 : ಮಹತ್ವದ ಬೆಳವಣಿಗೆಯೊಂದರಲ್ಲಿ ಬಾಗಲಕೋಟೆಯ ಸುದ್ದಿಯೊಂದು ದೊಡ್ಡಮಟ್ಟಿಗೆ ಸದ್ದು ಮಾಡುತ್ತಿದೆ. ಇಲ್ಲಿನ ಕೂಡಲಸಂಗಮದಲ್ಲಿರುವ ಲಿಂಗಾಯತ ಪಂಚಮಸಾಲಿ ಪೀಠಕ್ಕೆ ಸಂಬಂಧಿಸಿದಂತೆ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಪೀಠಾಧ್ಯಕ್ಷ ಸ್ಥಾನದಿಂದ ಉಚ್ಚಾಟಿಸಲು ನಿರ್ಧಾರ ಕೈಗೊಳ್ಳಲಾಗಿದೆ. ನಿನ್ನೆ ದಿನ ಭಾನುವಾರ ನಡೆದ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಟ್ರಸ್ಟ್‌ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಮಹತ್ವದ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ  ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ನೀಲಕಂಠ ಅಸೂಟಿ ಅವರು … Read more

ಕೆಮ್ಮಣ್ಣುಗುಂಡಿ : ಶಿಕಾರಿಪುರದ ಮೂಲದ ಶಿಕ್ಷಕನ ದುರಂತ ಅಂತ್ಯ! ನಡೆದಿದ್ದೇನು?

Tragic Selfie Accident at Kemmannugundi Chikkamagaluru

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 22 2025 : ಚಿಕ್ಕಮಗಳೂರು ಜಿಲ್ಲೆಯ ಕೆಮ್ಮಣ್ಣು ಗುಂಡಿಯಲ್ಲಿ ಶಿವಮೊಗ್ಗ ಜಿಲ್ಲೆ ಶಿಕಾರಿಪುರದ ಮೇಷ್ಟ್ರರೊಬ್ಬರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ತಮ್ಮ ಪತ್ನಿಯೊಂದಿಗೆ ಕೆಮ್ಮಣ್ಣುಗುಂಡಿಗೆ ಪ್ರವಾಸಕ್ಕೆ ಹೋಗಿದ್ದ  ಶಿಕ್ಷಕರೊಬ್ಬರು ಸೆಲ್ಟಿ ತೆಗೆದುಕೊಳ್ಳುವ ಸಂದರ್ಭ, ಆಯ ತಪ್ಪಿ 70 ಅಡಿ ಆಳದ ಪ್ರಪಾತಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ. ಅವರನ್ನ  ಸಂತೋಷ್ (40) ಎಂದು ಗುರುತಿಸಲಾಗಿದೆ. ಈ ಸಂಬಂಧ ಲಿಂಗದಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ  ದುರಂತ ನಡೆದದ್ದು ಹೇಗೆ? ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಮೂಲದವರು ಎನ್ನಲಾದ ಸಂತೋಷ್ … Read more

ಶಾಲೆ ಹುಡುಗಿಗೆ ಹೆರಿಗೆ! ಶಿವಮೊಗ್ಗ ಜಿಲ್ಲೆಯ ಪ್ರಕರಣದಲ್ಲಿ ಅಣ್ಣನೇ ಆರೋಪಿ! ನಡೆದಿದ್ದೇನು?

KFD Fatality Shivamogga Round up

ಸೆಪ್ಟೆಂಬರ್ 1, 2025 | ಶಿವಮೊಗ್ಗ | ಮಲೆನಾಡು ಟುಡೇ ನ್ಯೂಸ್ |  ಶಿವಮೊಗ್ಗ ಜಿಲ್ಲೆಯಲ್ಲಿ ಆತಂಕಕಾರಿ ಘಟನೆಯೊಂದು ನಡೆದಿದ್ದು,  ಘಟನೆಯಲ್ಲಿ ಸ್ವಂತ ಅಣ್ಣನೇ ಆರೋಪಿಯಾಗಿದ್ದಾನೆ. ಶಿವಮೊಗ್ಗ ಜಿಲ್ಲೆಯ ತಾಲ್ಲೂಕು ಒಂದರ ಸರ್ಕಾರಿ ಶಾಲೆಯ ಬಾಲಕಿಯೊಬ್ಬಳು ತನ್ನ ಮನೆಯಲ್ಲಿ ಮಗುವಿಗೆ ಜನ್ಮ ನೀಡಿದ್ದ ಬಗ್ಗೆ ವರದಿಯಾಗಿತ್ತು. ಇದೀಗ ಪ್ರಕರಣದಲ್ಲಿ ಆಕೆಯ ಸ್ವಂತ ಅಣ್ಣನೇ ಆರೋಪಿಯಾಗಿದ್ದಾನೆ. ಆತನು ಸಹ ಅಪ್ರಾಪ್ತನಾಗಿದ್ದು ಘಟನೆಯು ಆತಂಕಕ್ಕೆ ಕಾರಣವಾಗಿದೆ.  ಈ ವಿಚಾರದಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಕೂಡ ಸ್ವಯಂಪ್ರೇರಿತ ದೂರು … Read more

ಶಿವಮೊಗ್ಗ ಜಿಲ್ಲೆಯಲ್ಲಿ ಯಾವೆಲ್ಲಾ ತಾಲ್ಲೂಕುಗಳಿಗೆ ಇಂದು ರಜೆ ನೀಡಲಾಗಿದೆ !

Shimoga School Holiday Shivamogga rain holiday, Hosanagara schools closed, Sagar colleges holiday, Karnataka rain news, school holiday due to rain, anganwadi holiday Shivamogga, July 5 holiday, Shivamogga district administration, heavy rain warning school leave today in news july 04 Heavy Rain School Holiday school leave sagara hosanagara

ಮಲೆನಾಡುಟುಡೆ ನ್ಯೂಸ್ : ಶಿವಮೊಗ್ಗ, ಆಗಸ್ಟ್ 29 2025 : ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಕೂಡ ಮಳೆ ಮುಂದುವರಿದಿದೆ. ಈ ಸಂಬಂದ ಇಲ್ಲಿವರೆಗಿನ ಮಾಹಿತಿ ಪ್ರಕಾರ, ನಾಲ್ಕು ತಾಲ್ಲೂಕುಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಗೊತ್ತಾಗಿದೆ.  ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯಲ್ಲಿ ತಾಪಮಾನ ಬಹಳಷ್ಟು ಕುಗ್ಗಿದೆ. ಹಾಗೂ ಮಳೆಯು ನಿರಂತರವಾಗಿ ಸುರಿಯುತ್ತಿರುವುದರಿಂದ ಆರೋಗ್ಯ ಹದಗೆಡುವ ಆತಂಕವೂ ಮನೆ ಮಾಡಿದೆ. ಇತ್ತ ಇವತ್ತು ಮಳೆಯ ಆರ್ಭಟ ಹೆಚ್ಚಿರುವ ಮುನ್ಸೂಚನೆ ಹಾಗೂ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು