ಶಿವಮೊಗ್ಗ ಬಳಿಕ ಸಾಗರ ಸಂಚಲನ/ ಕಾಂಗ್ರೆಸ್​ನಲ್ಲಿ ಕಾಗೋಡು ಪುತ್ರಿ ಬಂಡಾಯ? ಬಿಜೆಪಿಗೆ ಸೆಳೆಯುತ್ತಿದ್ದಾರಾ ಹಾಲಿ ಶಾಸಕ?

MALENADUTODAY.COM/ SHIVAMOGGA / KARNATAKA WEB NEWS ಶಿವಮೊಗ್ಗ ನಗರ ಬಿಜೆಪಿಯಲ್ಲಿ ಈಶ್ವರಪ್ಪನವರ ಚುನಾವಣಾ ರಾಜಕೀಯ ನಿವೃತ್ತಿ ಸುದ್ದಿ ಹೊರಬಿದ್ದ ಬೆನ್ನಲ್ಲೆ ಇದೀಗ ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಬಂಡಾಯದ ಸುದ್ದಿಯೊಂದು ನ್ಯೂಸ್ ಆಗುತ್ತಿದೆ ಟಿಕೆಟ್ ಸಿಗದಿದ್ದಕ್ಕೆ ರಾಜನಂದಿನಿ ಬಂಡಾಯ ಸಾರಿದರೇ? ಸಾಗರ ಕಾಂಗ್ರೆಸ್​ ಟಿಕೆಟ್ ಆಕಾಂಕ್ಷಿಯಾಗಿದ್ದ ಕಾಗೋಡು ತಿಮ್ಮಪ್ಪ ರವರ ಪುತ್ರಿ ರಾಜನಂದಿನಿ ಯವರು ,ಕಾಂಗ್ರೆಸ್​ನಲ್ಲಿ ಬಂಡಾಯ ಸಾರಲು ಸಿದ್ಧವಾಗಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೆ ಪೂರಕವಾದ ಬೆಳವಣಿಗೆಳು ನಡೆಯುತ್ತಿದ್ದು, ಬಹುತೇಕ ಒಂದರೆಡು ದಿನಗಳಲ್ಲಿ ಸಾಗರ ದಲ್ಲಿ ಭಿನ್ನಮತ … Read more

ಶಿವಮೊಗ್ಗ ಬಳಿಕ ಸಾಗರ ಸಂಚಲನ/ ಕಾಂಗ್ರೆಸ್​ನಲ್ಲಿ ಕಾಗೋಡು ಪುತ್ರಿ ಬಂಡಾಯ? ಬಿಜೆಪಿಗೆ ಸೆಳೆಯುತ್ತಿದ್ದಾರಾ ಹಾಲಿ ಶಾಸಕ?

MALENADUTODAY.COM/ SHIVAMOGGA / KARNATAKA WEB NEWS ಶಿವಮೊಗ್ಗ ನಗರ ಬಿಜೆಪಿಯಲ್ಲಿ ಈಶ್ವರಪ್ಪನವರ ಚುನಾವಣಾ ರಾಜಕೀಯ ನಿವೃತ್ತಿ ಸುದ್ದಿ ಹೊರಬಿದ್ದ ಬೆನ್ನಲ್ಲೆ ಇದೀಗ ಸಾಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಬಂಡಾಯದ ಸುದ್ದಿಯೊಂದು ನ್ಯೂಸ್ ಆಗುತ್ತಿದೆ ಟಿಕೆಟ್ ಸಿಗದಿದ್ದಕ್ಕೆ ರಾಜನಂದಿನಿ ಬಂಡಾಯ ಸಾರಿದರೇ? ಸಾಗರ ಕಾಂಗ್ರೆಸ್​ ಟಿಕೆಟ್ ಆಕಾಂಕ್ಷಿಯಾಗಿದ್ದ ಕಾಗೋಡು ತಿಮ್ಮಪ್ಪ ರವರ ಪುತ್ರಿ ರಾಜನಂದಿನಿ ಯವರು ,ಕಾಂಗ್ರೆಸ್​ನಲ್ಲಿ ಬಂಡಾಯ ಸಾರಲು ಸಿದ್ಧವಾಗಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೆ ಪೂರಕವಾದ ಬೆಳವಣಿಗೆಳು ನಡೆಯುತ್ತಿದ್ದು, ಬಹುತೇಕ ಒಂದರೆಡು ದಿನಗಳಲ್ಲಿ ಸಾಗರ ದಲ್ಲಿ ಭಿನ್ನಮತ … Read more

Sagar Assembly Constituency/ ಸಾಗರ ಕಾಗೋಡು ಬಳಗದಲ್ಲಿ ಭುಗಿಲೆದ್ದ ಆಕ್ರೋಶ! ಬೇಳೂರು ವಿರುದ್ದದ ಬಂಡಾಯದ ಅಭ್ಯರ್ಥಿ ಇವರೇನಾ?

ಕೆಪಿಸಿಸಿ ಬಿಡುಗಡೆ ಮಾಡಿದ ಮೊದಲ ಪಟ್ಟಿಯಲ್ಲಿ ಸಾಗರ ವಿಧಾನ ಸಭಾ ಕ್ಷೇತ್ರಕ್ಕೆ ಬೇಳೂರು ಗೋಪಾಲಕೃಷ್ಣರವರ ಹೆಸರನ್ನು ಬಿಡುಗಡೆ ಮಾಡುತ್ತಿದ್ದಂತೆ ಕಾಂಗ್ರೆಸ್ ನಲ್ಲಿ ತೀವ್ರ ಅಸಮಾಧಾನ ಭುಗಿಲೆದ್ದಿದೆ. ಶಿವಮೊಗ್ಗದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹುನಗೋಡು ರತ್ನಾಕರ್ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಕಾಗೋಡು ತಿಮ್ಮಪ್ಪರನ್ನು ಒಂದು ಮಾತು ಕೇಳಬೇಕಿತ್ತು ಸಾಗರ ವಿಧಾನಸಭಾ ಕ್ಷೇತ್ರಕ್ಕೆ  ಕೆಪಿಸಿಸಿ ನಾಯಕರು ಸೂಕ್ತ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತಾರೆ ಎಂಬ ನಿರೀಕ್ಷೆಯಲ್ಲಿದ್ದೆವು. ಆದರೆ ನಿರೀಕ್ಷೆ ಹುಸಿಯಾಗಿದೆ. ಹಿರಿಯ ರಾಜಕಾರಣಿಯಾಗಿರುವ ಕಾಗೋಡು ತಿಮ್ಮಪ್ಪನವರು ಟಿಕೆಟ್ ಗಾಗಿ … Read more