malnad news today ಜುಲೈ 02 : ಭತ್ತ ನಟ್ಟಿಯ ನಾಟಿ ಕಥೆ

malnad news today

malnad news today : ಭತ್ತ ನಟ್ಟಿಯ ನಾಟಿ ಕಥೆ ಓಯ್ ಏಂತದ್ರಿ ಜೂನ್ ಕಳಿತು,  ಏನ್ ಗದ್ದೆಗೆ ಬೀಜ ಹಾಕೋ ಅಂದಾಜ್ ಇಲ್ಲೇನ್ರಿ. ಉಂಟು ಮರಽ ಎಂಥ ಮಾಡೋದು ಒಂದು ಬದಿ ಮಳೆ.. ಮಳೆ ಹಿಡ್ಡಿದ್ದು ಬಿಡೋದೇ ಇಲ್ಲ ಅಂಥದೆ. ಹಿಂಗಾದ್ರೆ ಬೀಜ ಹಾಕಿದ್ದು ಪೂರ  ತೇಲ್ಕೊಂಡು ಹೋಗ್ತಾವಲ್ರಿ ಎಂಥ ಮಾಡೋದು.  ಇದ್ ನಮ್ ಮಲ್ನಾಡಲ್ಲಿ  ರೈತ್ರು ಅವ್ರರರೇ ಮಾತಾಡ್ಕೊಳೊ ಮಾತು. ಒಂದ್ಕಡೆ ನಟ್ಟಿ  ಮಾಡಕ್ಕೆ ಬೀಜ ಹಾಕ್ಬೇಕು. ಕೆಲ್ಸಕ್ಕೆ ಜನ ಸಿಗಲ್ಲ. ಅದ್ರ ಮಧ್ಯ … Read more

malnad news today / ಶಿವಮೊಗ್ಗ ಪೊಲೀಸರ ಒಂದೊಳ್ಳೆ ಕೆಲಸ / ಚಿತ್ರದುರ್ಗ ಹೈವೆಯಲ್ಲಿ ಬಿರುಕು/ ಗುಂಡಿಗೆ ಬಿದ್ದ ಹಸು!/ ಶಿವಮೊಗ್ಗ ಸುದ್ದಿಗಳು

malnad news today

malnad news today ಶಿವಮೊಗ್ಗ: ಕೂಡ್ಲಿಗೆರೆಯಲ್ಲಿ ರಕ್ತದಾನ ಶಿಬಿರಕ್ಕೆ ಉತ್ತಮ ಪ್ರತಿಕ್ರಿಯೆ malnad news today  ಶಿವಮೊಗ್ಗ : ಶಿವಮೊಗ್ಗ ಜಿಲ್ಲಾ ಪೊಲೀಸ್ ಮತ್ತು ಭದ್ರಾವತಿ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರ, ಕೂಡ್ಲಿಗೆರೆ ಇವರ ಸಂಯುಕ್ತ ಆಶ್ರಯದಲ್ಲಿ, ಮೆಗ್ಗಾನ್ ರಕ್ತ ಕೇಂದ್ರದ ಸಹಯೋಗದೊಂದಿಗೆ ಕೂಡ್ಲಿಗೆರೆ ಗ್ರಾಮ ಪಂಚಾಯಿತಿ ಕಟ್ಟಡದಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ಈ ಶಿಬಿರದಲ್ಲಿ ವೈದ್ಯರು, ಸರ್ಕಾರಿ ನೌಕರರು, ಮಹಿಳೆಯರು, ಸಾರ್ವಜನಿಕರು, ಪೊಲೀಸ್ ಮತ್ತು ಆರೋಗ್ಯ ಇಲಾಖೆಯ ನೌಕರರು ಸೇರಿದಂತೆ ಒಟ್ಟು 54 ಮಂದಿ ರಕ್ತದಾನ ಮಾಡಿ … Read more

malnad news today / ಹೊತ್ತಿ ಉರಿದ ಕಾರು, ನಕಲಿ ಬಂಗಾರದ ಕಥೆ ! ಇವತ್ತಿ ಚಟ್​ಪಟ್ ಸುದ್ದಿಗಳು

Shivamogga Power Cable Theft bhadravati

malnad news today ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ಘಟನೆಗಳ ಸಂಕ್ಷಿಪ್ತ ವಿವರವನ್ನು ನೀಡುವ ಮಲೆನಾಡು ಟುಡೆಯ ಇವತ್ತಿನ ಚಟ್​ಪಟ್​ ಸುದ್ದಿಗಳು ಹೀಗಿವೆ.  malnad news today /ಹೊತ್ತಿಉರಿದ ಕಾರು ಸೊರಬ ಪಟ್ಟಣದ ರಂಗನಾಥ ದೇವಸ್ಥಾನದ ಎದುರು ನಿನ್ನೆ ಬುಧವಾರ ಬೆಳಿಗ್ಗೆ ಕಾರೊಂದು ಹೊತ್ತಿ ಉರಿದಿದೆ. ಇಲ್ಲಿನ ನಿವಾಸಿಯೊಬ್ಬರು ನಿಲ್ಲಿಸಿದ್ದ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿದೆ. ಅದು ನೋಡನೋಡುತ್ತಲೇ ಇಡೀ ಕಾರನ್ನು ಆವರಿಸಿ ಹೊತ್ತಿ ಉರಿದಿದೆ. ಆನಂತರ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸಿದರು. ಆದದರೆ, ಅಷ್ಟರಲ್ಲಿ … Read more