ಅರಣ್ಯ ಸಭೆಗೆ ಕರೆಯದ ಅವಮಾನ ಮಾಡಿದ ಆರೋಪ | ಅರಣ್ಯ ಅಧಿಕಾರಿ ವಿರುದ್ಧ ದಲಿತ ಸಂಘಟನೆ ದೂರು
KARNATAKA NEWS/ ONLINE / Malenadu today/ Oct 15, 2023 SHIVAMOGGA NEWS ರಣ್ಯ ಇಲಾಖೆಯಿಂದ ನಡೆದ ಕಾರ್ಯಾಗಾರ ಸಭೆಯಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಗ್ರಾಮ ಪಂಚಾಯಿತಿ ಸದಸ್ಯೆಯನ್ನು ಆಹ್ವಾನಿಸದೆ ಕಡೆಗಣಿಸಿ ಅವಾಮಾನಿಸಿದ್ದಾರೆ ಎಂದು ಆರೋಪಿಸಿ ತೀರ್ಥಹಳ್ಳಿ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ದೂರು ನೀಡಲಾಗಿದೆ. ಶೇಡ್ಗಾರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ, ತುಬ್ರಮನೆ ಗ್ರಾಮದ, ತುಬ್ರಮನೆಯಲ್ಲಿ ದಿನಾಂಕ:26-01-23 ರಂದು ಅರಣ್ಯ ಇಲಾಖೆಯ ವತಿಯಿಂದ ಸಿದ್ಧವಿನಾಯಕ ಗ್ರಾಮ ಅರಣ್ಯ ಸಮಿತಿಯ ಸರ್ವ ಸದಸ್ಯರ ಮಹಾಮಂಡಳಿ ಸಭೆಯ ಸಮಗ್ರ … Read more