ಜಗಳ ಬಿಡಿಸಿದವನಿಗೆ ಬಿತ್ತು ಮಚ್ಚಿನೇಟು! ಕಾರಲ್ಲಿ ಟೂಲ್ಸ್​ ಹಾಕಿಕೊಂಡು ಬಂದು ಅಟೆಂಪ್ಟ್​!

sagara police police Bengaluru Engineer Cheated of 20 Lakhs for Gomala Land Bengaluru Engineer Unknown person body in shivamogga Three Bodies Found in Three Separate Locations

ಮಲೆನಾಡು ಟುಡೆ ಸುದ್ದಿ,  ಸೆಪ್ಟೆಂಬರ್ 26 2025 : ಜಗಳ ಬಿಡಿಸಲು ಹೋದ ವ್ಯಕ್ತಿಗೆ ಲಾಂಗಿನೇಟು ಬಿದ್ದ ಪ್ರಕರಣವೊಂದು ಭದ್ರಾವತಿಯಲ್ಲಿ ನಡೆದಿದೆ. ಭದ್ರಾವತಿಯಲ್ಲಿ ಎಲ್​& ಓ ನಿರ್ವಹಣೆಯ ಬಗ್ಗೆ ಸಾಕಷ್ಟು ಕುಹುಕಗಳಿರುವೆ. ಇದರ ನಡುವೆ ಇಂತಹದ್ದೊಂದು ಘಟನೆ ನಡೆದಿದೆ. ಕಳೆದ 23 ನೇ ತಾರೀಖು ನಡೆದ ಘಟನೆಯ ಸಂಬಂಧ ಭದ್ರಾವತಿ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ 2. Act & Section: THE BHARATIYA NYAYA SANHITA (BNS), 2023 (U / s – 126(2), 352, … Read more