ಸಿರಿಯಾಗೆ ತೆರಳಲು ಸಿದ್ಧವಾಗಿತ್ತೆ ತೀರ್ಥಹಳ್ಳಿ ಬ್ರದರ್ಸ್ ಟೀಂ! ಅರಾಫತ್ ಅರೆಸ್ಟ್ ಬಗ್ಗೆ ಆತನ ತಂದೆ ಹೇಳಿದ್ದೇನು!? NIA ತನಿಖಾ ತಂಡ ಬಂದಿತ್ತಾ?

KARNATAKA NEWS/ ONLINE / Malenadu today/ Sep 16, 2023 SHIVAMOGGA NEWS   ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ನಿವಾಸಿ ಅರಾಫತ್ ಅಲಿ ಶಂಕಿತ ಚಟುವಟಿಕೆಗಳಲ್ಲಿ ಪಾಲ್ಗೊಂಡ ಆರೋಪದ ಅಡಿಯಲ್ಲಿ ಎನ್​ಐಎ ನಿಂದ ಅರೆಸ್ಟ್ ಆಗಿದ್ದಾನೆ. ಈ ಸಂಬಂಧ ಮಲೆನಾಡು ಟುಡೆ ವರದಿ ಇಲ್ಲಿದೆ: ಶಿವಮೊಗ್ಗ ಐಸಿಸ್ ಶಂಕಿತ ಆರೋಪಿ ಅರಾಫತ್ ಅಲಿ ದೆಹಲಿ ವಿಮಾನ ನಿಲ್ದಾಣದಲ್ಲಿ ಬಂಧನ ಇದೀಗ ಅರಾಫತ್ ಅಲಿ ಮೇಲಿನ ಆರೋಪದ ಬಗ್ಗೆ ಇನ್ನಷ್ಟು ಮಾಹಿತಿಗಳು ಲಭ್ಯವಾಗಿದೆ, ಮೇಲಾಗಿ ಅರಾಫತ್ ಅಲಿ … Read more

ಶಿವಮೊಗ್ಗ ಐಸಿಸ್ ಶಂಕಿತ ಆರೋಪಿ ಅರಾಫತ್ ಅಲಿ ದೆಹಲಿ ವಿಮಾನ ನಿಲ್ದಾಣದಲ್ಲಿ ಬಂಧನ

ಶಿವಮೊಗ್ಗ ಐಸಿಸ್ ಶಂಕಿತ ಆರೋಪಿ ಅರಾಫತ್ ಅಲಿ  ದೆಹಲಿ ವಿಮಾನ ನಿಲ್ದಾಣದಲ್ಲಿ  ಬಂಧನ

KARNATAKA NEWS/ ONLINE / Malenadu today/ Sep 14, 2023 SHIVAMOGGA NEWS   ಶಿವಮೊಗ್ಗ ಐಎಸ್​ಐಎಸ್​ ಟೆರರ್ ಮಾಡಲ್​ಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (NIA) ಮತ್ತೊಬ್ಬ ಶಂಕಿತನನ್ನ ಬಂಧಿಸಿದೆ.  ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಗುರುವಾರ ಕೀನ್ಯಾದ ನೈರೋಬಿಯಿಂದ ನವದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದ  ಇಸ್ಲಾಮಿಕ್ ಸ್ಟೇಟ್ (ಐಎಸ್) ಶಂಕಿತ ಅರಾಫತ್ ಅಲಿಯನ್ನು ಬಂಧಿಸಿದೆ.   ಈತ  IS ಅಥವಾ ISIS ನ (ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಮತ್ತು ಲೆವಂಟ್)ಸಂಘಟನೆ ಸೇರಿಕೊಂಡಿದ್ದ. ಅರಾಫತ್ ಅಲಿ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು