ಕ್ಷಿಪ್ರ ಕಾರ್ಯಾಚರಣೆ/ ಶಿವಮೊಗ್ಗದ ಇಬ್ಬರು ಸೇರಿದಂತೆ ರಾಜ್ಯ ನಾಲ್ವರು ವಿದ್ಯಾರ್ಥಿಗಳು ಮಣಿಪುರದಲ್ಲಿ ಸೇಫ್​

Four students from the state, including two from Shimoga, are safe in Manipur

ಕ್ಷಿಪ್ರ ಕಾರ್ಯಾಚರಣೆ/ ಶಿವಮೊಗ್ಗದ ಇಬ್ಬರು ಸೇರಿದಂತೆ ರಾಜ್ಯ ನಾಲ್ವರು ವಿದ್ಯಾರ್ಥಿಗಳು ಮಣಿಪುರದಲ್ಲಿ ಸೇಫ್​

KARNATAKA NEWS/ ONLINE / Malenadu today/ May 7, 2023 GOOGLE NEWS  ಬೆಂಗಳೂರು/ ದೂರದ ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರದ ಘಟನೆಗಳಲ್ಲಿ ಸಿಲುಕಿದ್ದ ಶಿವಮೊಗ್ಗ ಇಬ್ಬರು ಸೇರಿದಂತೆ ರಾಜ್ಯದ ನಾಲ್ವರು ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರುವ  ಕಾರ್ಯಾಚರಣೆ ನಡೆಯುತ್ತಿದೆ. ಅಂದುಕೊಂಡಂತೆ ನಡೆದರೆ, ಇವತ್ತು ರಾತ್ರಿ ನಾಲ್ವರು ವಿದ್ಯಾರ್ಥಿಗಳು ತವರಿಗೆ ವಾಪಸ್ ಬರಲಿದ್ದಾರೆ.  ಆಯನೂರು ಮಂಜುನಾಥ್ ಬಗ್ಗೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಸಂವಾದ ! ತಲೆ ತಗ್ಗಿಸಬೇಕು ಎಂದಿದ್ದೇಕೆ ಕೆಪಿಸಿಸಿ ಅಧ್ಯಕ್ಷ !  ರಾಜ್ಯದ  ನಾಲ್ವರು ವಿದ್ಯಾರ್ಥಿಗಳನ್ನು, … Read more