ಶಿವಮೊಗ್ಗ ನಗರ ಬಿಜೆಪಿ ಅಭ್ಯರ್ಥಿಯಾರು!? ಆಕಾಂಕ್ಷಿಗಳಲ್ಲಿಯೇ ತಳಮಳ? ಆಯನೂರು ಮಂಜುನಾಥ್​ ಸ್ಲೋಗನ್​ ಸಂಚಲನ ಮೂಡಿಸ್ತಿರೋದೇಕೆ?

ರಾಜ್ಯ ವಿಧಾನಸಭಾ ಚುನಾವಣೆ ಇನ್ನೇನು ಬಂದೆ ಬಿಡ್ತು ಎನ್ನುವ ಹಾಗೇ ರಾಜಕೀಯ ಪಕ್ಷಗಳು ಅಖಾಡದಲ್ಲಿ ಪ್ರಚಾರ ನಡೆಸ್ತಿವೆ. ಈ ನಡುವೆ ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯಾರು ಎಂಬುದು ನಿಕ್ಕಿಯಾಗುತ್ತಿಲ್ಲ! ಮಾಜಿ ಸಚಿವ ಈಶ್ವರಪ್ಪನವರು ಇತ್ತೀಚೆಗೆ ಒಂದು ಮಾತು ಹೇಳಿದ್ದರು.  ನಮ್ಮ ಪಕ್ಷದಲ್ಲಿ ಶ್ರೀಕೃಷ್ಣನನ್ನು ಮೀರಿಸುವಂತಹ ತಂತ್ರಗಾರಿಕೆ ನಡೆಯುತ್ತದೆ! ನನಗಿಂತ ಪ್ರಭಾವಿಗಳು ಹಾಗೂ ಕೆಲಸ ಮಾಡುವವರು ಸಿಗಬಹುದು. ಸರ್ವೆ ಪ್ರಕಾರ ಟಿಕೆಟ್ ನೀಡಬಹುದು ಎಂದಿದ್ದರು, ಈಶ್ವರಪ್ಪನವರ ಈ ಮಾತುಗಳು ಸ್ಪಷ್ಟವಾಗಿದ್ದರೂ, ಆ ಮಾತುಗಳ ಹಿಂದೆ, ಅವರಿಗೂ … Read more

Shivamogga police : ಮಕ್ಕಳ ಅಶ್ಲೀಲ ವಿಡಿಯೋ ಫೇಸ್​ಬುಕ್​ಗೆ ಅಪ್ಲೋಡ್​/ ಅಮೆರಿಕಾದಿಂದ ಶಿವಮೊಗ್ಗಕ್ಕೆ ಬಂತು ಮಾಹಿತಿ/ ಇಬ್ಬರ ವಿರುದ್ಧ ಕೇಸ್​

Shivamogga police  : ಶಿವಮೊಗ್ಗ ಪೊಲೀಸರು ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಫೇಸ್ ಬುಕ್ಕಿಗೆ ಅಪ್ ಲೋಡ್ ಮಾಡಿದ ಇಬ್ಬರ ವಿರುದ್ಧ ಎರಡು ಪ್ರತ್ಯೇಕ ಪ್ರಕರಣ ದಾಖಲಿಸಿದ್ದಾರೆ.. ಸೈಬರ್ ಟಿಪ್ ಲೈನ್ ( CyberTipline) ಮೂಲಕ ಮಾಹಿತಿ ಲಭ್ಯವಾಗಿದ್ದು, ಬೆಂಗಳೂರಿನ ಸಿಐಡಿ ನಿರ್ದೇಶನದ ಮೇರೆಗೆ ದೂರು ದಾಖಲಿಸಲಾಗಿದೆ. ಭದ್ರಾವತಿ ತಾಲೂಕು ಮತ್ತು ಶಿಕಾರಿಪುರ ತಾಲೂಕಿನ ಇಬ್ಬರು ಯುವಕರ ವಿರುದ್ಧ ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫೇಸ್‌ ಬುಕ್ಕಿಗೆ ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಇವರು ಅಪ್ ಲೋಡ್ ಮಾಡಿದ್ದರು. … Read more

Shivamogga police : ಮಕ್ಕಳ ಅಶ್ಲೀಲ ವಿಡಿಯೋ ಫೇಸ್​ಬುಕ್​ಗೆ ಅಪ್ಲೋಡ್​/ ಅಮೆರಿಕಾದಿಂದ ಶಿವಮೊಗ್ಗಕ್ಕೆ ಬಂತು ಮಾಹಿತಿ/ ಇಬ್ಬರ ವಿರುದ್ಧ ಕೇಸ್​

Shivamogga police  : ಶಿವಮೊಗ್ಗ ಪೊಲೀಸರು ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಫೇಸ್ ಬುಕ್ಕಿಗೆ ಅಪ್ ಲೋಡ್ ಮಾಡಿದ ಇಬ್ಬರ ವಿರುದ್ಧ ಎರಡು ಪ್ರತ್ಯೇಕ ಪ್ರಕರಣ ದಾಖಲಿಸಿದ್ದಾರೆ.. ಸೈಬರ್ ಟಿಪ್ ಲೈನ್ ( CyberTipline) ಮೂಲಕ ಮಾಹಿತಿ ಲಭ್ಯವಾಗಿದ್ದು, ಬೆಂಗಳೂರಿನ ಸಿಐಡಿ ನಿರ್ದೇಶನದ ಮೇರೆಗೆ ದೂರು ದಾಖಲಿಸಲಾಗಿದೆ. ಭದ್ರಾವತಿ ತಾಲೂಕು ಮತ್ತು ಶಿಕಾರಿಪುರ ತಾಲೂಕಿನ ಇಬ್ಬರು ಯುವಕರ ವಿರುದ್ಧ ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫೇಸ್‌ ಬುಕ್ಕಿಗೆ ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಇವರು ಅಪ್ ಲೋಡ್ ಮಾಡಿದ್ದರು. … Read more

ಶಿವಮೊಗ್ಗ ಜಿಲ್ಲಾ ಬಿಜೆಪಿಯಿಂದ ಇಬ್ಬರ ಉಚ್ಚಾಟಣೆ! ಕಾರಣ

ಶಿವಮೊಗ್ಗ ಜಿಲ್ಲಾ ಬಿಜೆಪಿಯಿಂದ ಇಬ್ಬರು ಮುಖಂಡರನ್ನು ಉಚ್ಚಾಟಣೆ ಮಾಡಲಾಗಿದೆ. ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವುದು ಈ ಕಠಿಣ ಕ್ರಮಕ್ಕೆ ಕಾರಣವಾಗಿದೆ. ಈ ಸಂಬಂಧ ಜಿಲ್ಲಾಧಕ್ಷ್ಯ ಟಿ.ಡಿ.ಮೇಘರಾಜ್​ ಮಾಹಿತಿ ನೀಡಿದ್ದಾರೆ. ಇದನ್ನು ನೋಡಿ : ಅಯ್ಯಪ್ಪನ ಸನ್ನಿಧಿ ಶಬರಿಮಲೆಯಲ್ಲಿ ರಶ್​ ಹೇಗಿದೆ ಗೊತ್ತಾ/ ವಿಡಿಯೋ ನೋಡಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ಶಿವಮೊಗ್ಗ ತಾಲೂಕು ಅಗಸವಳ್ಳಿಯ ತಾಪಂ ಮಾಜಿ ಸದಸ್ಯ ಟಾ.ಟಾ. ಸ್ವಾಮಿ ಬಿನ್ ಪೊನ್ನುಸ್ವಾಮಿ ಹಾಗೂ ಸಾಗರ ಗ್ರಾಮಾಂತರ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಯಡೇಹಳ್ಳಿ ಯ ಸಿ … Read more