ವಿನೋಬನಗರದಲ್ಲಿ 26 ವರ್ಷದ ಅರುಣ್ ಹತ್ಯೆ! ಪ್ರಾಥಮಿಕ ಮಾಹಿತಿ ನೀಡಿದ ಎಸ್​ಪಿ

Theft at Vinobanagar Shivamogga Burglary Shivamogga auto Driver Shivamogga news Family Attacked After Birthday Celebration in apmc shivamogga

ಶಿವಮೊಗ್ಗ : ನಗರದ ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಓರ್ವನನ್ನು ಕೊಲೆ ಮಾಡಲಾಗಿದೆ. ಅರುಣ್ ಎಂಬ 26 ವರ್ಷದ ಯುವಕನೊಬ್ಬನನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವ ಘಟನೆ ನಡೆದಿದೆ.ಈ ಬಗ್ಗೆ ಎಸ್​ಪಿ ಮಿಥುನ್ ಕುಮಾರ್​, ಮಾಧ್ಯಮ ಸಂದೇಶ ರವಾನೆ ಮಾಡಿದ್ದು,  ಮೃತ ಯುವಕನ ಮೇಲೆ ನಡೆದ ಈ ದಾಳಿಗೆ ಕೌಟುಂಬಿಕ ಹಿನ್ನೆಲೆಯ ವೈವಾಹಿಕ ವಿವಾದವೇ ಮುಖ್ಯ ಕಾರಣವಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದಿದ್ದಾರೆ. ಈಗಾಗಲೇ ಇಬ್ಬರು ಆರೋಪಿಗಳನ್ನು ಗುರುತಿಸಲಾಗಿದ್ದು, ಅವರನ್ನು ವಶಕ್ಕೆ ಪಡೆಯಲು ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು … Read more