ಹಬ್ಬದದಿನ ತವರಿನಿಂದ ಗಂಡನೊಂದಿಗೆ ಹೋದ ಯುವತಿ ಸಾವನ್ನಪ್ಪಲು ಕಾರಣವಾಗಿದ್ದೇನು? FIR ನಲ್ಲಿ ಏನಿದೆ ಆರೋಪ

ಹಬ್ಬದದಿನ ತವರಿನಿಂದ ಗಂಡನೊಂದಿಗೆ ಹೋದ ಯುವತಿ ಸಾವನ್ನಪ್ಪಲು ಕಾರಣವಾಗಿದ್ದೇನು? FIR  ನಲ್ಲಿ ಏನಿದೆ ಆರೋಪ

KARNATAKA NEWS/ ONLINE / Malenadu today/ Sep 22, 2023 SHIVAMOGGA NEWS’ ಮದುವೆಯಾಗಿ ಏಳು ತಿಂಗಳು ಕಳೆದಿದ್ದ ಯುವತಿ ಸಾವನ್ನಪ್ಪಿದ ಪ್ರಕರಣದಲ್ಲಿ ಇದೀಗ ಎಫ್ಐಆರ್ ದಾಖಲಾಗಿದ್ದು, ಯುವತಿಯ ಪತಿ ಹೊಡೆದಿದ್ದರಲೇ ಯುವತಿ ಸಾವನ್ನಪ್ಪಿದ್ದಾಳೆ ಎಂದು ಆರೋಪಿಸಲಾಗಿದೆ. ಅಲ್ಲದೆ ಯುವಕ ಹಾಗೂ ಆತನ ತಾಯಿ ವಿರುದ್ಧ ವರದಕ್ಷಿಣೆ ಕಿರುಕುಳದ ಆರೋಪ ಮಾಡಲಾಗಿದೆ. ಈ ಸಂಬಂಧ  IPC 1860 (U/s-498A,304B,34); DOWRY PROHIBITION ACT, 1961 (U/s-3,4) ಅಡಿಯಲ್ಲಿ ಕೇಸ್ ದಾಖಲಾಗಿದೆ.  ಹಬ್ಬದ ದಿನ ತವರು ಮನೆಯಿಂದ … Read more

ಹಬ್ಬದ ದಿನ ತವರು ಮನೆಯಿಂದ ಗಂಡನ ಮನೆಗೆ ಹೋದ ಬೆನ್ನಲ್ಲೆ ಯುವತಿ ಸಾವು! ಮದುವೆಯಾಗಿ ಏಳು ತಿಂಗಳಿನಲ್ಲಿ ನಡೆದಿದ್ದೇನು?

KARNATAKA NEWS/ ONLINE / Malenadu today/ Sep 19, 2023 SHIVAMOGGA NEWS’ ಪ್ರೀತಿಸಿ ವಿವಾಹವಾಗಿದ್ದ ಕುಟುಂಬದಲ್ಲಿ ವಿಧಿಯ ಗಾಳಿ ಬೀಸಿದ್ದು, ಯುವತಿ ಇದ್ದಕ್ಕಿದ್ದ ಹಾಗೆ ಗಣಪತಿ ಹಬ್ಬದ ದಿನವೇ ಸಾವನ್ನಪ್ಪಿದ್ದಾಳೆ. ಈ ಘಟನೆಯಲ್ಲಿ ಯುವತಿ ಸಾವು ಅಸಹಜವಾಗಿದ್ದು, ಆಕೆಯನ್ನು ಕೊಲೆ ಮಾಡಲಾಗಿದೆ ಎಂದು ಯುವತಿಯ ಪೋಷಕರು ಆರೋಪಿಸಿದ್ದಾರೆ. ಹರಿಗೆ ನಿವಾಸಿ ಸತೀಶ್ ಎಂಬವರ ಜೊತೆ ನಮಿತಾ ಎಂಬಾಕೆ ಮದುವೆಯಾಗಿದ್ದರು. ಇವರಿಬ್ಬರದ್ದು ಪ್ರೇಮ ವಿವಾಹವಾಗಿತ್ತು.  ಏಳು ತಿಂಗಳ ಹಿಂದಷ್ಟೆ ಮದುವೆಯಾಗಿದ್ದ ಜೋಡಿ ಚೆನ್ನಾಗಿಯೇ ಇತ್ತು. ನಿನ್ನೆ … Read more