ಹುತಾತ್ಮ ವೀರ ಶಿವಮೂರ್ತಿ ಸರ್ಕಲ್​ ನಲ್ಲಿ ನಡೆದಿದ್ದಾರು ಏನು? ಕಾಣೆಯಾದ ಬೋರ್ಡ್​ ಬದಲಿಗೆ ಬಂತು ಮತ್ತೊಂದು ನಾಮಫಲಕ!

ಹುತಾತ್ಮ ವೀರ ಶಿವಮೂರ್ತಿ ಸರ್ಕಲ್​ ನಲ್ಲಿ ನಡೆದಿದ್ದಾರು ಏನು? ಕಾಣೆಯಾದ ಬೋರ್ಡ್​ ಬದಲಿಗೆ ಬಂತು ಮತ್ತೊಂದು ನಾಮಫಲಕ!

KARNATAKA NEWS/ ONLINE / Malenadu today/ Jul 11, 2023 SHIVAMOGGA NEWS    ಶಿವಮೊಗ್ಗ/ ನಗರದಲ್ಲಿ ಸ್ಮಾರ್ಟ್​ ಸಿಟಿ ಕಾಮಗಾರಿಯ ನಡುವೆ ಪ್ರಮುಖ ಸರ್ಕಲ್​ಗಳಲ್ಲಿ ಹಲವು ಯಡವಟ್ಟುಗಳು ನಡೆದಿದ್ದರ ಬಗ್ಗೆ  ಮಲೆನಾಡು ಟುಡೆ ವರದಿ ಮಾಡಿತ್ತು. ಹೊಸದನ್ನೇನೋ ಮಾಡುವ ಸಲುವಾಗಿ, ಹಿಂದಿನಿಂದಲೂ ಇದ್ದ ಬೋರ್ಡ್​ಗಳನ್ನು ತೆಗೆದುಹಾಕುವ ಕೆಲಸವಾಗುತ್ತಿತ್ತು. ಇದಕ್ಕೆ ಪೂರಕವಾಗಿ ಕಳೆದ ಒಂಬತ್ತನೇ ತಾರೀಖು ಹುತಾತ್ಮ ವೀರ ಶಿವಮೂರ್ತಿ ಹೆಸರಿನ ಬೋರ್ಡ್​ ಶಿವಮೂರ್ತಿ ಸರ್ಕಲ್​ನಿಂದ ಕಾಣೆಯಾಗಿರುವ ಬಗ್ಗೆ ಟುಡೆ ತಂಡ ವರದಿ ಮಾಡಿತ್ತು. ಅಲ್ಲದೆ ಈ … Read more

ಕಾಣೆಯಾದ ಹುತಾತ್ಮ ವೀರ ಶಿವಮೂರ್ತಿಯವರ ನಾಮಫಲಕ? 2 ತಿಂಗಳಿಂದ ಸರ್ಕಲ್​​ನಲ್ಲಿಲ್ಲ 7 ದಶಕದ ಬೋರ್ಡ್​? ಶಾಸಕರು-ಮೇಯರ್​ ಹೇಳಿದ್ದೇನು?

KARNATAKA NEWS/ ONLINE / Malenadu today/ Jul 9, 2023 SHIVAMOGGA NEWS  ಶಿವಮೊಗ್ಗ/ ನಗರದಲ್ಲಿ ಸ್ಮಾರ್ಟ್​ ಸಿಟಿ ಕಾಮಗಾರಿಯ ನಡುವೆ ಪ್ರಮುಖ ಸರ್ಕಲ್​ಗಳಲ್ಲಿ ಹಲವು ಯಡವಟ್ಟುಗಳು ನಡೆದಿದ್ದರ ಬಗ್ಗೆ ಈಗಾಗಲೇ ಹಲವು ಸಲ ವರದಿಯಾಗಿದೆ. ಇದೀಗ ಶಿವಮೂರ್ತಿ ಸರ್ಕಲ್​ನಲ್ಲಿದ್ದ ಹುತಾತ್ಮ ವೀರ ಶಿವಮೂರ್ತಿ ಸರ್ಕಲ್​ ಎಂಬ ಬೋರ್ಡ್​ ಮಾಯವಾಗಿದೆ. ಸುಮಾರು 2 ತಿಂಗಳಿನಿಂದ, ವೃತ್ತದಲ್ಲಿ ಬೋರ್ಡ್​ ಕಾಣದಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಕಾಣೆಯಾದ ಫಲಕ ಸ್ಮಾರ್ಟ್ ಸಿಟಿಯ ಯೋಜನೆ ಅಡಿಯಲ್ಲಿ ಶಿವಮೂರ್ತಿ … Read more