ಬಾಂಬೆ ಬ್ಲಡ್​ ಎಂದರೇ ಏನು? ವಿಶ್ವದ ವಿಶಿಷ್ಟ ರಕ್ತದ ಬಗ್ಗೆ ಶಿವಮೊಗ್ಗದಲ್ಲೇಕೆ ಸುದ್ದಿಯಾಗ್ತಿದೆ ಗೊತ್ತಾ?

KARNATAKA NEWS / ONLINE / Malenadu today/ Nov 18, 2023 SHIVAMOGGA NEWS ripponpete | Malnenadutoday.com |      ಪ್ರಪಂಚದಲ್ಲೇ ಅತಿ ವಿರಳವಾದ, ಅಪರೂಪದಲ್ಲಿ ಅಪರೂಪದ ‘ಬಾಂಬೆ ಬ್ಲಡ್ ಗ್ರೂಪ್’ ಹೊಂದಿರುವ ಹಾಗೂ ಅತ್ಯಂತ ಗಂಭೀರ ಸ್ಥಿತಿಯಲ್ಲಿದ್ದ ಗರ್ಭಿಣಿಯ ಶಸ್ತ್ರಚಿಕಿತ್ಸೆ(ರಪ್ಚರಡ್ ಎಕ್ಟೋಪಿಕ್)ಯನ್ನು ಮೆಗ್ಗಾನ್ ಆಸ್ಪತ್ರೆಯ ವೈದ್ಯರು ನಡೆಸಿ ಮಹಿಳೆಯ ಜೀವ ಉಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಏನಿದು ಘಟನೆ   ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ಹಳೆ ಜೋಗದ ವೀರಭದ್ರಪ್ಪನವರ ಪತ್ನಿ 31 ವರ್ಷದ ಬೇಬಿ … Read more

ಅಲಸಂಡೆ ಬಳ್ಳಿ ತಿಂದು 35 ಕುರಿಗಳ ಸಾವು!/ ಅಚ್ಚರಿ ಮೂಡಿಸಿದ ಘಟನೆ

ಎಳೆ ಅಲಸಂದೆ ಬಳ್ಳಿ ತಿಂದ ಪರಿಣಾಮ 35 ಕುರಿಗಳು (sheep) ಸಾವನ್ನಪ್ಪಿರುವ ಘಟನೆ ದಾವಣಗೆರೆ (Davanagere )ತಾಲೂಕಿನ ಮಾಯಕೊಂಡ (Mayakonda) ಬಳಿಯ ಒಂಟಿಹಾಳ್ ಗ್ರಾಮದಲ್ಲಿ ನಡೆದಿದೆ. ಅಡಿಕೆ ತೋಟದಲ್ಲಿ ಬೆಳೆದಿದ್ದ ಎಳೆ ಅಲಸಂಡೆ ಬಳ್ಳಿಯನ್ನು ಕುರಿಗಳು ತಿಂದಿವೆ. ಇದ್ದಕ್ಕಿದ್ದಂತೆ ಒಂದಾದರೊಂದಂತೆ ಸಾವನ್ನಪ್ಪಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಪರುಶುರಾಂಪುರ ಗ್ರಾಮದ ನಿವಾಸಿ ಮಂಜಪ್ಪ, ಶಿವಣ್ಣ, ಕರಿಯಪ್ಪ ಚಿದಾನಂದ, ಈರಣ್ಣ ಎಂಬುವರು ಕುರಿಗಳನ್ನು ಕಳೆದು ಕೊಂಡವರಾಗಿದ್ದಾರೆ. 35 ಕುರಿಗಳು ಸಾವನ್ನಪ್ಪಿದ್ದು, ಇನ್ನು ಐವತ್ತಕ್ಕೂ ಹೆಚ್ಚು ಕುರಿಗಳು ಅಸ್ವಸ್ಥ ಗೊಂಡಿವೆ. … Read more