ಶಿವಮೊಗ್ಗ ಬಸ್‌ ನಿಲ್ದಾಣದಲ್ಲಿ ಮಲಗಿದ್ದ ಮಹಿಳೆ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಸಾವು! ಕೈ ಮೇಲಿದೆ ಹೂವಿನ ಹಚ್ಚೆ!

Shivamogga  Mar 28, 2024   Meggan Hospital  ಶಿವಮೊಗ್ಗದ ಬಸ್‌ ನಿಲ್ದಾಣದಲ್ಲಿ  ಸುಸ್ತಾಗಿ ಮಲಗಿದ್ದ ಮಹಿಳೆಯೊಬ್ಬರು ಮೆಗ್ಗಾನ್‌ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು ಅವರ ಗುರುತು ಪತ್ತೆಗಾಗಿ ದೊಡ್ಡಪೇಟೆ ಪೊಲೀಸ್‌ ಸ್ಟೇಷನ್‌ ಪೊಲೀಸರು ಪ್ರಕಟಣೆ ನೀಡಿದ್ಧಾರೆ.  ಪೊಲೀಸ್‌ ಪ್ರಕಟಣೆ ಫೆ.29 ರಂದು ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಸರ್ಕಾರಿ ಬಸ್ ನಿಲ್ದಾಣದಲ್ಲಿ  ಅನಾರೋಗ್ಯದಿಂದ ಸುಸ್ತಾಗಿ ಮಲಗಿದ್ದ ಸುಮಾರು 55-60 ವರ್ಷದ ಮಹಿಳೆಯನ್ನು ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗಿದೆ ಮಾ.20 ರಂದು ಮೃತಪಟ್ಟಿರುತ್ತಾಳೆ.  ಶವವನ್ನು ಮೆಗ್ಗಾನ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.  … Read more

ಶಿವಮೊಗ್ಗದಲ್ಲಿ ಮೂವರಲ್ಲಿ ಕೊರೊನಾ ಸೋಂಕು ಪತ್ತೆ! ಒಬ್ಬರು ಅಡ್ಮಿಟ್, ಇನ್ನಿಬ್ಬರಿಗೆ ಹೋಂ ಐಸೋಲೇಷನ್​!

SHIVAMOGGA  |  Dec 22, 2023  |ಶಿವಮೊಗ್ಗದಲ್ಲಿಯು ಕೋವಿಡ್-19 ಸೋಂಕಿನ ಪಾಸಿಟಿವ್ ಕೇಸ್​ ಪತ್ತೆಯಾಗಿದೆ. ನಿನ್ನೆ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೂವರು ಪಾಸಿಟಿವ್ ಕೇಸ್ ದಾಖಲಾಗಿದೆ.  ಈ ಸಂಬಂಧ  ಶಿವಮೊಗ್ಗದಲ್ಲಿ ಮೆಗ್ಗಾನ್ ಆಸ್ಪತ್ರೆ ಅಧೀಕ್ಷಕ ಡಾ.ತಿಮ್ಮಪ್ಪ ದೃಢಪಟ್ಟಿಸಿದ್ದಾರೆ. ಓರ್ವರನ್ನ ದಾಖಲು ಮಾಡಲಾಗಿದೆ ಎಂದು ತಿಳಿಸಿರುವ ಅವರು ಇಬ್ಬರನ್ನು  ಹೋಂ ಹೈಸೋಲೇಷನ್​ಗೆ ಓಳಪಡಿಸಲಾಗಿದೆ ಎಂದು ತಿಳಿಸಿದ್ದಾರೆ.  ಮೂರು ಮಂದಿಗೆ ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲ ಎಂದಿರುವ ಅವರು, ಮೆಗ್ಗಾನ್ ಆಸ್ಪತ್ರೆಯಲ್ಲಿ 30 ಆಕ್ಸಿಜನ್ ಬೆಡ್ ಸಿದ್ದವಾಗಿ ಇರಿಸಲಾಗಿದೆ. ಆರ್​ಟಿಪಿಸಿಆರ್​ … Read more

ಶಿವಮೊಗ್ಗದ ಸವಳಂಗ ರಸ್ತೆಯಲ್ಲಿ ಮಣ್ಣು ಕುಸಿದು ಕಾರ್ಮಿಕ ಸಾವು!

SHIVAMOGGA NEWS / ONLINE / Malenadu today/ Nov 24, 2023 NEWS KANNADA Shivamogga   |  Malnenadutoday.com | : ಶಿವಮೊಗ್ಗದಲ್ಲಿ ಮಣ್ಣು ಕುಸಿದು ಕಾರ್ಮಿಕನೊಬ್ಬ ಸಾವನ್ನಪ್ಪಿದ್ದಾನೆ. ನಗರದ ಸವಳಂಗ ರಸ್ತೆ ಯಲ್ಲಿ ನಡೆಯುತ್ತಿದ್ದ ಮೇಲ್ಸೇತುವೆಗೆ ಸಂಬಂಧಿಸಿದ ಕಾಮಗಾರಿ ವೇಳೆ ಗುಂಡಿ ಅಗೆಯಲಾಗಿತ್ತು.  ಗುಂಡಿಗಿಳಿದು ಕೆಲಸ ಮಾಡುತ್ತಿದ್ದ ವೇಳೆ ಗುಂಡಿಯಿಂದ ಅಗೆದಿದ್ದ ಮಣ್ಣು, ಕಾರ್ಮಿಕನ ಮೇಲೆ ಬಿದ್ದಿದೆ. ತಕ್ಷಣವೇ ಅಲ್ಲಿದ್ದವರೆಲ್ಲರೂ ಸೇರಿಕೊಂಡು ಕಾರ್ಮಿಕನನ್ನು ಕಾಪಾಡುವ ಪ್ರಯತ್ನ ಮಾಡಿದ್ದಾರೆ. ಈ ವೇಳೆ ಜೆಸಿಬಿಯಿಂದ ಕೆಳಕ್ಕೆ … Read more

ಮೆಡಿಕಲ್ ಕಾಲೇಜ್ ಬಳಿ ಪುಟ್​ಪಾತ್ ಮೇಲೆ ಮಲಗಿದ್ದ ಅಪರಿಚಿತ ಸಾವು!

SHIVAMOGGA NEWS / ONLINE / Malenadu today/ Nov 22, 2023 NEWS KANNADA Shivamogga|  Malnenadutoday.com |   ಶಿವಮೊಗ್ಗ ನಗರದ ಮೆಡಿಕಲ್ ಕಾಲೇಜ್ ಎದುರಿನ ಪುಟ್‍ಪಾತ್‍ನಲ್ಲಿ ಸುಸ್ತಾಗಿ ಬಿದ್ದಿದ್ದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.  ಸುಮಾರು 45 ರಿಂದ 50 ವರ್ಷದ ಅಪರಿಚಿತ ವ್ಯಕ್ತಿಯನ್ನು ಮೆಗ್ಗಾನ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.  READ :ಬನಶಂಕರಿ ದೇವಸ್ಥಾನದ ಬಳಿ ಕಾಣಿಸಿಕೊಂಡ ಮೂರು ಮೂರು ಚಿರತೆಗಳು!   ಮೃತರು ಸುಮಾರು 5 ಅಡಿ 10 ಇಂಚು … Read more

ಬಾಂಬೆ ಬ್ಲಡ್​ ಎಂದರೇ ಏನು? ವಿಶ್ವದ ವಿಶಿಷ್ಟ ರಕ್ತದ ಬಗ್ಗೆ ಶಿವಮೊಗ್ಗದಲ್ಲೇಕೆ ಸುದ್ದಿಯಾಗ್ತಿದೆ ಗೊತ್ತಾ?

KARNATAKA NEWS / ONLINE / Malenadu today/ Nov 18, 2023 SHIVAMOGGA NEWS ripponpete | Malnenadutoday.com |      ಪ್ರಪಂಚದಲ್ಲೇ ಅತಿ ವಿರಳವಾದ, ಅಪರೂಪದಲ್ಲಿ ಅಪರೂಪದ ‘ಬಾಂಬೆ ಬ್ಲಡ್ ಗ್ರೂಪ್’ ಹೊಂದಿರುವ ಹಾಗೂ ಅತ್ಯಂತ ಗಂಭೀರ ಸ್ಥಿತಿಯಲ್ಲಿದ್ದ ಗರ್ಭಿಣಿಯ ಶಸ್ತ್ರಚಿಕಿತ್ಸೆ(ರಪ್ಚರಡ್ ಎಕ್ಟೋಪಿಕ್)ಯನ್ನು ಮೆಗ್ಗಾನ್ ಆಸ್ಪತ್ರೆಯ ವೈದ್ಯರು ನಡೆಸಿ ಮಹಿಳೆಯ ಜೀವ ಉಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಏನಿದು ಘಟನೆ   ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ಹಳೆ ಜೋಗದ ವೀರಭದ್ರಪ್ಪನವರ ಪತ್ನಿ 31 ವರ್ಷದ ಬೇಬಿ … Read more

ಅಡ್ಡ ಬಂದ ಬೈಕ್​ಗೆ ಡಿಕ್ಕಿ ಹೊಡೆಯುವುದನ್ನ ತಪ್ಪಿಸುವ ವೇಳೆ ಆಕ್ಸಿಡೆಂಟ್ ! ಪಲ್ಟಿಯಾದ ಬಸ್​ , 25 ಮಂದಿಗೆ ಗಾಯ!

KARNATAKA NEWS/ ONLINE / Malenadu today/ Aug 5, 2023 SHIVAMOGGA NEWS  ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಉಳ್ಳೂರು ಸಮೀಪ ಅಡ್ಡ ಬಂದ  ಬೈಕ್ಗೆ ಡಿಕ್ಕಿಯಾಗುವುದನ್ನ ತಪ್ಪಿಸುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್​ವೊಂದು ರಸ್ತೆ ಪಕ್ಕದ ತಗ್ಗಿಗೆ ಉರುಳಿ ಪಲ್ಟಿಯಾಗಿದೆ. ಘಟನೆಯಲ್ಲಿ 25  ಮಂದಿ ಗಾಯಗೊಂಡಿದ್ದಾರೆ.  ಶಿವಮೊಗ್ಗದಿಂದ ಸಾಗರಕ್ಕೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಬೈಕ್​ವೊಂದು  ಅಡ್ಡ  ಬಂದಿತ್ತು. ಇದನ್ನ   ತಪ್ಪಿಸಲು ಹೋದಾಗ ಬಸ್ ತಿರುವಿನಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ರಸ್ತೆಯ ಪಕ್ಕದಲ್ಲಿ … Read more

ಮೆಗ್ಗಾನ್ ಆಸ್ಪತ್ರೆಯಲ್ಲಿ ಕೈದಿಗೆ ಗಾಂಜಾ ಸಪ್ಲೆ! ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಆರೋಪಿ! ಏನಿದು ಪ್ರಕರಣ?

KARNATAKA NEWS/ ONLINE / Malenadu today/ Jul 21, 2023 SHIVAMOGGA NEWS ಶಿವಮೊಗ್ಗದ ಮೆಗ್ಗಾನ್​ ಆಸ್ಪತ್ರೆಯಲ್ಲಿ ಕೈದಿಯೊಬ್ಬನಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದಾಗಲೇ ಆತನನ್ನ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.  ಏನಿದು ಘಟನೆ ಶಿವಮೊಗ್ಗದ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದಲ್ಲಿನ ಮೂವರು ಕೈದಿಗಳನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆ ತರಲಾಗಿತ್ತು. ಡಿಎಆರ್​ ಪೊಲೀಸ್ ಭದ್ರತೆಯಲ್ಲಿ ಕೈದಿಗಳನ್ನ ಕರೆತರಲಾಗಿತ್ತು.ಈ ಮಧ್ಯೆ ಮೆಗ್ಗಾನ್​ ನಲ್ಲಿ ಆರೋಗ್ಯ ತಪಾಸಣೆಗೊಳಗಾದ ಕೈದಿಗಳ ಪೈಕಿ ಓರ್ವನಿಗೆ ಯುವಕನೊಬ್ಬ ಗಾಂಜಾ ನೀಡಲು … Read more

ಕೇವಲ ಕಿವಿ ವೋಲೆ ಕೊಟ್ಟಿದ್ದಕ್ಕೆ ಸಿಕ್ತು ತೂಕದ ಕಾಸಿನ ಸರ! ಆಮೇಲೆ ದಾಖಲಾಯ್ತು ಕೇಸು! ಮಹಿಳೆಯರೆ ಹುಷಾರ್?

KARNATAKA NEWS/ ONLINE / Malenadu today/ Jun 30, 2023 SHIVAMOGGA NEWS  ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಸ್ಟೇಷನ್​ ನಲ್ಲಿ ನಕಲಿ  ಕಾಸಿನ ಸರ ಕೊಟ್ಟು ಬಂಗಾರದ ಆಭರಣ ಪಡೆದು ಮೋಸ ಮಾಡಿದ ಸಂಬಂಧ ಕೇಸ್​ವೊಂದು ದಾಖಲಾಗಿದೆ. ದಾವಣಗೆರೆಯ ಚೆನ್ನಗಿರಿ ಮೂಲದ ಕಮಲಮ್ಮ ಎಂಬವರು ಈ ಬಗ್ಗೆ ದೂರು ದಾಖಲಿಸಿದ್ದು,  ವಂಚನೆ ಆರೋಪದಡಿಯಲ್ಲಿ IPC 1860 (U/s-420) ಕೇಸ್​ ದಾಖಲಾಗಿದೆ.  ನಡೆದಿದ್ದೇನು? ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಕಮಲಮ್ಮರವರ ಮಗನನ್ನು ಅಡ್ಮಿಟ್ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಕಮಲಮ್ಮ … Read more

ಕ್ರಿಕೆಟ್ ವಿಚಾರಕ್ಕೆ ರಾಗಿಗುಡ್ಡದಲ್ಲಿ ಬೇರೆ ಬೇರೆ ಕೋಮಿನ ಹುಡುಗರ ನಡುವೆ ಹೊಡೆದಾಟ!

KARNATAKA NEWS/ ONLINE / Malenadu today/ May 1, 2023 GOOGLE NEWS ಶಿವಮೊಗ್ಗ/  ಇಲ್ಲಿನ ರಾಗಿಗುಡ್ಡದ ಶಾಂತಿನಗರದಲ್ಲಿ ಕ್ರಿಕೆಟ್ ಆಡುವಾಗ ಹೊಡೆದಾಟ ನಡೆದಿದೆ. ಘಟನೆಗೆ ಸ್ಪಷ್ಟ ಕಾರಣ ಪೊಲೀಸ್ ತನಿಖೆಯಲ್ಲಿ ತಿಳಿದುಬರಬೇಕಿದೆ. ಅನ್ಯಕೋಮಿನ ಹುಡುಗರು ಹೊಡೆದಾಡಿಕೊಂಡಿದ್ದು ಹಲವರು  ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ನಡೆದಿದ್ದೇನು?     ಕ್ರಿಕೆಟ್ ಆಡುವ ವೇಳೆ, ಎರಡು ಬೇರೆ ಬೇರೆ ಕೋಮಿನ ಹುಡುಗರ ನಡುವೆ ಹೊಡೆದಾಟ ನಡೆದಿದೆ. ಹೊಡೆದಾಟದ ಕಾರಣ ಸ್ಪಷ್ಟವಾಗಿಲ್ಲ. ಕೆಲವರು ಕೋಮು ನಿಂದನೆ ಎಂದರೆ ಮತ್ತೆ ಕೆಲವರು … Read more

Karnataka election/ 117 ಅಧಿಕಾರಿಗಳಿಗೆ ನೋಟಿಸ್​ ಜಾರಿ ಮಾಡಿದ ಶಿವಮೊಗ್ಗ ಜಿಲ್ಲಾಧಿಕಾರಿ! ಕಾರಣ? ಜಾಗೃತಿ ಅಭಿಯಾನಕ್ಕೆ ಎಲ್ಲರ ಸಹಕಾರ!

MALENADUTODAY.COM/ SHIVAMOGGA / KARNATAKA WEB NEWS   ಕರ್ನಾಟಕ ಚುನಾವಣೆ-2023  ಚುನಾವಣಾ ತರಬೇತಿಗೆ ಗೈರಾದ ಅಧಿಕಾರಿಗಳಿಗೆ ಡಿಸಿ ನೋಟಿಸ್  ವಿಧಾನಸಭಾ ಚುನಾವಣೆ 2023 ಕ್ಕೆ (karnataka election 2023) ಸಂಬಂಧಿಸಿದಂತೆ ದಿನಾಂಕ ೧೬/೪/೨೦೨೩ ರಂದು ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಪಿಆರ್ ಓ ಮತ್ತು ಎಪಿಆರ್ ಓ ಅಧಿಕಾರಿಗಳಿಗೆ ತರಬೇತಿಯನ್ನು ಆಯೋಜಿಸಲಾಗಿತ್ತು. Iಈ  ತರಬೇತಿಗೆ ಗೈರು ಹಾಜರಾದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆರ್ ನೋಟಿಸ್‌ ಜಾರಿ ಮಾಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ 11, ಭದ್ರಾವತಿ 21, … Read more