ತುಂಡಾಗಿ ಬಿದ್ದಿತ್ತು ಕರೆಂಟ್ ಲೈನ್​ | ಪತ್ನಿಯನ್ನ ರಕ್ಷಿಸುವ ವೇಳೆ, ವಿದ್ಯುತ್​ ಸ್ಪರ್ಶಿಸಿ ಪತಿ ಸಾವು/ ಹೊಸನಗರದಲ್ಲೊಂದು ದುರಂತ ಘಟನೆ

ರಿಪ್ಪನ್​ ಪೇಟೆ  ವರದಿ : ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಲ್ಲಿನ ಚಿಕ್ಕಜೇನಿ ಸಮೀಪದ ನಂಜವಳ್ಳಿಯಲ್ಲಿ ವಿದ್ಯುತ್ ಅವಘಡವೊಂದು ಸಂಭವಿಸಿದೆ. ಘಟನೆಯಲ್ಲಿ ವಿದ್ಯುತ್​ ಶಾಕ್​ನಿಂದ ಓರ್ವರು ಮೃತಪಟ್ಟಿದ್ದಾರೆ. ಇವತ್ತು ಬೆಳಗ್ಗೆ ಈ ದುರ್ಘಟನೆ ಸಂಭವಿಸಿದೆ.  ಇದನ್ನು ಸಹ ಕ್ಲಿಕ್ ಮಾಡಿ : ಜಿ20 ಸಭೆಗಾಗಿ ಬೆಂಗಳೂರಿನಲ್ಲಿ ಬೀಡುಬಿಟ್ಟ ಸಕ್ರೆಬೈಲ್​ನ ಜೋಡಿ ಆನೆಗಳು | ಏನಿದು ವಿಶೇಷ ಗೊತ್ತಾ | Exclusive ಒಡ್ಡಿನಬೈಲು ನಿವಾಸಿ ಶೇಷಗಿರಿಯವರು ಘಟನೆಯಲ್ಲಿ ಮೃತರಾಗಿದ್ದಾರೆ. ಇವರು ನಂಜವಳ್ಳಿಯಲ್ಲಿ ವಾಸಮಾಡುತ್ತಿದ್ದರು. ಇವತ್ತು ಬೆಳಗ್ಗೆ ಶೇಷಗಿರಿಯವರ ಪತ್ನಿ ಹೂವು ಕೀಳಲು … Read more

ತುಂಡಾಗಿ ಬಿದ್ದಿತ್ತು ಕರೆಂಟ್ ಲೈನ್​ | ಪತ್ನಿಯನ್ನ ರಕ್ಷಿಸುವ ವೇಳೆ, ವಿದ್ಯುತ್​ ಸ್ಪರ್ಶಿಸಿ ಪತಿ ಸಾವು/ ಹೊಸನಗರದಲ್ಲೊಂದು ದುರಂತ ಘಟನೆ

ರಿಪ್ಪನ್​ ಪೇಟೆ  ವರದಿ : ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಲ್ಲಿನ ಚಿಕ್ಕಜೇನಿ ಸಮೀಪದ ನಂಜವಳ್ಳಿಯಲ್ಲಿ ವಿದ್ಯುತ್ ಅವಘಡವೊಂದು ಸಂಭವಿಸಿದೆ. ಘಟನೆಯಲ್ಲಿ ವಿದ್ಯುತ್​ ಶಾಕ್​ನಿಂದ ಓರ್ವರು ಮೃತಪಟ್ಟಿದ್ದಾರೆ. ಇವತ್ತು ಬೆಳಗ್ಗೆ ಈ ದುರ್ಘಟನೆ ಸಂಭವಿಸಿದೆ.  ಇದನ್ನು ಸಹ ಕ್ಲಿಕ್ ಮಾಡಿ : ಜಿ20 ಸಭೆಗಾಗಿ ಬೆಂಗಳೂರಿನಲ್ಲಿ ಬೀಡುಬಿಟ್ಟ ಸಕ್ರೆಬೈಲ್​ನ ಜೋಡಿ ಆನೆಗಳು | ಏನಿದು ವಿಶೇಷ ಗೊತ್ತಾ | Exclusive ಒಡ್ಡಿನಬೈಲು ನಿವಾಸಿ ಶೇಷಗಿರಿಯವರು ಘಟನೆಯಲ್ಲಿ ಮೃತರಾಗಿದ್ದಾರೆ. ಇವರು ನಂಜವಳ್ಳಿಯಲ್ಲಿ ವಾಸಮಾಡುತ್ತಿದ್ದರು. ಇವತ್ತು ಬೆಳಗ್ಗೆ ಶೇಷಗಿರಿಯವರ ಪತ್ನಿ ಹೂವು ಕೀಳಲು … Read more

ಶಿವಮೊಗ್ಗ ನಾಗರಿಕರಲ್ಲಿ ವಿನಂತಿ: ನಾಳೆ ಈ ಭಾಗಗಳಲ್ಲಿ ಕರೆಂಟ್ ಇರುವುದಿಲ್ಲ

ಶಿವಮೊಗ್ಗ :  ಮಂಗಳೂರು ವಿದ್ಯುತಕ್ತಿ ಸರಬರಾಜು ಕಂಪನಿಯು  (mescoom) ನಾಳೆ ಆಲ್ಗೊಳ ವಿದ್ಯುತ್‌ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಕೈಗೆತ್ತಿಕೊಂಡಿದೆ. ಈ ಹಿನ್ನೆಲೆಯಲ್ಲಿ ಈ ವ್ಯಾಪ್ತಿಯಲ್ಲಿ ಬರುವ ಪ್ರದೇಶಗಳಲ್ಲಿ ನಾಳೆ ಬೆಳಗ್ಗೆ  ಅಂದರೆ ಡಿಸೆಂಬರ್ 9 ರ ಬೆಳಗ್ಗೆ 10 ರಿಂದ  ಸಂಜೆ  5 ಗಂಟೆಯ ವರರೆಗೂ ವಿದ್ಯುತ್ ವ್ಯತ್ಯಯವಾಗಲಿದೆ  ಇದನ್ನು ಸಹ ಓದಿ : ವಾಹನ ಸವಾರರಿಗೆ ಸೂಚನೆ / ಈ ಪ್ರಮುಖ ರೈಲ್ವೆ ಕ್ರಾಸಿಂಗ್​ 12 ಗಂಟೆ ಬಂದ್​ ಆಗಲಿದೆ ಎಲ್ಲೆಲ್ಲಿ ವಿದ್ಯುತ್​ … Read more

ನಾಳೆ ಶಿವಮೊಗ್ಗದ ಈ ಭಾಗಗಳಲ್ಲಿ ಕರೆಂಟ್ ಕಟ್/ ಎಲ್ಲೆಲ್ಲಿ ಎನ್ನುವ ವಿವರ ಇಲ್ಲಿದೆ

image_750x500_638c0711ef25f

ಶಿವಮೊಗ್ಗ ಮೆಸ್ಕಾಂ ವಿಭಾಗವೂ ಇದೇ ಡಿಸೆಂಬರ್ ಏಳರಂದು ಅಂದರೆ ನಾಳೆ ವಿದ್ಯುತ್​ ವಿತರಣಾ ಕೇಂದ್ರಗಳಲ್ಲಿ ಕಾಮಗಾರಿಗಳನ್ನು ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ಹೊಳೆಹೊನ್ನೂರು ಭಾಗ ಹಾಗೂ  ಉರಗಡೂರು ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ತಿಳಿಸಿದೆ.  ಇನ್ನಷ್ಟು ಸುದ್ದಿಗಳಿಗಾಗಿ : ನಮ್ಮ ವಾಟ್ಸ್ಯಾಪ್ ಗ್ರೂಪ್​ಗೆ ಕ್ಲಿಕ್ ಮಾಡಿ  : Whatsapp link ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ ಡಿಸೆಂಬರ್ 7 ರ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಹೊಳೆಹೊನ್ನೂರು 66/11 ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ.  … Read more

ಸಾರ್ವಜನಿಕರಿಗೆ ಸೂಚನೆ , ಇವತ್ತು ಶಿವಮೊಗ್ಗ & ಶಿವಮೊಗ್ಗ ಗ್ರಾಮಾಂತರದಲ್ಲಿ ಹಲವೆಡೆ ಕರೆಂಟ್ ಕಟ್! ಎಲ್ಲೆಲ್ಲಿ ಎಂಬ ವಿವರ ಇಲ್ಲಿದೆ

ಶಿವಮೊಗ್ಗ ನಗರ ಉಪ ವಿಭಾಗ-2 ರ ವ್ಯಾಪ್ತಿಯಲ್ಲಿನ 110/11 ಕೆವಿ ಮಂಡ್ಲಿ ವಿ.ವಿ.ಕೇಂದ್ರದಲ್ಲಿ 110 ಕೆವಿಯ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಇರುವ ಕಾರಣ ಕೆಳಕಂಡ ಪ್ರದೇಶದಲ್ಲಿ ಡಿ.04 ರ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಎಲ್ಲೆಲ್ಲಿ ಪಿಯರ್‌ಲೈಟ್, ಪೇಪರ್ ಪ್ಯಾಕೇಜ್, ಮಂಡ್ಲಿ ಕೈಗಾರಿಕಾ ಪ್ರದೇಶ, ಕೆ.ಆರ್.ವಾಟರ್ ಸಪ್ಲೆöÊ, ಗೋಪಿಶೆಟ್ಟಿಕೊಪ್ಪ, ಜಿ.ಎಸ್.ಕ್ಯಾಸ್ಟಿಂಗ್ ಫ್ಯಾಕ್ಟರಿ, ಸಿದ್ದೇಶ್ವರ ಸರ್ಕಲ್, ತುಂಗಾನಗರ ಆಸ್ಪತ್ರೆ, ವೈಷ್ಣವಿ ಲೇಔಟ್, ಭವಾನಿ ಲೇಔಟ್, ಗದ್ದೇಮನೆ ಲೇಔಟ್, ಚಾಲುಕ್ಯನಗರ, ಕೆಹೆಚ್‌ಬಿ … Read more