ಸಕ್ರೆಬೈಲ್​ ಆನೆ ಬಿಡಾರಕ್ಕೆ ಸಂಬಂಧಿಸಿದಂತೆ ಅರಣ್ಯ ಸಚಿವರ ಮಹತ್ವದ ಆದೇಶ : ದೊಡ್ಡ ಫಲಶೃತಿ

Minister Eshwar Khandre

Minister Eshwar Khandre ಮಲೆನಾಡು ಟುಡೆ ಸುದ್ದಿ :  ಶಿವಮೊಗ್ಗ ದಸರಾದದಲ್ಲಿ ಭಾಗವಹಿಸಿದ್ದ  ಸಕ್ರೆಬೈಲ್​ನ ಆನೆಬಿಡಾರದ  ಬಾಲಣ್ಣ, ಸಾಗರ್​ ಸೇರಿದಂತೆ ಮೂರು ಆನೆಗಳು ಅನಾರೋಗ್ಯದಿಂದ ಬಳಲುತ್ತಿವೆ. ಈ ಬಗ್ಗೆ ಮಲೆನಾಡು ಟುಡೆ ಪತ್ರಿಕೆಯು ಆನೆ ಕಾರ್ಯಾಚರಣೆಯಲ್ಲಿ ಮಂಚೂಣಿಯಲ್ಲಿದ್ದ ಬಾಲಣ್ಣ ,ದಸರಾ ಅಂಬಾರಿ ಹೊತ್ತ ಸಾಗರ್,  ಸೆರೆಯಾದ ಅಡ್ಕಬಡ್ಕ, ಹಾಗೂ ವಿಕ್ರಾಂತ್​ ಅನಾರೋಗ್ಯದಿಂದ ಬಳಲುತ್ತಿರುವುದೇಕೆ ಎಂಬ ಶೀರ್ಷಿಕೆಯ ಅಡಿಯಲ್ಲಿ ಎಕ್ಸ್​ಕ್ಲ್ಯೂಸಿವ್ ಸುದ್ದಿಯನ್ನು ಪ್ರಕಟಿಸಿತ್ತು. ನಮ್ಮ ತಂಡದ ಜೆಪಿ ಈ ವಿಚಾರವಾಗಿ ಸಕ್ರೆಬೈಲ್​ ಬಿಡಾರದ ಈ ಆನೆಗಳ ಅನಾರೋಗ್ಯಕ್ಕೆ ಸಂಬಂಧಿಸಿದಂತೆ … Read more

ಅರಣ್ಯಗಳಲ್ಲಿ ಇನ್ಮುಂದೆ ಜಾನುವಾರುಗಳನ್ನು ಮೇಯಿಸುವಂತಿಲ್ಲ : ಕಾರಣವೇನು

ಮೇಯುತ್ತಿರುವ ದನಗಳು

Minister Eshwar Khandre ಬೆಂಗಳೂರು :ಕರ್ನಾಟಕದ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ರಾಜ್ಯದ ಎಲ್ಲಾ ಅರಣ್ಯ ಪ್ರದೇಶಗಳಲ್ಲಿ ದನಕರು ಕುರಿ ಮೇಕೆಗಳನ್ನು  ಮೇಯಿಸುವುದನ್ನು ನಿಷೇಧಿಸುವಂತೆ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇದಕ್ಕೆ ಹಲವು ಕಾರಣಗಳನ್ನು ಸಹ ನೀಡಲಾಗಿದೆ. Minister Eshwar Khandre ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆ ಪರಿಸರ ಪ್ರೇಮಿಗಳ ಅಭಿಪ್ರಾಯದಂತೆ, ಅರಣ್ಯ ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜಾನುವಾರುಗಳನ್ನು ಮೇಯಲು ಬಿಡುವುದರಿಂದ, ಹೊಸದಾಗಿ ಮೊಳಕೆಯೊಡೆದ ಸಣ್ಣ ಸಸಿಗಳು ನಾಶವಾಗುತ್ತವೆ. ಇದರಿಂದ ಅರಣ್ಯದ ಸ್ವಾಭಾವಿಕ ಬೆಳವಣಿಗೆಗೆ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು