BREAKING NEWS / ಎರಡು ದಿನಗಳಲ್ಲಿ ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಮೂವರು ಬಾಲಕರ ರಕ್ಷಣೆ!

KARNATAKA NEWS/ ONLINE / Malenadu today/ Sep 1, 2023 SHIVAMOGGA NEWS ಶಿವಮೊಗ್ಗ ರೈಲ್ವೆ ಪೊಲೀಸರು ಎರಡು ದಿನದಲ್ಲಿ ಮೂವರು ಅಪ್ರಾಪ್ತರನ್ನು ರಕ್ಷಿಸಿದ್ದಾರೆ.  ಕಳೆದ ಆಗಸ್ಟ್ 30 ರಂದು ರೈಲ್ವೆ ನಿಲ್ದಾಣದಲ್ಲಿ ಬ್ಯಾಗ್ ಹಾಕಿಕೊಂಡಿದ್ದ ಬಾಲಕನನ್ನ ರಕ್ಷಿಸಿದ ಪೊಲೀಸರು ಆನಂತರ ಆ ಬಾಲಕನ್ನು ಮಕ್ಕಳ ಕಲ್ಯಾಣ ಸಮಿತಿಯ ಸುಪರ್ದಿಗೆ ಒಪ್ಪಿಸಿದ್ದರು. ಸದ್ಯ ಆ ಬಾಲಕನ ಗುರುತು ಪರಿಚಯ ವಿಚಾರಿಸಿ, ಅವರ ಪೋಷಕರಿಗೆ ಒಪ್ಪಿಸುವ ಪ್ರಕ್ರಿಯೆ ನಡೆಯುತ್ತಿದೆ.  ಬ್ಯಾಗ್ ಹಾಕ್ಕೊಂಡು ರೈಲ್ವೆ ನಿಲ್ದಾಣದಲ್ಲಿದ್ದ ಬಾಲಕನನ್ನ ರಕ್ಷಿಸಿದ … Read more

ಬ್ಯಾಗ್ ಹಾಕ್ಕೊಂಡು ರೈಲ್ವೆ ನಿಲ್ದಾಣದಲ್ಲಿದ್ದ ಬಾಲಕನನ್ನ ರಕ್ಷಿಸಿದ ಶಿವಮೊಗ್ಗ ರೈಲ್ವೆ ಪೊಲೀಸ್

KARNATAKA NEWS/ ONLINE / Malenadu today/ Aug 30, 2023 SHIVAMOGGA NEWS   ಶಿವಮೊಗ್ಗ ರೈಲ್ವೆ ಪೊಲೀಸರು ಒಂದೊಳ್ಳೇ ಕೆಲಸವನ್ನು ಮಾಡಿದ್ದಾರೆ. ರೈಲ್ವೆ ನಿಲ್ದಾಣದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕನೊಬ್ಬನನ್ನು ರಕ್ಷಣೆ ಮಾಡಿದ್ದಾರೆ.  ಸುಮಾರು 12 ವರ್ಷದ ಬಾಲಕನೊಬ್ಬ ಬ್ಯಾಗ್​ ಹಾಕಿಕೊಂಡು ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದನ್ನ ಗಮನಿಸಿದ ರೈಲ್ವೆ ಪೊಲೀಸರು ಆತನ ಪೂರ್ವಪರ ವಿಚಾರಣೆ ಮಾಡಿ ರಕ್ಷಿಸಿದ್ದಾರೆ. ಬಳಿಕ ಬಾಲಕನನ್ನು ನಿಯಮಾವಳಿಗಳ ಪ್ರಕಾರ, ಮಕ್ಕಳ ಕಲ್ಯಾಣ ಸಮಿತಿ ಸುಪರ್ಧಿಗೆ ಒಪ್ಪಿಸಲಾಗಿದೆ. ಸದ್ಯ ಬಾಲಕನ ಗುರುತುಪರಿಚಯ ಇನ್ನಿತರ ವಿವರಗಳನ್ನು … Read more