ಬಕ್ರೀದ್ ಹಬ್ಬ ಹಿನ್ನೆಲೆ ಶಾಂತಿ ಸಭೆ! ಎಸ್ಪಿ ಮಿಥುನ್ ಕುಮಾರ್ರಿಂದ 6 ಪ್ರಮುಖ ಸೂಚನೆ! ಏನದು ವಿವರ ಇಲ್ಲಿದೆ
KARNATAKA NEWS/ ONLINE / Malenadu today/ Jun 22, 2023 SHIVAMOGGA NEWS ಭದ್ರಾವತಿ ಯಲ್ಲಿ ಮುಂಬರುವ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ನಿನ್ನೆ ಸಂಜೆ ಎಸ್ಪಿ ಮಿಥುನ್ ಕುಮಾರ್ ರೋಟರಿ ಕ್ಲಬ್ ಸಭಾಂಗಣದಲ್ಲಿ, ಶಾಂತಿ ಸಮಿತಿ ಸಭೆಯನ್ನು ನಡೆಸಿದ್ದಾರೆ. ಅಲ್ಲದೆ ಈ ವೇಳೆ ಆರು ಸೂಚನೆಗಳನ್ನು ನೀಡಿದ್ದಾರೆ . ಏನು ಸೂಚನೆ? 1) ಸಮಾಜದ ಸ್ವಾಸ್ಥ್ಯ ಕಾಪಾಡುವ ನಿಟ್ಟಿನಲ್ಲಿ, ಶಾಂತಿ ಕದಡುವ ಕಿಡಿಗೇಡಿಗಳನ್ನು ತಡೆಯುವುದು ನಮ್ಮೆಲ್ಲರ ಜವಾಬ್ದಾರಿಯಾಗಿರುತ್ತದೆ. ಒಂದು ವೇಳೆ ಯಾವುದೇ ಕಿಡಿಗೇಡಿಗಳು ಸಮಸ್ಯೆಯನ್ನುಂಟು ಮಾಡುವುದು … Read more