ಅಡಿಕೆ ದರ ಕ್ವಿಂಟಾಲ್​ಗೆ 20 ಸಾವಿರ ಕಡಿಮೆಯಾಗಲು ಬಿಜೆಪಿ ಕಾರಣ? | ಗುಟ್ಕಾ ವ್ಯಾಪಾರಸ್ಥರ ಪರ ನಿಂತ ಮೋದಿ ಸರ್ಕಾರ | ಕಾಂಗ್ರೆಸ್​ ಆರೋಪವೇನು

ಅಡಿಕೆ ಬೆಳೆಗಾರರ ಸಮಸ್ಯೆ ಇದೀಗ ಬಿಜೆಪಿಯ ಪಾಲಿಗೆ ಮತ ಸಂಕಟವನ್ನು ತಂದುಕೊಡುವ ಹಾಗೆ ಕಾಣುತ್ತಿದೆ. ಇದಕ್ಕೆ ಕಾರಣ ಅಡಿಕೆ ದರ ಕುಸಿಯುತ್ತಿರುವುದು. ಈ ಸಂಬಂಧ ಕಾಂಗ್ರೆಸ್​ ಪಕ್ಷ ಬೆಳೆಗಾರರ ಸಮಸ್ಯೆ ಹಾಗೂ ಅಡಿಕೆ ದರ ವಿಚಾರವನ್ನು ಗಂಭೀರವಾಗಿ ಕೈಗೆತ್ತಿಕೊಂಡಿದೆ. ಇದಕ್ಕೆ ಸಾಕ್ಷಿ ಎಂಬಂತೆ ಇವತ್ತು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್​ ಕಚೇರಿಯಲ್ಲಿ (District congress committee) ಸುದ್ದಿಗೋಷ್ಟಿ ನಡೆಸಿದ ಮುಖಂಡ ರಮೇಶ್​ ಹೆಗ್ಡೆಯವರು  ಭೂತಾನ್​ ಅಡಿಕೆ ಭಾರತಕ್ಕೆ ಬಂದ ಮೇಲೆ, ಅಡಿಕೆ ದರ ಕ್ವಿಂಟಾಲ್​ಗೆ 20 ಸಾವಿರ ಕಡಿಮೆಯಾಗಿದೆ … Read more

ಅಡಿಕೆ ದರ ಕ್ವಿಂಟಾಲ್​ಗೆ 20 ಸಾವಿರ ಕಡಿಮೆಯಾಗಲು ಬಿಜೆಪಿ ಕಾರಣ? | ಗುಟ್ಕಾ ವ್ಯಾಪಾರಸ್ಥರ ಪರ ನಿಂತ ಮೋದಿ ಸರ್ಕಾರ | ಕಾಂಗ್ರೆಸ್​ ಆರೋಪವೇನು

ಅಡಿಕೆ ಬೆಳೆಗಾರರ ಸಮಸ್ಯೆ ಇದೀಗ ಬಿಜೆಪಿಯ ಪಾಲಿಗೆ ಮತ ಸಂಕಟವನ್ನು ತಂದುಕೊಡುವ ಹಾಗೆ ಕಾಣುತ್ತಿದೆ. ಇದಕ್ಕೆ ಕಾರಣ ಅಡಿಕೆ ದರ ಕುಸಿಯುತ್ತಿರುವುದು. ಈ ಸಂಬಂಧ ಕಾಂಗ್ರೆಸ್​ ಪಕ್ಷ ಬೆಳೆಗಾರರ ಸಮಸ್ಯೆ ಹಾಗೂ ಅಡಿಕೆ ದರ ವಿಚಾರವನ್ನು ಗಂಭೀರವಾಗಿ ಕೈಗೆತ್ತಿಕೊಂಡಿದೆ. ಇದಕ್ಕೆ ಸಾಕ್ಷಿ ಎಂಬಂತೆ ಇವತ್ತು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್​ ಕಚೇರಿಯಲ್ಲಿ (District congress committee) ಸುದ್ದಿಗೋಷ್ಟಿ ನಡೆಸಿದ ಮುಖಂಡ ರಮೇಶ್​ ಹೆಗ್ಡೆಯವರು  ಭೂತಾನ್​ ಅಡಿಕೆ ಭಾರತಕ್ಕೆ ಬಂದ ಮೇಲೆ, ಅಡಿಕೆ ದರ ಕ್ವಿಂಟಾಲ್​ಗೆ 20 ಸಾವಿರ ಕಡಿಮೆಯಾಗಿದೆ … Read more