ಮಾತು..ಮೌನಕ್ಕೆ ಶರಣು! ಕೆಎಸ್‌ ಈಶ್ವರಪ್ಪರವರ ಬಂಡಾಯಕ್ಕೆ ಸಂಸದ ಬಿವೈ ರಾಘವೇಂದ್ರ ಮತ್ತು ಶಾಸಕ ಎಸ್‌ಎನ್‌ ಚನ್ನಬಸಪ್ಪರ ಉತ್ತರವೇನು?

ಮಾತು..ಮೌನಕ್ಕೆ ಶರಣು! ಕೆಎಸ್‌ ಈಶ್ವರಪ್ಪರವರ ಬಂಡಾಯಕ್ಕೆ ಸಂಸದ ಬಿವೈ ರಾಘವೇಂದ್ರ ಮತ್ತು ಶಾಸಕ ಎಸ್‌ಎನ್‌ ಚನ್ನಬಸಪ್ಪರ ಉತ್ತರವೇನು?

shivamogga Mar 17, 2024 ಲೋಕಸಭಾ ಚುನಾವಣೆ 2024 ಶಿವಮೊಗ್ಗ ಕ್ಷೇತ್ರದಲ್ಲಿ ರಂಗೇರಿದೆ. ಅಷ್ಟೆ ಕುತೂಹಲಕ್ಕೂ ಕಾರಣವಾಗಿದೆ. ಕಾರಣ ಕೆಎಸ್‌ ಈಶ್ವರಪ್ಪನವರ ಬಂಡಾಯ. ಮೂರು ಆರಾಗಲಿ, ಆರು ಮೂರಾಗಲಿ ಚುನಾವಣೆಗೆ ನಿಂತೇ ಸಿದ್ಧ ಎಂದು ಮಾಜಿ ಡಿಸಿಎಂ ಕೆಎಸ್‌ ಈಶ್ವರಪ್ಪ ಹೇಳುತ್ತಿದ್ದಾರೆ. ಈ ನಿಟ್ಟಿನಲ್ಲಿ ನಾಯಕರ ಪ್ರತಿಕ್ರಿಯೆಗಳು ಹೇಗೆ ಇರುತ್ತವೆ ಎಂಬುದೇ ಕುತೂಹಲಕಾರಿಯಾಗಿದೆ.  ಶಿವಮೊಗ್ಗ ಬಿಜೆಪಿ ನಾಯಕರಿಗೆ ಬಿಎಸ್‌ ಯಡಿಯೂರಪ್ಪ ಹಾಗೂ ಕೆಎಸ್‌ ಈಶ್ವರಪ್ಪ ಇಬ್ಬರನ್ನು ಬಿಟ್ಟುಕೊಡಲಾಗದ ಸ್ಥಿತಿ. ಅದೇ ವೇಳೆ ಪಕ್ಷದ ವಿರುದ್ಧ ಬಂಡಾಯದಿಂದ ದೂರ … Read more

ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಸಿಕ್ಕ ಅನುಮಾನಸ್ಪದ ಬಾಕ್ಸ್​ ಬಗ್ಗೆ ಡೌಟ್​ ಇದೆ ಎಂದ ಶಾಸಕ ಎಸ್​.ಎನ್​. ಚನ್ನಬಸಪ್ಪ

Shivamogga Feb 15, 2024 |  ಕಳೆದ ನವೆಂಬರ್‌ನಲ್ಲಿ  ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಪತ್ತೆಯಾಗಿದ್ದ ಅನುಮಾನಸ್ಪದ ಬಾಕ್ಸ್​ ವಿಚಾರ ವಿಧಾನಸಭೆಯಲ್ಲಿ ಚರ್ಚೆಯಾಗಿದೆ.  ಆದಿನ ಪತ್ತೆಯಾದ ಬಾಕ್ಸ್​ಗಳಿಗೂ ಹಾಗೂ ಪೊಲೀಸರು ಎಫ್‌ಎಸ್‌ಎಲ್ ತನಿಖೆಗೆ ಕಳುಹಿಸಿದ ಬಾಕ್ಸ್‌ಗಳಿಗೂ ವ್ಯತ್ಯಾಸವಿದೆ. ಹಾಗಾಗಿ ಈ ಬಗ್ಗೆ ತನಿಖೆ ನಡೆಸಬೇಕು ಎಂದು ಶಿವಮೊಗ್ಗ ನಗರ ಶಾಸಕ ಚನ್ನಬಸಪ್ಪ ಸರ್ಕಾರವನ್ನು ಒತ್ತಾಯಿಸಿದ್ದಾರೆ.  ಎಸ್​.ಎನ್​.ಚನ್ನಬಸಪ್ಪ ಹೇಳಿದ್ದೇನು?  ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆ ವೇಳೆ ಮಾತನಾಡ್ತಿದ್ದ ಶಾಸಕ S N Channabasappa ಪತ್ತೆಯಾದ ಎರಡು ಬಾಕ್ಸ್‌ಗಳ … Read more

ಚಿತ್ರದುರ್ಗ ಜೈಲಿಗೆ ಶಿವಮೊಗ್ಗ ನಗರ ಶಾಸಕ ಎಸ್​.ಎನ್​ ಚನ್ನಬಸಪ್ಪ ! ಭೇಟಿಗೆ ಕಾರಣವೇನು?

KARNATAKA NEWS/ ONLINE / Malenadu today/ Oct 6, 2023 SHIVAMOGGA NEWS ದಿಢೀರ್ ಬೆಳವಣಿಗೆಯಲ್ಲಿ ಶಿವಮೊಗ್ಗ ನಗರ ಶಾಸಕ ಎಸ್​ಎನ್​ ಚೆನ್ನಬಸಪ್ಪ, ನಿನ್ನೆ ಸಂಜೆ ಚಿತ್ರದುರ್ಗ ಜೈಲಿಗೆ ಭೇಟಿಕೊಟ್ಟು, ಅಲ್ಲಿರುವ ಆರೋಪಿಗಳನ್ನು ಮಾತನಾಡಲು ಮುಂದಾಗಿದ್ದರು.  ಶಿವಮೊಗ್ಗ (Shivamogga) ರಾಗಿಗುಡ್ಡದಲ್ಲಿ ನಡೆದ ಕಲ್ಲುತೂರಾಟದ ಘಟನೆ ಸಂಬಂಧ ಪ್ರಕರಣ ಆರೋಪಿಗಳ ಪೈಕಿ ಏಳು ಮಂದಿಯನ್ನು ಚಿತ್ರದುರ್ಗದ ಜೈಲಿನಲ್ಲಿ ಇರಿಸಲಾಗಿದೆ. ಅವರನ್ನ  ಭೇಟಿಮಾಡಲು ಚನ್ನಬಸಪ್ಪರವರು ತೆರಳಿದ್ದು.  ಆದರೆ ಕಾರಾಗೃಹದಲ್ಲಿ ಆರೋಪಿಗಳ ಭೇಟಿಯ ಸಮಯ ಮೀರಿದ ಹಿನ್ನೆಲೆಯಲ್ಲಿ ಚನ್ನಬಸಪ್ಪರಿಗೆ ಆರೋಪಿಗಳನ್ನು … Read more

‘ಉರಿ’ ದದ್ದು ಯಾರು? ಪ್ರಿಯಾಂಕ್ ಖರ್ಗೆ ವಿರುದ್ಧ ಆರೋಪ ಮಾಡಿದ್ದೇಕೆ ಚಕ್ರವರ್ತಿ ಸೂಲಿಬೆಲೆ! ವಿನೋಬನಗರ ಸ್ಟೇಷನ್​ ಮುಂದೆ ನಡೆದಿದ್ದೇನು?

KARNATAKA NEWS/ ONLINE / Malenadu today/ Aug 31, 2023 SHIVAMOGGA NEWS ಶಿವಮೊಗ್ಗದಲ್ಲಿ ನಿನ್ನೆ ರಾತ್ರಿ ವಿನೋಬನಗರ ಪೊಲೀಸ್ ಸ್ಟೇಷನ್ (Vinobanagar Police Station) ಮುಂಭಾಗ ಸಾಕಷ್ಟು ಘಟನೆಗಳು ನಡೆದವು. ಮುಖ್ಯವಾಗಿ ಕರ್ನಾಟಕ ಸಂಘದಲ್ಲಿ ನಡೆಯುತ್ತಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಚಕ್ರವರ್ತಿ ಸೂಲಿಬೆಲೆ (Chakravarthy Sulibele )ಯವರಿಗೆ ಅವಹೇಳನಕಾರಿ ಕಾಮೆಂಟ್ಸ್​ ಸಂಬಂಧ ದಾಖಲಾದ ಕೇಸ್​ನಡಿಯಲ್ಲಿ ನೋಟಿಸ್ ನೀಡಲು ವಿನೋಬನಗರ ಪೊಲೀಸರು ಮುಂದಾಗಿದ್ದರು. ಇದಕ್ಕಾಗಿ ಕರ್ನಾಟಕ ಸಂಘದ ಮುಂದೆ ಕಾರ್ಯಕ್ರಮ ಮುಗಿಯುವರೆಗೂ ಕಾಯುತ್ತಿದ್ದ ಪೊಲೀಸರು, ಚಕ್ರವರ್ತಿ … Read more