ನಾನು ನನಗೆ ಟಿಕೆಟ್ ಕೇಳಿದ್ದೇನೆ! ನನ್ನ ಮಗನಿಗೆ, ನನ್ನ ಮೊಮ್ಮಕ್ಕಳಿಗೆ ಟಿಕೆಟ್ ಕೇಳುತ್ತಿಲ್ಲ/ ಆಯನೂರು ಮಂಜುನಾಥ್​

ನಾನು ನನಗೆ ಟಿಕೆಟ್ ಕೇಳಿದ್ದೇನೆ! ನನ್ನ ಮಗನಿಗೆ, ನನ್ನ ಮೊಮ್ಮಕ್ಕಳಿಗೆ ಟಿಕೆಟ್ ಕೇಳುತ್ತಿಲ್ಲ/ ಆಯನೂರು ಮಂಜುನಾಥ್​

MALENADUTODAY.COM  |SHIVAMOGGA| #KANNADANEWSWEB ರಾಜ್ಯ ವಿಧಾನಸಭಾ ಚುನಾವಣೆಯ ಕಾವು ಶಿವಮೊಗ್ಗ ನಗರದಲ್ಲಿ ನಿಧಾನವಾಗಿ ಹೆಚ್ಚಲು ಆರಂಭಿಸಿದೆ. ಇದರ ನಡುವೆ ಬಿಜೆಪಿಯಲ್ಲಿ ಟಿಕೆಟ್ ಬಿಸಿಯನ್ನು ಇವತ್ತು ಆಯನೂರು ಮಂಜುನಾಥ್​ ಮತ್ತಷ್ಟು ಹೆಚ್ಚಿಸಿದ್ದಾರೆ. ಯುಗಾದಿ ಹಾಗೂ ರಂಜಾನ್​ ಶುಭಾಶಯಗಳನ್ನ ತಿಳಿಸುವ ಫ್ಲೆಕ್ಸ್​ನಲ್ಲಿ ಹರಕು ಬಾಯಿಗೆ ಹೊಲಿಗೆ ಬೀಳಲಿ ಎಂದು ಹೇಳಿರುವ ಅವರ ಸಾಲುಗಳು, ಇದೀಗ ರಾಜ್ಯ ರಾಜಕಾರಣದಲ್ಲಿಯೇ ಸದ್ದು ಮಾಡುತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು,  ನಾನು ಈ ಸಲ ಚುನಾವಣೆಗೆ ನಿಲ್ಲುತ್ತೇನೆ ಅದರಲ್ಲಿ ಯಾವುದೆ ಅನುಮಾನ ಇಲ್ಲ ಎಂದಿದ್ದಾರೆ. … Read more

ಶಿವಮೊಗ್ಗ ನಗರದಲ್ಲಿ ಬಿಜೆಪಿಗೆ ಆಯನೂರು ಮಂಜುನಾಥ್​ರೇ ರೆಬೆಲ್​?! ಟಿಕೆಟ್​ ಕೊಟ್ಟರೆ ಬಿಜೆಪಿಯಿಂದ, ಟಿಕೆಟ್ ಕೊಡದಿದ್ದರೆ ಬಿಜೆಪಿಯಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಸಾಧ್ಯತೆ!?

MALENADUTODAY.COM  |SHIVAMOGGA| #KANNADANEWSWEB ಹರಕು ಬಾಯಿ ಮುಚ್ಚಬೇಕು, ಶಿವಮೊಗ್ಗದಲ್ಲಿ ಶಾಂತಿ ನೆಲೆಸಬೇಕು ಎಂಬ ಸ್ಲೋಗನ್​ವೊಂದು ಕಳೆದೆರಡು ತಿಂಗಳಿನಿಂದ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಲ್ಲಿ ಸದ್ದು ಮಾಡುತ್ತಿದೆ. ಈ ಸದ್ದಿನ ಹಿಂದಿರೋದು ಬಿಜೆಪಿ ಹಿರಿಯ ನಾಯಕ ಎಂಎಲ್​ಸಿ ಆಯನೂರು ಮಂಜುನಾಥ್​ರವರದ್ದು ಎಂಬುದರಲ್ಲಿ ಮತದಾರರಿಗೂ ಅನುಮಾನ ಉಳಿದಿಲ್ಲ.  ಇದೀಗ ಆಯನೂರು ಮಂಜುನಾಥ್​ ಶಿವಮೊಗ್ಗದಲ್ಲಿ ಬಿಜೆಪಿ ಟಿಕೆಟ್ ಸಿಗದಿದ್ದರೇ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ಧಾರೆ ಎಂಬ ಸುದ್ದಿಯೊಂದು ಲಭ್ಯವಾಗಿದೆ.  ಹೌದು, ಎರಡು ವಿಧಾನಸಭಾ ಚುನಾವಣೆಯಿಂದ ಶಿವಮೊಗ್ಗ ನಗರ ಕ್ಷೇತ್ರದ ಟಿಕೆಟ್​ಗಾಗಿ ಹೈಕಮಾಂಡ್​ಗೆ ಮನವಿ … Read more

ಶಿವಮೊಗ್ಗ ನಗರದಲ್ಲಿ ಬಿಜೆಪಿಗೆ ಆಯನೂರು ಮಂಜುನಾಥ್​ರೇ ರೆಬೆಲ್​?! ಟಿಕೆಟ್​ ಕೊಟ್ಟರೆ ಬಿಜೆಪಿಯಿಂದ, ಟಿಕೆಟ್ ಕೊಡದಿದ್ದರೆ ಬಿಜೆಪಿಯಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಸಾಧ್ಯತೆ!?

MALENADUTODAY.COM  |SHIVAMOGGA| #KANNADANEWSWEB ಹರಕು ಬಾಯಿ ಮುಚ್ಚಬೇಕು, ಶಿವಮೊಗ್ಗದಲ್ಲಿ ಶಾಂತಿ ನೆಲೆಸಬೇಕು ಎಂಬ ಸ್ಲೋಗನ್​ವೊಂದು ಕಳೆದೆರಡು ತಿಂಗಳಿನಿಂದ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಲ್ಲಿ ಸದ್ದು ಮಾಡುತ್ತಿದೆ. ಈ ಸದ್ದಿನ ಹಿಂದಿರೋದು ಬಿಜೆಪಿ ಹಿರಿಯ ನಾಯಕ ಎಂಎಲ್​ಸಿ ಆಯನೂರು ಮಂಜುನಾಥ್​ರವರದ್ದು ಎಂಬುದರಲ್ಲಿ ಮತದಾರರಿಗೂ ಅನುಮಾನ ಉಳಿದಿಲ್ಲ.  ಇದೀಗ ಆಯನೂರು ಮಂಜುನಾಥ್​ ಶಿವಮೊಗ್ಗದಲ್ಲಿ ಬಿಜೆಪಿ ಟಿಕೆಟ್ ಸಿಗದಿದ್ದರೇ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ಧಾರೆ ಎಂಬ ಸುದ್ದಿಯೊಂದು ಲಭ್ಯವಾಗಿದೆ.  ಹೌದು, ಎರಡು ವಿಧಾನಸಭಾ ಚುನಾವಣೆಯಿಂದ ಶಿವಮೊಗ್ಗ ನಗರ ಕ್ಷೇತ್ರದ ಟಿಕೆಟ್​ಗಾಗಿ ಹೈಕಮಾಂಡ್​ಗೆ ಮನವಿ … Read more

Ayanur Manjunath : ಪೋಸ್ಟರ್ ವೈರಲ್​​ ಬೆನ್ನಲ್ಲೆ​ ಮತದಾರರಿಗೆ ಬಹಿರಂಗ ಪತ್ರ ಬರೆದ ಆಯನೂರು ಮಂಜುನಾಥ್! ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪನವರು ನೀಡಿದ ಉತ್ತರವೇನು!?

ನಿನ್ನೆಯಷ್ಟೆ ಆಯನೂರು ಮಂಜುನಾಥ್​ರವರ ಪರವಾದ ಪೋಸ್ಟರ್​ಗಳು ಸಖತ್ ವೈರಲ್​ ಆಗಿದ್ದವು. ಅದರ ಬೆನ್ನಲ್ಲೆ  ಅವರು ಮತದಾರರಿಗೆ ಬಹಿರಂಗವಾಗಿ ಪತ್ರವೊಂದನ್ನು ಬರೆದಿದ್ದು, ಅದನ್ನು ತಮ್ಮ ಸೋಶಿಯಲ್​ ಮೀಡಿಯಾದಲ್ಲಿ ಪ್ರಕಟಿಸಿದ್ಧಾರೆ. *ಶಿವಮೊಗ್ಗ ನಗರ ಬಿಜೆಪಿ ಅಭ್ಯರ್ಥಿಯಾರು!? ಆಕಾಂಕ್ಷಿಗಳಲ್ಲಿಯೇ ತಳಮಳ? ಆಯನೂರು ಮಂಜುನಾಥ್​ ಸ್ಲೋಗನ್​ ಸಂಚಲನ ಮೂಡಿಸ್ತಿರೋದೇಕೆ?* ಪತ್ರದಲ್ಲಿ ಏನಿದೆ!? ಆ ಪತ್ರದಲ್ಲಿ  ನೈರುತ್ಯ ಪದವೀಧರ ಕ್ಷೇತ್ರದ ಪ್ರತಿನಿಧಿಯಾಗಿ ತಮ್ಮಿಂದ ಆಯ್ಕೆಯಾದ ನಂತರ ಸದನದಲ್ಲಿ ಪ್ರಾಮಾಣಿಕವಾಗಿ ನಿಮ್ಮನ್ನು ಪ್ರತಿನಿಧಿಸುವ ಪ್ರಯತ್ನವನ್ನು ನಿರಂತರವಾಗಿ ಮಾಡುತ್ತಲೇ ಬಂದಿದ್ದೇನೆ ಸರ್ಕಾರಿ ಹಾಗೂ ಖಾಸಗಿ ನೌಕರರ, ಶಿಕ್ಷಕರ, … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು