ಶಿವಮೊಗ್ಗ ಶಾಸಕರು ಹಾಗೂ ಸಚಿವರಿಗೆ 15 ದಿನ ಗಡುವು : ರಸ್ತೆ ತಡೆ ಚಳುವಳಿಯ ಎಚ್ಚರಿಕೆ
ಶಿವಮೊಗ್ಗ : ಶಿವಮೊಗ್ಗ ಶಾಸಕರು ಹಾಗೂ ಶಿಕ್ಷಣ ಸಚಿವರು ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯವನ್ನು ಮಾಡದೆ ಕಾಲಹರಣ ಮಾಡುತ್ತಿದ್ದಾರೆ. ಇದೇ ರೀತಿ ಮುಂದುವರೆದರೆ ಮುಂದಿನ ದಿನಗಳಲ್ಲಿ ರಸ್ತೆ ತಡೆ ಚಳುವಳಿಯನ್ನು ನಡೆಸಲಾಗುತ್ತದೆ ಎಂದು ಎ ಐ ಎಂ ಐ ಎಂ ಪಕ್ಷದ ನಗರಾಧ್ಯಕ್ಷ ಮೊಹಮ್ಮದ್ ವಾಸಿಕ್ ಎಚ್ಚರಿಸಿದರು. ಶಿವಮೊಗ್ಗ ಜೈಲ್ನಲ್ಲಿದ್ದ ಮಾಸ್ಕ್ ಮ್ಯಾನ್ಗೆ ಜಾಮೀನು! ಆದರೆ? ವಿಷಯ ಇನ್ನಷ್ಟಿದೆ! ಇಂದು ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರ ಶಾಸಕ ಹಾಗೂ ಸಚಿವರು ಇಬ್ಬರೂ ಸಹ ಕಾಲಾ ಹರಣ … Read more