ರೈಲ್ವೇ ಪ್ರಯಾಣಿಕರೇ ಗಮನಿಸಿ, ಈ ರೈಲು​ ಸಂಚಾರದಲ್ಲಿ ವಿಸ್ತರಣೆ 

Special Train to Sagara Marikamba Jathre from Feb 3 Shivamogga Train Timings Change 2026 Dasara Special Trains

ಸಾಗರ :  ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಭಕ್ತಾದಿಗಳಿಗೆ ಫೆಬ್ರವರಿ 3ರಿಂದ 11ರವರೆಗೆ ಯಶವಂತಪುರ-ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್‌ (ರೈಲು ಸಂಖ್ಯೆ 16581/82) ರೈಲನ್ನು ತಾಳಗುಪ್ಪದವರೆಗೆ ವಿಸ್ತರಿಸಲು ರೈಲ್ವೆ ಇಲಾಖೆ ನಿರ್ಧರಿಸಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದ್ದಾರೆ.  ಶಿವಮೊಗ್ಗ, ಭದ್ರಾವತಿಯಲ್ಲಿ ಶಾಲಾ ಮಕ್ಕಳು ಅಸ್ವಸ್ಥ! ಆಗಿದ್ದೇನು? ಸಿಇಒ ಹೇಮಂತ್ ಏನಂದ್ರು ಸಾಗರ ಜಾತ್ರೆಗೆ ರಾಜ್ಯದ ವಿವಿಧ ಮೂಲೆಗಳಿಂದ ಅಂದಾಜು 25 ರಿಂದ 30 ಲಕ್ಷ ಜನರು ಆಗಮಿಸುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಭಕ್ತರ ಸುಗಮ … Read more

ಶಿವಮೊಗ್ಗದಲ್ಲಿ ಸಂಸತ್​ ಖೇಲ್​ ಮಹೋತ್ಸವ್​ -2025 : ಏನಿದು, ಯಾರೆಲ್ಲಾ ಭಾಗವಹಿಸಬಹುದು

Mp by raghavendra

Mp by raghavendra : ಜನರಲ್ಲಿ ಕ್ರೀಡಾ ಉತ್ತೇಜನವನ್ನು ಹೆಚ್ಚಿಸುವ ಸಲುವಾಗಿ ದೇಶದ ಪ್ರತಿ ಲೋಕಸಭಾ  ಕ್ಷೇತ್ರದಲ್ಲಿ ಸಂಸತ್​ ಖೇಲ್ ಮಹೋತ್ಸವ್​ 2025 ಎಂಬ ಕಾರ್ಯಕ್ರಮವನ್ನು ಸೆಪ್ಟೆಂಬರ್ 21 ರಿಂದ ಡಿಸೆಂಬರ್ 25 ರ ವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಸಂಸದ ವಬಿ. ವೈ ರಾಘವೇಂದ್ರ ಹೇಳಿದರು. ಇಂದು ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನರೇಂದ್ರ ಮೋದಿ ಅವರು ಪ್ರಧಾನಿ ಆದ ನಂತರ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ. ಕೋರೋನದ ಸಮಯದಲ್ಲಿ ದೇಶ ಆರ್ಥಿಕ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು