ಅಪ್ಪನನ್ನ ಕೂರಿಸಿಕೊಂಡು ಬೈಕ್​ನಲ್ಲಿ ಹೋಗುತ್ತಿದ್ದ ಮಗನಿಗೆ ಲಾರಿ ಡಿಕ್ಕಿ! ದುರಂತ ಘಟನೆ

ಅಪ್ಪನನ್ನ ಕೂರಿಸಿಕೊಂಡು ಬೈಕ್​ನಲ್ಲಿ ಹೋಗುತ್ತಿದ್ದ ಮಗನಿಗೆ ಲಾರಿ ಡಿಕ್ಕಿ!  ದುರಂತ ಘಟನೆ

KARNATAKA NEWS/ ONLINE / Malenadu today/ Nov 15, 2023 SHIVAMOGGA NEWS Chikkamagaluru | Malnenadutoday.com | ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ತರಕಾರಿ ಲಾರಿಯೊಂದು ಡಿಕ್ಕಿ ಹೊಡೆದಿದ್ದರಿಂದ ಬೈಕ್​ನಲ್ಲಿ ತೆರಳುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.  ಇಲ್ಲಿನ ಬಿದರಹಳ್ಳಿಯಲ್ಲಿ ಈ ಘಟನೆ ನಡೆದಿದ್ದು ಘಟನೆಯಲ್ಲಿ ಸಾವನ್ನಪ್ಪಿದ್ದ ವ್ಯಕ್ತಿಯು,  ಮೂಡಿಗೆರೆಯ ಬಾಳೆಹಳ್ಳಿ ನಿವಾಸಿ ಮಂಜುನಾಥ್ ಎಂದು ಗೊತ್ತಾಗಿದೆ.  READ : ನಾಲ್ವರನ್ನ ಸಾಯಿಸಿ ಬೆಳಗಾವಿಯಲ್ಲಿ ಅಡಗಿದ್ದ ಆರೋಪಿ! ಉಡುಪಿ ಕೇಸ್​ನಲ್ಲಿ ಕಂಡು ಬಂದಿದ್ದೇನು? ಅಪ್ಪನ ಜೊತೆಯಲ್ಲಿ ಬೈಕ್​ನಲ್ಲಿ ತೆರಳುತ್ತಿದ್ದ … Read more

ಪೊಲೀಸ್ ಸ್ಟೆಷನ್​ ಕಟ್ಟಡದ ಮೇಲೆ ನಿಂತು, ಹಾರಿ ಸಾಯ್ತಿನಿ ಎಂದ ಮಹಿಳೆ! ಏನಿದು ಘಟನೆ?

MALENADUTODAY.COM/ SHIVAMOGGA / KARNATAKA WEB NEWS   ಮಹಿಳೆಯೊಬ್ಬರು ಪೊಲೀಸ್ ಸ್ಟೆಷನ್ ಕಟ್ಟಡದ ಟೆರೆಸ್​ ಮೇಲೆ ನಿಂತುಕೊಂಡು, ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಹಾಕಿದ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪೊಲೀಸ್ ಸ್ಟೆಷನ್​ನಲ್ಲಿ ಈ ಘಟನೆ ನಡೆದಿದೆ.  Read / ಎಕ್ಮೋ ಸಪೋರ್ಟ್​ನೊಂದಿಗೆ ಡಾ.ವಿನಯ್​ ಬೆಂಗಳೂರಿಗೆ ಶಿಫ್ಟ್!/ 5-6 ಗಂಟೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ರವಾನೆ   ಆಗಿದ್ದೇನು ಮೂಡಿಗೆರೆ ಪೊಲೀಸ್ ಸ್ಟೇಷನ್​ಗೆ ಬಂದ ಮಹಿಳೆಯೊಬ್ಬರು, ಅಲ್ಲಿನವರ ಗಮನಕ್ಕೆ ಬಾರದಂತೆ ಕಟ್ಟಡದ ಟೆರೆಸ್​ಗೆ ತೆರಳಿದ್ದಾರೆ. ಬಳಿಕ ಅಲ್ಲಿಂದ … Read more