ಬೆಂಗಳೂರು ಟೆಕ್ಕಿ ಮಿಸ್ಸಿಂಗ್! 3 ದಿನಗಳ ಬಳಿಕ ಪತ್ತೆ! ಬೆಳ್ತಂಗಡಿ ಭಾಗದ ಬೆಟ್ಟದ ಬುಡದಲ್ಲಿ ಸಿಕ್ಕ ಶವ

CHIKKAMAGALURU|  Dec 9, 2023 |  ನಾಪತ್ತೆಯಾಗಿದ್ದ ಟೆಕ್ಕಿಯೊಬ್ಬರು ಶವವಾಗಿ ಪತ್ತೆಯಾದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕು ಬಾಳೂರು ಹೋಬಳಿಯಲ್ಲಿ ಸಂಭವಿಸಿದೆ.  ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕು ಇಲ್ಲಿನ ರಾಣಿಝರಿ ಬಳಿಯಲ್ಲಿ ನಾಪತ್ತೆಯಾಗಿದ್ದ ಯುವಕ ಅಲ್ಲಿಯೇ ಸಮೀಪದಲ್ಲಿರುವ ಬೆಟ್ಟವೇರಿ ಕೆಳಕ್ಕೆ ಬಿದ್ದಿದ್ದಾನೆ ಎನ್ನಲಾಗಿದ್ದು, ಆತನ ಶವ ಪ್ರಪಾತದಲ್ಲಿ ಪತ್ತೆಯಾಗಿದೆ. ಈತ ಬೆಂಗಳೂರು ಮೂಲದ ಭರತ್ ಎಂದು ತಿಳಿದುಬಂದಿದೆ.  ರಾಣಿಝರಿ ಕಳೆದ ಡಿಸೆಂಬರ್ ಆರರಂದು ಬೆಂಗಳೂರಿನಿಂದ ಈತ ರಾಣಿಝರಿಗೆ ಬಂದಿದ್ದ ಎಂಬ ಮಾಹಿತಿಯಿದೆ. ಬೆಂಗಳೂರು ನಿಂದ ಹೊರಟಿದ್ದ … Read more

ಸೀದಾ ಮನೆಗೆ ನುಗ್ಗಿದ ಕಾರು! ರಾಷ್ಟ್ರೀಯ ಹೆದ್ದಾರಿಯಲ್ಲಿ ಧರ್ಮಸ್ಥಳಕ್ಕೆ ಹೋಗ್ತಿರುವಾಗ ಘಟನೆ

SHIVAMOGGA NEWS / Malenadu today/ Dec 1, 2023 | MALENADU TODAY | MALNAD NEWS  CHIKKAMAGALURU |  ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಯಂತ್ರಣ ಕಳೆದುಕೊಂಡ  ಕಾರು ರಸ್ತೆಪಕ್ಕದಲ್ಲಿದ್ದ ಮನೆಗೆ ನುಗ್ಗಿದ ಘಟನೆ ನಡೆದಿದೆ.  ಮನೆಗೆ ನುಗ್ಗಿದ ಕಾರು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕು ಕೊಟ್ಟಿಗೆ ಹಾರದ ಸಮೀಪದಲ್ಲಿ ಘಟನೆ ನಡೆದಿದೆ. ಇಲ್ಲಿನ ಬಿದರಹಳ್ಳಿ ಗ್ರಾಮದಲ್ಲಿ ಕಾರೊಂದು ಮನೆಗೆ ನುಗ್ಗಿದೆ. . ಮಂಗಳೂರು-ವಿಲ್ಲೂಪುರಂ ರಾಷ್ಟ್ರೀಯ ಹೆದ್ದಾರಿಯಲ್ಲಿ  (manglore villupuram highway) ಕಾರೊಂದು ಚಿತ್ರದುರ್ಗದಿಂದ ಧರ್ಮಸ್ಥಳಕ್ಕೆ … Read more