ಕುವೆಂಪು ಎಕ್ಸ್‌ಪ್ರೆಸ್ ರೈಲಿನ ಚಕ್ರದ ಬಳಿ ಕಾಣಿಸಿದ ಬೆಂಕಿ: ಕೆಲಹೊತ್ತು ನಿಂತು ಸಾಗಿದ ಟ್ರೈನ್ 

ಕುವೆಂಪು ಎಕ್ಸ್‌ಪ್ರೆಸ್, ಬೆಂಕಿ, ತಾಳಗುಪ್ಪ, ಮೈಸೂರು, ತರೀಕೆರೆ,,ರೈಲ್ವೆ ಸುದ್ದಿ, Kuvempu Express, Train Fire, Talaguppa, Mysuru, Tarikere, Railway Accident, Fire Incident, Karnataka Train News,  #KuvempuExpress #TrainFire #RailwaySafety #KarnatakaRailways #Tarikere #TrainAlert #IndianRailways #BreakingNews

Kuvempu Express Train ತಾಳಗುಪ್ಪ-ಮೈಸೂರು ಕುವೆಂಪು ಎಕ್ಸ್‌ಪ್ರೆಸ್ ರೈಲಿನ ಚಕ್ರದ ಬಳಿ ಕಾಣಿಸಿದ ಬೆಂಕಿ: ಕೆಲಹೊತ್ತು ನಿಂತು ಸಾಗಿದ ಟ್ರೈನ್  ತಾಳಗುಪ್ಪದಿಂದ ಮೈಸೂರಿಗೆ ಹೊರಟಿದ್ದ ಕುವೆಂಪು ಎಕ್ಸ್‌ಪ್ರೆಸ್ ರೈಲಿನ ಚಕ್ರದ ಭಾಗದಲ್ಲಿ (Kuvempu Express Train) ಇಂದು ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣವೇ ರೈಲು ನಿಲ್ಲಿಸಿ ಪರಿಶೀಲನೆ ನಡೆಸಲಾಗಿದೆ. ಚಲಿಸುವ ಚಕ್ರಗಳ ವಿವಿಧ ಕಾರಣಕ್ಕೆ ಅತಿಯಾದ ಬಿಸಿ ಉಂಟಾಗಿ ಈ ರೀತಿ ಬೆಂಕಿಕಾಣಿಸಿಕೊಳ್ಳುವುದು ಸಹಜ ಎನ್ನಲಾಗಿದ್ದು, ಬೆಂಕಿ ಕಾಣಿಸಿಕೊಂಡ ಬೆನ್ನಲ್ಲೆ ಸಿಬ್ಬಂದಿ ಟ್ರೈನ್​ ನಿಲ್ಲಿಸಿ ಪರಿಶೀಲನೆ ನಡೆಸಿ … Read more

ದೊಡ್ಡಪೇಟೆ ಪೊಲೀಸರ ಬಲೆಗೆ ಬಿದ್ದ ಮೈಸೂರು, ತಿಪಟೂರು, ದಾವಣಗೆರೆ, ಹಾಸನ, ಹರಪನಹಳ್ಳಿ ಬೈಕ್​ ಕಳ್ಳ !

ದೊಡ್ಡಪೇಟೆ ಪೊಲೀಸರ ಬಲೆಗೆ ಬಿದ್ದ  ಮೈಸೂರು, ತಿಪಟೂರು, ದಾವಣಗೆರೆ, ಹಾಸನ, ಹರಪನಹಳ್ಳಿ ಬೈಕ್​ ಕಳ್ಳ !

SHIVAMOGGA  |  Dec 13, 2023  |  ನಗರದ ಬೈಪಾಸ್ ರಸ್ತೆಯ ಬಳಿ ನಿಲ್ಲಿಸಿದ್ದ ಬೈಕ್ ಕಳವು ಪ್ರಕರಣವನ್ನು ಭೇದಿಸಿದ ದೊಡ್ಡಪೇಟೆ ಪೊಲೀಸ್ ಸ್ಟೇಷನ್​ ಪೊಲೀಸರ  ತಂಡ 20 ದಿನದಲ್ಲಿ ಆರೋಪಿಯನ್ನು ಬಂಧಿಸಿದ್ದು, ಒಟ್ಟು 17 ಬೈಕ್‌ಗಳನ್ನು ವಶಕ್ಕೆ  ಪಡೆದಿದ್ದಾರೆ.  ದೊಡ್ಡಪೇಟೆ ಪೊಲೀಸ್ ಸ್ಟೇಷನ್ ಈ ಸಂಬಂಧ ನಿನ್ನೆ  ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ   ಮಾತನಾಡಿದ ಎಸ್​ಪಿ ಜಿಕೆ ಮಿಥುನ್ ಕುಮಾರ್,  ದೊಡ್ಡಪೇಟೆ ಠಾಣೆ ವ್ಯಾಪ್ತಿಯಲ್ಲಿ ನ.18ರಂದು ದ್ವಿಚಕ್ರ ವಾಹನ ಕಳವು ಪ್ರಕರಣ ದಾಖಲಾಗಿತ್ತು. ಇದರ ಪತ್ತೆಗೆ ಪೊಲೀಸ್ … Read more

ರೈಲ್ವೆ ಪ್ರಯಾಣಿಕರಲ್ಲಿ ವಿನಂತಿ! ಶಿವಮೊಗ್ಗ, ಮೈಸೂರು, ತಾಳಗುಪ್ಪ ಸೇರಿ 20 ಟ್ರೈನ್​ಗಳ ಸಂಚಾರ ಈ ದಿನಾಂಕಗಳಂದು ಇರಲ್ಲ! ಪೂರ್ತಿ ವಿವರ ಇಲ್ಲಿದೆ

SHIVAMOGGA  |  Dec 13, 2023  | 14.12.2023 ರಿಂದ 22.12.2023 ರವರೆಗೆ ಹಾಸನದಲ್ಲಿ ಯಾರ್ಡ್ ಮರುನಿರ್ಮಾಣ ಕಾರ್ಯಗಳನ್ನು ಗಮನದಲ್ಲಿಟ್ಟುಕೊಂಡು, ರೈಲು ಸೇವೆಗಳಲ್ಲಿ ಈ ಕೆಳಗಿನ ಬದಲಾವಣೆಗಳನ್ನು ಮಾಡಲಾಗುವುದು ಎಂದು ರೈಲ್ವೆ ಇಲಾಖೆ ತನ್ನ ಪ್ರಕಟಣೆಯನ್ನ ನೀಡಿದೆ. ಅದರ ಪೂರ್ಣ. ವಿವರಗಳು ಈ ಕೆಳಗಿನಂತಿವೆ: 06214 ಮೈಸೂರು-ಅರಸಿಕೆರೆ ,.06213 ಅರಸೀಕೆರೆ-ಮೈಸೂರು,16207 ಯಶವಂತಪುರ-ಮೈಸೂರು,16208 ಮೈಸೂರು-ಯಶವಂತಪುರ,16222 ಮೈಸೂರು-ತಾಳಗುಪ್ಪ,.06268 ಮೈಸೂರು-ಅರಸೀಕೆರೆ, 06267 ಅರಸೀಕೆರೆ-ಮೈಸೂರು ಟ್ರೈನ್​ಗಳು ಹಾಗೂ 06269 Mysore-SMVT Bengaluru ರೈಲುಗಳ ಸಂಚಾರ  14.12.2023 to 22.12.2023 ಅವದಿಯಲ್ಲಿ ರದ್ದಾಗಲಿದೆ.  READ … Read more

ವಿಡಿಯೋ ಕಾಲ್ ನ ‘ನಗ್ನ’ ಸತ್ಯ!​ ಮೈಸೂರು ಲೇಡಿ, ಹುಬ್ಬಳ್ಳಿ ಬಾಯ್ಸ್ ಭದ್ರಾವತಿಯಲ್ಲಿ ಅರೆಸ್ಟ್! ಹುಷಾರ್ ಹುಡುಗರೇ!

SHIVAMOGGA NEWS / ONLINE / Malenadu today/ Nov 21, 2023 NEWS KANNADA Bhadravati | Malnenadutoday.com |  ಶಿವಮೊಗ್ಗ ಜಿಲ್ಲೆಯಲ್ಲಿ ಹನಿಟ್ರ್ಯಾಪ್ ಪ್ರಕರಣಗಳು ಹೆಚ್ಚಾಗುತ್ತಿವೆ ಎಂಬುದಕ್ಕೆ ಮತ್ತೊಂದು ಕೇಸ್ ಸಾಕ್ಷಿಯಾಗಿದೆ. ತೀರ್ಥಹಳ್ಳಿ  ಹನಿ ಗ್ಯಾಂಗ್​ ಹಿಡಿದಿದ್ದ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆ ಮೈಸೂರು ವಾಟ್ಸ್ಯಾಪ್​ ಗ್ಯಾಂಗ್​ನ್ನ ಹಿಡಿದು ಅಂದರ್ ಮಾಡಿದೆ..  ಉಡುಪಿ ನಾಲ್ವರ ಕೊಲೆ ಪ್ರಕರಣ | ಶಿವಮೊಗ್ಗದ ವ್ಯಕ್ತಿಯ ವಿರುದ್ಧ ಸುಮೋಟೋ ಕೇಸ್! ಕಾರಣವೇನು ಗೊತ್ತಾ? ಏನಿದು ಕೇಸ್​!?  ಭದ್ರಾವತಿ ಹೊಸಮನೆ … Read more

PSI Scam / ಪಿಎಸ್​ಐ ನೇಮಕಾತಿ ಹಗರಣದಲ್ಲಿ ತಮ್ಮ ಹೆಸರು ಉಲ್ಲೇಖದ ಬಗ್ಗೆ ಬಿ.ವೈ.ವಿಜಯೇಂದ್ರ ಹೇಳಿದ್ದೇನು?

KARNATAKA NEWS/ ONLINE / Malenadu today/ Jun 6, 2023 SHIVAMOGGA NEWS ಬಿವೈ ವಿಜಯೇಂದ್ರ/ ರವರು  ಪಿಎಸ್​ಐ ನೇಮಕಾತಿ ಅಕ್ರಮದಲ್ಲಿ (PSI Recruitment Scam) ಸುಖಾ ಸುಮ್ಮನೇ ಕಾಂಗ್ರೆಸ್​​ನವರು ನನ್ನ ಹೆಸರನ್ನು ತೇಲಿಬಿಟ್ಟಿದ್ದಾರೆ ಎಂದು ಆರೋಪಿಸಿದ್ಧಾರೆ. ಅಲ್ಲದೆ ಈ ಸಂಬಂಧ  ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಅಸ್ತಿತ್ವದಲ್ಲಿದೆ. ತನಿಖೆ ನಡೆಸಲಿ ಎಂದಿದ್ಧಾರೆ.  ಮೈಸೂರಿನಲ್ಲಿ ಮಾತನಾಡಿದ  ಶಿಕಾರಿಪುರದ ಶಾಸಕ ವಿಜಯೇಂಧ್ರವರು, ಪಿಎಸ್​ಐ ಸ್ಕ್​ಯಾಂ ಬಗ್ಗೆ ಪಾರದರ್ಶಕ ತನಿಖೆ ಆಗಬೇಕು. ಸೇಡಿನಿಂದ ತನಿಖೆ ಮಾಡುವುದು ಸರಿಯಲ್ಲ, ಪಾರದರ್ಶಕ ತನಿಖೆ … Read more

ಮುಂದುವರಿಯಲಿದೆ ಮಳೆ ? ಶಿವಮೊಗ್ಗ ಸೇರಿ ಐದು ಜಿಲ್ಲೆಗಳಿಗೆ ವಿಶೇಷ ಅಲರ್ಟ್! ವರುಣನ ಅಬ್ಬರಕ್ಕೆ ಕಾರಣವೇನು ಗೊತ್ತಾ?

Will the rain continue? Special alert issued for five districts including Shimoga

ಶಿವಮೊಗ್ಗಕ್ಕೆ ಮತ್ತೆ ಬರಲಿದೆ ಮೋದಿ ಫ್ಲೈಟ್​! ಪ್ರಧಾನಿ ಕಾರ್ಯಕ್ರಮದ ವಿವರ

image_750x500_6388449021829

KARNATAKA NEWS/ ONLINE / Malenadu today/ May 4, 2023 GOOGLE NEWS ಶಿವಮೊಗ್ಗ/ ಕರ್ನಾಟಕ ವಿಧಾನಸಭಾ ಚುನಾವಣೆ ಪ್ರಚಾರ ಅಂತಿಮ ಘಟ್ಟಕ್ಕೆ ಬರುತ್ತಿದೆ. ಮತದಾರರ ಮನೆ ಮನ ತಲುಪುವುದಕ್ಕೂ ಅಭ್ಯರ್ಥಿಗಳು ಬಿಡುವಿಲ್ಲದ ಓಡಾಟದಲ್ಲಿ ತೊಡಗಿದ್ದಾರೆ. ಇದರ ನಡುವೆ ಕೊನೆಕ್ಷಣದಲ್ಲಿ ಕಮಾಲ್ ಮಾಡಲು ಶಿವಮೊಗ್ಗಕ್ಕೆ ಬರುತ್ತಿದ್ದಾರೆ. ಇದೇ ಮೇ ಏಳರಂದು ಪ್ರಧಾನಿ ನರೇಂದ್ರ ಮೋದಿ ಯವರು ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ. ಅವರ ಕಾರ್ಯಕ್ರಮದ ಪಟ್ಟಿ ಇಲ್ಲಿದೆ  ರಾಜಧಾನಿ ಬೆಂಗಳೂರುನಲ್ಲಿ ರೋಡ್ ಶೋ ನಡೆಸಲಿರುವ ಪ್ರಧಾನಿ ಮೋದಿ ನಂತರ … Read more