Ks eshwrappa/ ಶಾಹೀರ್ ಶೇಖ್​ ಸ್ಕೆಚ್​/ ಕೆ.ಎಸ್​.ಈಶ್ವರಪ್ಪನವರಿಗೆ ಹೆಚ್ಚಿನ ಭದ್ರತೆ/ ನಿವಾಸಕ್ಕೂ ಹೆಚ್ಚುವರಿ ಸೆಕ್ಯುರಿಟಿ/ ಮಾಜಿ ಸಚಿವರು ಹೇಳಿದ್ದೇನು?

MALENADUTODAY.COM/ SHIVAMOGGA / KARNATAKA WEB NEWS   ಕರ್ನಾಟಕ ಚುನಾವಣೆ 2023 ಬೆಳಗಾವಿಯ ಹಿಂಡಲಗಾ ಜೈಲಿನಿಂದ ಕೇಂದ್ರ ಸಚಿವ ನಿತಿನ್ ಗಡ್ಕರಿ ಕಚೇರಿಗೆ ಕೊಲೆ ಬೆದರಿಕೆ ಹಾಕಿದ್ದ ಪ್ರಕರಣ ನಿಧಾನವಾಗಿ ಬೇರೆಯದ್ದೆ ತಿರುವು ಪಡೆದುಕೊಳ್ತಿದೆ. ಇದೇ ಪ್ರಕರಣದಲ್ಲಿ ಆರೋಪಿ  ಜಯೇಶ್ ಪೂಜಾರಿ ಅಲಿಯಾಸ್ ಶಾಹಿರ್ ಶೇಖ್​  ಎಂಬಾತ, ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪ ನವರವರನ್ನು ಟಾರ್ಗೆಟ್ ಮಾಡಿದ್ದ ಎಂಬ  ಸಂಗತಿ, ವಿಚಾರಣೆ ವೇಳೆ ಬೆಳಕಿಗೆ ಬಂದಿದೆ.  ನಾಗ್ಪುರ ಪೊಲೀಸರು ಕೊಟ್ಟರು ವರದಿ ನಾಗ್ಪುರ ಪೊಲೀಸರು ತನಿಖೆ ನಡೆಸಿದ್ದ ವೇಳೆ, ಈಶ್ವರಪ್ಪನವರು ಸೇರಿದಂತೆ ಹಲವರು ಆರೋಪಿಯ ಸ್ಕೆಚ್​ಲಿಸ್ಟ್​ನಲ್ಲಿದ್ದರು ಎನ್ನುವ ಅಂಶಗೊತ್ತಾಗಿದೆ. ಈ ಬಗ್ಗೆ … Read more

Ks eshwrappa/ ಶಾಹೀರ್ ಶೇಖ್​ ಸ್ಕೆಚ್​/ ಕೆ.ಎಸ್​.ಈಶ್ವರಪ್ಪನವರಿಗೆ ಹೆಚ್ಚಿನ ಭದ್ರತೆ/ ನಿವಾಸಕ್ಕೂ ಹೆಚ್ಚುವರಿ ಸೆಕ್ಯುರಿಟಿ/ ಮಾಜಿ ಸಚಿವರು ಹೇಳಿದ್ದೇನು?

MALENADUTODAY.COM/ SHIVAMOGGA / KARNATAKA WEB NEWS   ಕರ್ನಾಟಕ ಚುನಾವಣೆ 2023 ಬೆಳಗಾವಿಯ ಹಿಂಡಲಗಾ ಜೈಲಿನಿಂದ ಕೇಂದ್ರ ಸಚಿವ ನಿತಿನ್ ಗಡ್ಕರಿ ಕಚೇರಿಗೆ ಕೊಲೆ ಬೆದರಿಕೆ ಹಾಕಿದ್ದ ಪ್ರಕರಣ ನಿಧಾನವಾಗಿ ಬೇರೆಯದ್ದೆ ತಿರುವು ಪಡೆದುಕೊಳ್ತಿದೆ. ಇದೇ ಪ್ರಕರಣದಲ್ಲಿ ಆರೋಪಿ  ಜಯೇಶ್ ಪೂಜಾರಿ ಅಲಿಯಾಸ್ ಶಾಹಿರ್ ಶೇಖ್​  ಎಂಬಾತ, ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪ ನವರವರನ್ನು ಟಾರ್ಗೆಟ್ ಮಾಡಿದ್ದ ಎಂಬ  ಸಂಗತಿ, ವಿಚಾರಣೆ ವೇಳೆ ಬೆಳಕಿಗೆ ಬಂದಿದೆ.  ನಾಗ್ಪುರ ಪೊಲೀಸರು ಕೊಟ್ಟರು ವರದಿ ನಾಗ್ಪುರ ಪೊಲೀಸರು ತನಿಖೆ ನಡೆಸಿದ್ದ ವೇಳೆ, ಈಶ್ವರಪ್ಪನವರು ಸೇರಿದಂತೆ ಹಲವರು ಆರೋಪಿಯ ಸ್ಕೆಚ್​ಲಿಸ್ಟ್​ನಲ್ಲಿದ್ದರು ಎನ್ನುವ ಅಂಶಗೊತ್ತಾಗಿದೆ. ಈ ಬಗ್ಗೆ … Read more

ಶಿವಮೊಗ್ಗಕ್ಕೆ ಬಂದ ಅಲೋಕ್​ ಕುಮಾರ್​ ಮಲೆನಾಡಲ್ಲಿ ಇಷ್ಟೆಲ್ಲಾ ಆಯ್ತು