ಬಿ.ವೈ.ವಿಜಯೇಂದ್ರ, ಆರ್​.ಅಶೋಕ್​, ನಳಿನ್ ಕುಮಾರ್ ಕಟೀಲ್, ರವಿಕುಮಾರ್​​ರಿಗೆ​ ಸಚಿವ ಮಧು ಬಂಗಾರಪ್ಪ ಎಚ್ಚರಿಕೆ & ಸವಾಲ್! ನಾಲ್ಕು ಮಾತು

SHIVAMOGGA  |  Jan 2, 2024  |  ಸಚಿವ ಮಧು ಬಂಗಾರಪ್ಪರವರು ತುಸು ಗರಂ ಆಗಿದ್ದಾರೆ. ಮಾಧ್ಯಮಗಳ ವರದಿ ಹಾಗೂ ಬಿಜೆಪಿಯ ಟೀಕೆ ಬಗ್ಗೆ ಇವತ್ತು ಅವರು ಸುದ್ದಿಗೋಷ್ಟಿ ನಡೆಸಿ ನೇರಾನೇರ ವಾಗ್ದಾಳಿ ನಡೆಸಿದ್ರು. ಈ ವೇಳೇ ಅವರು ಹೇಳಿದ್ದೇನು ಎಂಬುದರ ವಿವರವನ್ನು ನೋಡುವುದಾದರೆ, ಚೆಕ್ ಬೌನ್ಸ್ ಪ್ರಕರಣದ ತೀರ್ಪಿನ ಹಿನ್ನಲೆಯಲ್ಲಿ ತಮ್ಮ ರಾಜೀನಾಮೆಗೆ ಒತ್ತಾಯಿಸುತ್ತಿರುವ ಬಿಜೆಪಿ ವಿಪಕ್ಷ ನಾಯಕ ಆರ್. ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹಾಗೂ ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಅವರು … Read more

ಯಾರಿಗೂ ಹೇಳಬೇಡಿ/ ನಿಜವಾಯ್ತಾ 20 ತಿಂಗಳ ಹಿಂದಿನ ಆಡಿಯೋ ಮಾತು? ಇದೇನಾ ಅಸಲಿ ಕಾರಣ?

MALENADUTODAY.COM/ SHIVAMOGGA / KARNATAKA WEB NEWS ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪ ಹಾಗೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ರಿಗೆ ಬಿಜೆಪಿ ಹೈಕಮಾಂಡ್ ನಿವೃತ್ತಿಯಾಗುವಂತೆ ಸೂಚನೆ ಕೊಟ್ಟಿದೆ. ಇದೆ ಕಾರಣಕ್ಕೆ ಅವರಿಗೆ ಟಿಕೆಟ್ ನೀಡಲಾಗಿಲ್ಲ ಎನ್ನಲಾಗುತ್ತಿದೆ. ಈ ನಡುವೆ 20 ತಿಂಗಳ ಹಿಂದೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್  ಮಾತನಾಡಿದ್ದರು ಎನ್ನಲಾದ ಆಡಿಯೋ ಇದೀಗ ಮತ್ತೆ ವೈರಲ್ ಆಗುತ್ತಿದ್ದು, ಅವರ ಮಾತು ನಿಜವಾಯ್ತು ಎಂಬ ಮೆಸೇಜ್​ನೊಂದಿಗೆ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.  ಆಡಿಯೋದಲ್ಲಿ ಏನಿತ್ತು? ಯಾರಿಗೂ ಹೇಳ್ಬೇಡಿ, … Read more